ಚೆಂದದ ಉಡುಗೆ…ಬಣ್ಣ ಬಣ್ಣದ ಲೇಯರ್‌ ಕುರ್ತಿ

ಕೆಲವರಿಗೆ ತಿಳಿ ಬಣ್ಣದ ಜತೆ ಗಾಢ ಬಣ್ಣಗಳನ್ನು ಕೂಡ ತೊಡಲು ಇಷ್ಟವಿರುತ್ತದೆ.

Team Udayavani, Dec 11, 2020, 5:05 PM IST

ಚೆಂದದ ಉಡುಗೆ…ಬಣ್ಣ ಬಣ್ಣದ ಲೇಯರ್‌ ಕುರ್ತಿ

Representative Image

ಮಹಿಳೆಯರಿಗಿಂದು ಚೆಂದದ ಉಡುಗೆಗಳಿಗೇನೂ ಕೊರತೆ ಇಲ್ಲ. ನವನವೀನ ಬಟ್ಟೆಗಳು ಇಂದು ಜನರ ಮನಸೆಳೆಯುತ್ತಿವೆ. ಅದೇ ರೀತಿ ಲೇಯರ್‌ ಕುರ್ತಿಗಳಿಗೂ ಬೇಡಿಕೆ ಹೆಚ್ಚಿದ್ದು ವಿವಿಧ ಮಾದರಿಯ ದಿರಿಸನ್ನು ಕೊಂಡುಕೊಳ್ಳುತ್ತಿದ್ದಾರೆ.

ಕೆಲವರಿಗೆ ತಿಳಿ ಬಣ್ಣದ ಜತೆ ಗಾಢ ಬಣ್ಣಗಳನ್ನು ಕೂಡ ತೊಡಲು ಇಷ್ಟವಿರುತ್ತದೆ. ಒಂದು ಲೇಯರ್‌ನಲ್ಲಿ ತಿಳಿ ಬಣ್ಣ ಇನ್ನೊಂದರಲ್ಲಿ ಗಾಢವಾದ ಬಣ್ಣ ಈ ಲೇಯರ್ಡ್‌ ಕುರ್ತಿಗಳಲ್ಲಿದ್ದು, ಇವುಗಳು ಖಾದಿ, ಹತ್ತಿ, ಉಣ್ಣೆ, ಶಿಫಾನ್‌, ಸ್ಯಾಟಿನ್‌ ಮಂತಾದ ಆಯ್ಕೆಗಳಲ್ಲಿ ಮಾರುಕಟ್ಟೆ ಯಲ್ಲಿ ಲಭ್ಯವಿದೆ. ಇದು ಬೇಸಿಗೆ ಕಾಲದಲ್ಲಿ ದೇಹವನ್ನು ತಂಪಾಗಿ, ಚಳಿಗಾಲದಲ್ಲಿ ಬೆಚ್ಚಗೆ ಇರಿಸುತ್ತದೆ. ಅದಲ್ಲದೆ ಇವುಗಳನ್ನು ಮದುವೆ ಸಮಾರಂಭಗಳಿಗೂ ತೊಡಬಹುದು ಜತೆಗೆ ಆಫೀಸ್‌, ಪಾರ್ಟಿಗಳಿಗೂ ಸೂಕ್ತವಾಗಿದೆ.

ಇದು ಎಲ್ಲಾ ಕಾಲಗಳಿಗೂ ಸೂಕ್ತವಾಗುವಂತೆ ಸ್ಲೀವ್‌ಲೆಸ್‌, ಬೇಕಾದಲ್ಲಿ ಉದ್ದ ತೋಳು, ಬೆಲ್ ಬಾಟಮ್‌ ತೋಳು, ಮುಕ್ಕಾಲು ತೋಳು, ಫ‌ುಶ್‌ ಅಪ್‌ ತೋಳು, ಹಾಫ್ಸ್ಲೀವ್‌ ತೋಳು, ಬಟನ್‌ಗಳಿರುವ ತೋಳು ಹೀಗೆ ಹಲವು ವಿಧದ ತೋಳುಗಳು ಲಭ್ಯವಿದೆ. ಇವುಗಳಿಗೆ ವಿಶೇಷವಾಗಿ ಕಾಲರ್‌ ಲಭ್ಯವಿದ್ದು, ಚೂಡಿದಾರ್‌ ಟಾಪ್‌ನಂತೆ ಬಗೆಬಗೆಯ ಕತ್ತಿನ ವಿನ್ಯಾಸಗಳೂ ಲಭ್ಯ. ಕ್ಯಾಶುಲ್ ಉಡುಗೆ ಆಗಿರಲಿ, ಸಾಂಪ್ರದಾಯಿಕವಾಗಿರಲು ಎಲ್ಲ ತರಹದ ಬಟ್ಟೆಗಳಿಗೂ ಕೂಡ ಸೈ ಎನಿಸುಕೊಳ್ಳುತ್ತದೆ ಈ ಡಬಲ್ ಲೇಯರ್‌ ಕುರ್ತಿ.

ಕಲರ್‌ ಆಯ್ಕೆಯಲ್ಲಿಇರಲಿ ಜಾಗ್ರತೆ

ಕೆಲವೊಮ್ಮೆ ಇಂತಹ ಲೇಯರ್‌ ಕುರ್ತಿಗಳನ್ನು ತೆಗೆದುಕೊಳ್ಳುವಾಗ ನಾವು ಬಣ್ಣವನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಎಡವುತ್ತೇವೆ ಅದಕ್ಕಾಗಿ ಮೊದಲು ಯಾವ ಬಣ್ಣ ನಮಗೆ ಹೊಂದಿಕೆಯಾಗುತ್ತದೆ ಎಂದು ತಿಳಿದು ಅನಂತರ ಆಯ್ದುಕೊಳ್ಳಬೇಕು. ಕೆಲವರಿಗೆ ತಿಳಿ ಬಣ್ಣದ ಬಟ್ಟೆಗಳು ಒಪ್ಪಿಗೆಯಾದರೆ, ಇನ್ನು ಕೆಲವರಿಗೆ ಗಾಢ ಬಣ್ಣ ಹೊಂದಿಕೆಯಾಗುತ್ತದೆ. ಆದ್ದರಿಂದ ಬಣ್ಣಗಳನ್ನು ಆಯ್ದುಕೊಳ್ಳುವಾಗ ಸ್ವಲ್ಪ ಗಮನವಿರಲಿ. ಕೆಲವು ಕಡಿಮೆ ದರದಲ್ಲಿ ಸಿಗುವ ಲೇಯರ್‌ ಕುರ್ತಿಗಳು ಕಲರ್‌ ಹೋಗುವ ಸಂಭವಿರುತ್ತದೆ ಆದ್ದರಿಂದ ಬಟ್ಟೆಯನ್ನು ಆಯ್ದುಕೊಳ್ಳುವಾಗ ಬಟ್ಟೆಯ ಕ್ವಾಲಿಟಿ ನೋಡಿ ಚೆನ್ನಾಗಿದೆಯೋ ಇಲ್ಲವೋ ಎಂಬುದನ್ನು ನೋಡಿ ಖರೀದಿಸಿ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.