ಕೇರಳ ಲೋಕಲ್‌ ಫೈಟ್‌: ಶೇ.74 ಮತ


Team Udayavani, Dec 9, 2020, 7:10 AM IST

kerala

ಮೊದಲ ಹಂತದ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ತಿರುವನಂತಪುರದ ಮತಗಟ್ಟೆಯೊಂದರಲ್ಲಿ ಮಂಗಳವಾರ ಪಿಪಿಇ ಕಿಟ್‌ ಧರಿಸಿದ ಮತದಾರ ಹಕ್ಕು ಚಲಾಯಿಸಿದರು.

ತಿರುವನಂತಪುರ: ಕೇರಳದ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದ ಮತದಾನ ಮಂಗಳವಾರ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕೊರೊನಾ ಸೋಂಕು ಭೀತಿ ಹೊರತಾಗಿಯೂ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಗೆ ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸಿದರು. ಚುನಾವಣಾ ಆಯೋಗ ಬಿಡುಗಡೆ ಮಾಡಿದ ಪ್ರಾಥಮಿಕ ಮಾಹಿತಿ ಪ್ರಕಾರ ಶೇ.74ರಷ್ಟು ಹಕ್ಕು ಚಲಾವಣೆಯಾಗಿದೆ. ಹಲವು ಮತಗಟ್ಟೆಗಳಲ್ಲಿ ಪಿಪಿಇ ಕಿಟ್‌ ಧರಿಸಿದವರಿಗೂ ಮತ ಚಲಾಯಿಸಲು ಅವಕಾಶ ನೀಡಲಾಗಿತ್ತು.

ಐದೂ ಜಿಲ್ಲೆಗಳಲ್ಲಿ ಸಂಜೆ ಆರು ಗಂಟೆಯ ಬಳಿಕವೂ ಜನರು ಸರತಿಯಲ್ಲಿ ಮತ ಚಲಾವಣೆಗೆ ನಿಂತಿದ್ದರು. ಸಿಪಿಎಂ ನೇತೃತ್ವದ ಎಲ್‌ಡಿಎಫ್ ಮತ್ತು ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ನಡುವೆ ನೇರ ಹಣಾಹಣಿ ಇದೆ. ತಿರುವನಂತಪುರ ಮತ್ತು ಪತ್ತನಂತಿಟ್ಟ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸವಾಲು ಇದೆ. ಎರಡನೇ ಹಂತದ ಚುನಾವಣೆ ಡಿ.10ರಂದು ನಡೆಯಲಿದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.