ಅಂಬೇಡ್ಕರ್‌ ಅನುಯಾಯಿಗಳಾಗಿ: ಕಲ್ಬುರ್ಗಿ


Team Udayavani, Dec 8, 2020, 4:32 PM IST

ಅಂಬೇಡ್ಕರ್‌ ಅನುಯಾಯಿಗಳಾಗಿ: ಕಲ್ಬುರ್ಗಿ

ಬೀದರ: ಬುದ್ಧ ಮತ್ತು ಅಂಬೇಡ್ಕರ ಎಂದೂ ಪರಿಹಾರಕ್ಕಾಗಿ ಹೋರಾಟ ಮಾಡಿಲ್ಲ. ಹೊರತಾಗಿಪರಿವರ್ತನೆಗಾಗಿ ಹೋರಾಟ ಮಾಡಿದ್ದಾರೆ. ನಾವು ಬಾಬಾ ಸಾಹೇಬರ ಅಭಿಮಾನಿಗಳಾಗಬಾರದು, ಅವರ ಅನುಯಾಯಿಗಳಾದರೆ ಮಾತ್ರ ಮಾನಸಿಕ ಗುಲಾಮಿತನದಿಂದ ಹೊರ ಬರಲು ಸಾಧ್ಯ ಎಂದುಪ್ರಗತಿಪರ ಚಿಂತಕ ವಿಠಲ್‌ ವಗ್ಗನ್‌ ಕಲುºರ್ಗಿ ಕರೆ ನೀಡಿದರು.

ನಗರದಲ್ಲಿ ಡಾ| ಅಂಬೇಡ್ಕರರ 64ನೇ ಪರಿನಿರ್ವಾಣ ದಿನ ಆಯೋಜನಾ ಸಮಿತಿ ಹಮ್ಮಿಕೊಂಡಿದ್ದ ಸ್ವಯಂ ಪ್ರಕಾಶಿತರಾಗುವ ಕಡೆ ನಮ್ಮ ನಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಧ ವಿಶ್ವಾಸ ತೊರೆಯಬೇಕು.ಎಲ್ಲರೂ ಮೈತ್ರಿ ಭಾವದಿಂದ ಬದುಕಿದಾಗ ಮಾತ್ರ ಭಾರತ ಪ್ರಬುದ್ಧ ದೇಶವಾಗಲು ಸಾಧ್ಯ ಎಂದು ವಿವರಿಸಿದರು.

ಮಹಾತ್ಮರ ಭಾವಚಿತ್ರಗಳನ್ನು ಕೇವಲ ಮನೆಗಳಲ್ಲಿ ಇಟ್ಟು ಪೂಜಿಸಿದರೆ ಸಾಲದು. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆಚರಣೆಯಲ್ಲಿ ತಂದು, ಇನ್ನೊಬ್ಬರಿಗೆ ತಿಳಿ ಹೇಳಿದಾಗ ಮಾತ್ರ ಬೌದ್ಧಧರ್ಮ ಬೆಳೆಯಲು ಸಾಧ್ಯ. ಈಗಿನ ಬಹುತೇಕ ಜನರು ಬಾಬಾ ಸಾಹೇಬರ ಭಾವಚಿತ್ರಗಳು ಹಾಗೂ ಪ್ರತಿಮೆಗಳನ್ನು ಇಟ್ಟು ಪೂಜೆ ಮಾಡುವುದಕ್ಕಷ್ಟೇ ಸೀಮಿತ ರಾಗಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.2016ರಿಂದ ವಿಶ್ವಸಂಸ್ಥೆಯಡಿಯ 193 ರಾಷ್ಟ್ರಗಳು ಅಂಬೇಡ್ಕರ ಅವರ ಜನ್ಮದಿನ ಆಚರಣೆ ಮಾಡುತ್ತಿವೆ. ಪ್ರಪಂಚದಲ್ಲಿ ಯಾವ ಫಿಲಾಸಫಿಯನ್ನು ಓದದ ಚೀನಾ ದೇಶ ತನ್ನ ವಿಶ್ವವಿದ್ಯಾಲಯಗಳಲ್ಲಿ ಬಾಬಾಸಾಹೇಬರ ಬರೆಹಗಳ ಕುರಿತು ಅಧ್ಯಯನ ನಡೆಸಿದೆ. ಬಾಬಾ ಸಾಹೇಬರು ಪ್ರತಿಮೆಗಳಲ್ಲಿ ಇಲ್ಲ. ಪ್ರತಿಮೆಗಳು ಸ್ವಾಭಿಮಾನದ ಸಂಕೇತವಷ್ಟೇ. ಬಾಬಾ ಸಾಹೇಬರ ಪುಸ್ತಕಗಳನ್ನು ಓದಿ ಅವರ ವಿಚಾರಗಳು ಮೈಗೂಡಿಸಿಕೊಂಡು ಆಚರಣೆಯಲ್ಲಿ ತರಬೇಕು ಎಂದು ತಿಳಿಸಿದರು.

ಪ್ರಾಚಾರ್ಯ ವಿಠಲದಾಸ ಪ್ಯಾಗೆ ಮಾತನಾಡಿ, ಅಂಬೇಡ್ಕರ ಬಗ್ಗೆ ನಾವು ಭಾವುಕರಾಗದೇಅವರ ವಿಚಾರಗಳನ್ನು ಮೈಗೂಡಿಸಿಕೊಂಡುಆಚರಿಸಬೇಕೆಂದು ಹೇಳಿದರು.ಕಲಬುರಗಿಯ ಯುವ ಚಿಂತಕ ಅನಿಲಕುಮಾರ ಟೇಂಗಳಿ ಮಾತನಾಡಿದರು. ಆಣದೂರನ ಭಂತೆಧಮ್ಮಾನಂದ ಥೇರೋ ನೇತೃತ್ವದ ಭಿಕ್ಕು ಸಂಘ ಸಾನ್ನಿಧ್ಯ ವಹಿಸಿದ್ದರು. ಮುಖಂಡ ಸೂರ್ಯಕಾಂತನಾಗಮಾರಪಳ್ಳಿ, ಪ್ರದೀಪ ನಾಟೇಕರ್‌, ಸೂರ್ಯಕಾಂತ ಸಾದೂರೆ, ವಿನೋದ ರತ್ನಾಕರ್‌, ಸಂತೋಷ ಭೂರೆ, ವಿಜಯ ರಾಮಬಾಣ್‌, ಶ್ರೀಧರಸೋಮನೂರ, ಕಿಶೋರ ನವಲಸಪುರ, ರಾಜರತನಶಿಂಧೆ, ಅಮರ ಸಾಗರ, ಪವನ್‌ ಮಿಠಾರೆ, ಗೌತಮ ಮುತ್ತಂಗಿಕರ್‌, ಶಿವಕುಮಾರ ಗೂನಳ್ಳಿಕರ್‌, ಶಾರದಾ ಆಳಂದಕರ್‌, ಉಷಾ ಬನಸೂಡೆ ಹಾಗೂ ಇಂದುಮತಿ ಸಾಗರ ಇದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Minister Eshwar Khandre visits Gunateerthawadi village; Financial assistance to the bereaved family

Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

1-bhalki

Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು

1-bidar-1

Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.