![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 29, 2020, 7:42 AM IST
ಧಾರವಾಡ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಲಿಂಗಾಯತರಿಗೆ ಕೇಂದ್ರ ಸರಕಾರದ ಓಬಿಸಿ ಮೀಸಲಾತಿಗಾಗಿ ಒತ್ತಾಯಿಸಿ, ಕೇಂದ್ರ ಸರಕಾರಕ್ಕೆ ಲಿಂಗಾಯತರ ಲಾಂಛನಗಳಾದ ಇಷ್ಟಲಿಂಗ, ವಿಭೂತಿ ಹಾಗೂ ರುದ್ರಾಕ್ಷಿಯನ್ನು ಕಳುಹಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಕಲಾಭವನದ ಬಸವೇಶ್ವರ ಮೂರ್ತಿ ಎದುರು ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕದಿಂದ ಬಸವೇಶ್ವರ ಪುತ್ಥಳಿ ಮಾಲಾರ್ಪಣೆ ಮಾಡಿ, ಲಿಂಗಾಯತರ ಲಾಂಛನಗಳಾದ ಇಷ್ಟಲಿಂಗ, ವಿಭೂತಿ ಹಾಗೂ ರುದ್ರಾಕ್ಷಿಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸುವುದರ ಮೂಲಕ ತಮ್ಮ ಬೇಡಿಕೆ ವ್ಯಕ್ತಪಡಿಸಿದರು.
ಬಳಿಕ ಬಸವೇಶ್ವರ ಪ್ರತಿಮೆ ಬಳಿ ಲಿಂಗಾಯತ ಸಮಾಜದ ಮಹಿಳೆಯರು ಸೇರಿ ಕೇಂದ್ರ ಸರಕಾರದ ವಿರುದ್ಧ ಹಕ್ಕೊತ್ತಾಯವನ್ನು ಮಾಡಿದರು.
ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಗೌರಮ್ಮ ನಾಡಗೌಡರ, ಸಿದ್ದರಾಮ ನಡಕಟ್ಟಿ, ಬಸವಂತಪ್ಪ ತೋಟದ, ಪ್ರದೀಪ ಪಾಟೀಲ, ರಾಜು ಮಳಪನವರ ಸೇರಿದಂತೆ ಇತರರು ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.