ದಾಖಲೆಗೆ ಮುಗಿಬಿದ್ದ ಆಕಾಂಕ್ಷಿಗಳು


Team Udayavani, Dec 9, 2020, 1:48 PM IST

ದಾಖಲೆಗೆ ಮುಗಿಬಿದ್ದ ಆಕಾಂಕ್ಷಿಗಳು

ದೇವದುರ್ಗ: ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಜಾತಿ ಪ್ರಮಾಣ ಪತ್ರ, ಮಿನಿ ವಿಧಾನಸೌಧ ಇ-ಸ್ಪಾಂಪಿಂಗ್‌ ಅಂಗಡಿಗಳ ಮುಂದೆ ಮುಗಿಬಿದ್ದ ಸ್ಪರ್ಧೆ ಆಕಾಂಕ್ಷಿಗಳು ಛಾಪಾ ಕಾಗದ ಪಡೆಯಲು ಪರದಾಡುವಂತಾಗಿದೆ.

28 ಗ್ರಾಪಂ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಹೆಚ್ಚಿರುವಕಾರಣ ಛಾಪಾ ಕಾಗದ ಪಡೆಯಲುಸಂಜೆವರೆಗೆ ಹರಸಾಹಸ ಪಡುವಂತಸ್ಥಿತಿ ನಿರ್ಮಾಣವಾಗಿದೆ. ಅದರಲ್ಲಿ ಜಾತಿ ಪ್ರಮಾಣ ಪತ್ರ ಸೌಲಭ್ಯಕ್ಕಾಗಿ ಮುಗಿಬಿದ್ದ ದೃಶ್ಯ ಸಾಮಾನ್ಯ ಎಂಬಂತಾಗಿದೆ. ಮಿನಿ ವಿಧಾನಸೌಧ ಒಳಗೆ ಹೊರಗಡೆಜನಜಂಗುಳಿ ಡಿ.11ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದರಿಂದಆದಷ್ಟು ಬೇಗ ದಾಖಲಾತಿ ಸೌಲಭ್ಯಗಳು ಪಡೆಯಲು ಆಕಾಂಕ್ಷಿಗಳು ಎದ್ದುಬಿದ್ದುಅಲೆದಾಡುವಂತಾಗಿದೆ.

ಆನ್‌ಲೈನ್‌ ವಿದ್ಯುತ್‌ ಸಮಸ್ಯೆ: ಚುನಾವಣೆ ನಿಮಿತ್ತ ಜಾತಿ ಪ್ರಮಾಣಪತ್ರ ಕೈಬರಹ ಸೌಲಭ್ಯ ಕಲ್ಪಿಸಲಾಗಿದೆ. ಪ್ರತಿಗಳು ಝರಾಕ್ಸ್‌ ಮಾಡಿಸಲು ವಿದ್ಯುತ್‌ ಸಮಸ್ಯೆ ಬಿಸಿ ತಟ್ಟಿದೆ. ಮಿನಿವಿಧಾನಸೌಧ ಸುತ್ತಲೂ ಹತ್ತಾರುಝರಾಕ್ಸ್‌ ಅಂಗಡಿಗಳು ಇದ್ದು, ಎಲ್ಲೆಂದರಲ್ಲಿ ಮುಗಿಬಿದ್ದು ದೃಶ್ಯ ಸಾಮಾನ್ಯವಾಗಿದೆ. ಇ-ಸ್ಪಾಂಪಿಂಗ್‌ ಆನ್‌ ಲೈನ್‌ ಮೂಲಕ ಪಡೆಯಬೇಕು. ಆಗಾಗನೆಟೆವರ್ಕ್‌ ಸಮಸ್ಯೆ ಎದುರಾಗುತ್ತಿದೆ. ಬೆಳಗ್ಗೆಯಿಂದ ಸಂಜೆವರೆಗೆ ಅಂಗಡಿಗಳ ಮುಂದೆ ಸರದಿ ಸಾಲು ನಿಲ್ಲಬೇಕು. ವಿದ್ಯುತ್‌, ನೆಟ್‌ವರ್ಕ್‌ ಸಮಸ್ಯೆ ಹಿನ್ನೆಲೆ ಬಹುತೇಕ ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ.

ಝರಾಕ್ಸ್‌ಗೆ ಡಿಮ್ಯಾಂಡ್‌: ಗ್ರಾಪಂ ಚುನಾವಣೆಗೆ ದಾಖಲಾತಿ ಪ್ರತಿಗಳು ಝರಾಕ್ಸ್‌ ಮಾಡಿಸಲು ಅಂಗಡಿಮಾಲೀಕರಿಗೆ ಡಿಮ್ಯಾಂಡ್‌ ಹೆಚ್ಚಾಗಿದೆ. ವಿದ್ಯುತ್‌ ಸ್ಥಗಿತಗೊಂಡಾಗ ಬ್ಯಾಟರಿ ಮೂಲಕ ಝರಾಕ್ಸ್‌ಗೆ ಒಂದು ಪ್ರತಿಗೆ 5 ರೂ. ಪಡೆಯಲಾಗುತ್ತಿದೆ. ನಾಮಪತ್ರ ಸಲ್ಲಿಸಲು ಎರಡ್ಮೂರುದಿನ ಬಾಕಿ ಈರುವಾಗಲೇಆಕಾಂಕ್ಷಿಗಳು ಅನಿವಾರ್ಯವಾಗಿ ಕೇಳಿದಷ್ಟು ಹಣ ಕೊಟ್ಟು ಝರಾಕ್ಸ್‌ ಮಾಡಿಸಿಕೊಳ್ಳಬೇಕಾಗಿದೆ. ಹೀಗಾಗಿ ಝರಾಕ್ಸ್‌ ಅಂಗಡಿ ಮಾಲೀಕರಿಗೆ ಡಿಮ್ಯಾಂಡ್‌ ಹೆಚ್ಚಾಗಿದೆ ಎಂದು ಕೊಪ್ಪರು ಗ್ರಾಮದ ಸ್ಪರ್ಧೆ ಆಕ್ಷಾಂಕ್ಷಿ ಹನುಮಂತ ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.