ಗ್ರಾಮಾಂತರ ಕಾಂಗ್ರೆಸ್‌ ಉಪಾಧ್ಯಕ್ಷ ರವಿ ಬಿಜೆಪಿ ಸೇರ್ಪಡೆ


Team Udayavani, Dec 2, 2020, 11:53 AM IST

ಗ್ರಾಮಾಂತರ ಕಾಂಗ್ರೆಸ್‌ ಉಪಾಧ್ಯಕ್ಷ ರವಿ ಬಿಜೆಪಿ ಸೇರ್ಪಡೆ

ರಾಮನಗರ: ತಾಪಂ ಮಾಜಿ ಸದಸ್ಯ ಹಾಗೂ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ರವಿ ಮತ್ತು ಬೆಂಬಲಿಗರು ಡಿಸಿಎಂಡಾ.ಸಿ.ಎನ್‌.ಅಶ್ವಥನಾರಾಯಣ ಅವರ ಸಮ್ಮುಖ ದಲ್ಲಿ ಬಿಜೆಪಿ ಪಕ್ಷ ಸೇರಿದರು.

ತಾಲೂಕಿನ ಕೈಲಾಂಚ ಹೋಬಳಿಯ ಮೂಡಲಹಳ್ಳಿದೊಡ್ಡಿ ಗ್ರಾಮದಲ್ಲಿ ರವಿ ಅವರ ನಿವಾ ಸಕ್ಕೆ ಭೇಟಿ ಕೊಟ್ಟ ಡಿಸಿಎಂಡಾ.ಸಿ.ಎನ್‌.ಅಶ್ವತ್ಥನಾರಾಯಣ ಪಕ್ಷದ ಶಾಲು ಹೊದಿಸಿ ರವಿ ಮತ್ತು ಸಂಗಡಿಗರಾದ ಪರಮೇಶ್‌, ವೆಂಕಟಪ್ಪ, ನಿಖೀಲ್‌ದೊರೆಗೌಡ, ಪುನೀತ್‌ ಗೌಡ, ಅಕ್ಷಯ್‌ ಶೆಟ್ಟಿ, ಸಿದ್ದಪ್ಪಾಜಿ, ದಿನೇಶ್‌, ಕುಮಾರ್‌ ಮುಂತಾದವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳು, ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ಸ್ಥಳೀಯ ಬಿಜೆಪಿ ಪ್ರಮುಖರು ತಿಳಿಸಿದರು. ಪಕ್ಷ ಸೇರ್ಪಡೆ ಸಂದರ್ಭದಲ್ಲಿ ಮುಜರಾಯಿಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕೋಲಾರ ಸಂಸದ ಮುನಿಸ್ವಾಮಿ, ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ತೆಂಗಿನಕಾಯಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಗೀತಾ ವಿವೇಕಾನಂದ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜ್‌,ಪ್ರಧಾನ ಕಾರ್ಯದರ್ಶಿ ರುದ್ರದೇವರು, ನಗರ ಪ್ರಧಾನ ಕಾರ್ಯದರ್ಶಿ ಡಿ.ನರೇಂದ್ರ, ಪ್ರಮುಖ ರಾದ ಎಸ್‌.ಆರ್‌.ನಾಗರಾಜ್‌, ಶಿವಮಾಧು, ಬಿ.ನಾಗೇಶ್‌, ಜಿ.ವಿ.ಪದ್ಮನಾಭ, ಲೀಲಾವತಿ, ಲಿಂಗೇಗೌಡ, ರಾಜು, ಜಗದೀಶ್‌, ರಾಜೇಶ್‌ ಇದ್ದರು.

ಇದನ್ನೂ ಓದಿ : ಕೋವಿಡ್ ಸಂಕಷ್ಟ: ಫೈವ್ ಸ್ಟಾರ್ ಹೋಟೆಲ್ ಬಾಣಸಿಗ ಈಗ ಬೀದಿ ಬದಿ ವ್ಯಾಪಾರಿ

ರಸ್ತೆ ಬದಿ ಕಬ್ಬಿನಹಾಲು ಕುಡಿದ ಡಿಸಿಎಂ: ಅಶ್ವತ್ಥನಾರಾಯಣ: ಚನ್ನಪಟ್ಟಣ ತಾಲೂಕುಕೋಡಂಬಹಳ್ಳಿಯಲ್ಲಿ ಗ್ರಾಮಸ್ವರಾಜ್‌ ಸಮಾವೇಶ ಮುಗಿಸಿಕೊಂಡು ಕೈಲಾಂಚ ಮಾರ್ಗವಾಗಿ ಮೂಡಲಹಳ್ಳಿ ದೊಡ್ಡಿ ಗ್ರಾಮಕ್ಕೆ ಬರುವ ಮಾರ್ಗಮಧ್ಯೆ ಕನಕಪುರ-ರಾಮನಗರ ರಸ್ತೆ ಬದಿಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮತ್ತು ಮುಜರಾಯಿ ಸಚಿವಕೋಟಾ ಶ್ರೀನಿವಾಸ ಪೂಜಾರಿ ಮತ್ತು ಸಂಸದ ಮುನಿಸ್ವಾಮಿ ಕಬ್ಬಿನ ಹಾಲು ಕುಡಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.