ಜವಾಬ್ದಾರಿ ಅರಿತು ಚುನಾವಣೆ ಕರ್ತವ್ಯ ನಿರ್ವಹಿಸಿ : ರಾಮಚಂದ್ರನ್


Team Udayavani, Dec 5, 2020, 3:48 PM IST

ಜವಾಬ್ದಾರಿ ಅರಿತು ಚುನಾವಣೆ ಕರ್ತವ್ಯ ನಿರ್ವಹಿಸಿ : ರಾಮಚಂದ್ರನ್

ಬೀದರ್: ಗ್ರಾಪಂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಜಾರಿಗೊಳಿಸಿರುವ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಡಿಸಿ ಆರ್‌. ರಾಮಚಂದ್ರನ್‌ ಹೇಳಿದರು.

ನಗರದ ರಂಗ ಮಂದಿರದಲ್ಲಿ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳಾದ ಆರ್‌ಒ ಮತ್ತು ಎಆರ್‌ಒಗಳಿಗೆ
ಆಯೋಜಿಸಿದ್ದ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆಯಿಂದ ಆರಂಭವಾಗಿ ಮತದಾನ, ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆವರೆಗೂ ನಿರ್ವಹಿಸಬೇಕಾದ ಎಲ್ಲ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಡೆಸಬೇಕು
ಎಂದು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಈ ಬಾರಿ ಗ್ರಾಪಂ ಚುನಾವಣೆಯ ಹೊಸತು ಏನೆಂದರೆ ಇವಿಎಂ ಯಂತ್ರಗಳನ್ನು ಬಳಸಲಾಗುತ್ತದೆ. ಇಡೀ ರಾಜ್ಯದಲ್ಲೇ ಬೀದರ ಜಿಲ್ಲೆಯಲ್ಲಿ ಮಾತ್ರ ಇವಿಎಂ ಯಂತ್ರಗಳನ್ನು ಬಳಸಲಾಗುತ್ತದೆ.

ಇದನ್ನೂ ಓದಿ:ಕಣ್ಣೀರು ಸುರಿಸೋದು ದೇವೇಗೌಡರ ಮನೆತನದ ಸಂಸ್ಕೃತಿ: ಸಿದ್ದರಾಮಯ್ಯ ವ್ಯಂಗ್ಯ

ಈ ಯಂತ್ರಗಳನ್ನು ಹೇಗೆ ಬಳಸಬೇಕು. ಯಾವ ರೀತಿ ಮತದಾನ ಮಾಡಬೇಕು ಎಂಬುದರ ಬಗ್ಗೆ ಚುನಾವಣೆ ಕಾರ್ಯಕ್ಕೆ
ನಿಯೋಜನೆಗೊಂಡ ಅಧಿಕಾರಿಗಳು ಅರಿಯಬೇಕು ಎಂದು ಸೂಚಿಸಿದರು. ಈ ವೇಳೆ ಚುನಾವಣಾ ಮಾಸ್ಟರ್‌ ಟ್ರೇನರ್‌ ಗೌತಮ ಅರಳಿ ಅವರು, ಚುನಾವನಾ ಕಾರ್ಯವನ್ನು ಹೇಗೆ ಮಾಡಬೇಕು, ನಾಮಪತ್ರಗಳನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದು ಸೇರಿದಂತೆ ಹಲವಾರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತೆ ಗರೀಮಾ ಪನವಾರ ಮತ್ತು ತಾಲೂಕುಗಳ ತಹಶೀಲ್ದಾರರು ಇದ್ದರು.

201 ಆರ್‌ಒ, 211 ಎಆರ್‌ಒ
ಗ್ರಾಪಂ ಚುನಾವಣೆಯಲ್ಲಿ ಬೇರೆ ಬೇರೆ ಇಲಾಖೆಗಳ ಅಧಿ ಕಾರಿಗಳನ್ನು ಚುನಾವಣಾ ಅಧಿಕಾರಿ (ಆರ್‌ಒ) ಎಂದು ಹಾಗೂ
ಜಿಲ್ಲೆಯ ಎಲ್ಲ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳನ್ನು ಸಹಾಯಕ ಚುನಾವಣಾ ಅಧಿಕಾರಿಗಳು ಎಂದು ನಿಯೋಜಿಸಲಾಗಿದೆ.
201 ಆರ್‌ಒಗಳು ಮತ್ತು 211 ಎಆರ್‌ ಒಗಳನ್ನು ತರಬೇತಿಗೆ ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Yala Kunni Movie Review

Yala Kunni Review: ಜಾಲಿ ಜಾಲಿ… ಎಲ್ಲಾ ಜಾಲಿ!

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

8-bng

Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.