![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 28, 2020, 11:52 PM IST
ಲಕ್ನೋ: ಮದುವೆಯಾಗುವುದಕ್ಕಾಗಿ ಬಲ ವಂತದ ಮತಾಂತರ ತಡೆಯಲು ಉತ್ತರಪ್ರದೇಶ ಸರಕಾರ, ಅಕ್ರಮ ಮತಾಂತರ ತಡೆ ಅಧ್ಯಾದೇಶವನ್ನು ಇತ್ತೀಚೆಗೆ ಜಾರಿ ಮಾಡಿದೆ. ಅದಕ್ಕೆ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಒಪ್ಪಿಗೆ ನೀಡಿದ್ದಾರೆ.
ಮದುವೆಯಾಗುವ ಒಂದೇ ಉದ್ದೇಶದಿಂದ ಯಾರನ್ನೂ ಮತಾಂತರ ಮಾಡುವಂತಿಲ್ಲ. ಮದುವೆಯಾದ ಅನಂತರ ಧರ್ಮವನ್ನು ಬದಲಿಸಿಕೊಳ್ಳಬೇಕು ಎಂಬ ಆಸಕ್ತಿಯಿದ್ದರೆ, ಜಿಲ್ಲಾ ದಂಡಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಆದೇಶದ ಉಲ್ಲಂಘನೆಯಾದರೆ 10 ವರ್ಷ ಜೈಲುಶಿಕ್ಷೆಯೂ ಆಗಬಹುದು. ಅಧ್ಯಾದೇಶಕ್ಕೆ ಪ್ರಬಲ ಆಕ್ಷೇಪ ಮಾಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್, ಉದ್ಯೋಗವಿಲ್ಲದವರಿಗೆ ಉದ್ಯೋಗ ನೀಡುವ ಬಗ್ಗೆ ಅಧ್ಯಾದೇಶ ಜಾರಿ ಏಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.