ಹುಬ್ಬಳ್ಳಿ: ತುರ್ತು ಸ್ಪಂದನೆ ವ್ಯವಸ್ಥೆ ಸಂಖ್ಯೆ112 ಕ್ಕೆ ಚಾಲನೆ


Team Udayavani, Dec 15, 2020, 12:10 PM IST

ಹುಬ್ಬಳ್ಳಿ: ತುರ್ತು ಸ್ಪಂದನೆ ವ್ಯವಸ್ಥೆ ಸಂಖ್ಯೆ112 ಕ್ಕೆ ಚಾಲನೆ

ಹುಬ್ಬಳ್ಳಿ: ತುರ್ತು ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ, ಅಂಬ್ಯುಲೆನ್ಸ್ ಗಾಗಿ ಕರೆ ಮಾಡಲು ತುರ್ತು ಸ್ಪಂದನೆ ವ್ಯವಸ್ಥೆ ಸಂಖ್ಯೆ112 ಕ್ಕೆ ಚಾಲನೆ ನೀಡಲಾಗಿದೆ. ಕರೆ ಮಾಡಿದ 15 ಸೆಕೆಂಡುಗಳಲ್ಲಿ ಕರೆ ಸ್ವೀಕರಿಸಿ, ಹತ್ತು ನಿಮಿಷದ ಒಳಗಾಗಿ ಅಗತ್ಯ ಪೊಲೀಸ್ ನೆರವು ದೊರೆಯಲಿದೆ ಎಂದು ಹು.ಧಾ. ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ್ ಹೇಳಿದರು.

ಇಲ್ಲಿನ ಚನ್ನಮ್ಮ   ವೃತ್ತದ ಬಳಿ ತುರ್ತು ಸ್ಪಂದನ ವ್ಯವಸ್ಥೆ ಸಂಖ್ಯೆ112 ಕ್ಕೆ ನಿಯೋಜಿಸಲಾಗಿರುವ ಹೊಯ್ಸಳ ಗಸ್ತು ವಾಹನಗಳಿಗೆ ಚಾಲನೆ ನೀಡಿ, ನಂತರ ಉಪನಗರ ಪೊಲೀಸ್ ಠಾಣೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಸರ್ಕಾರದ ನಿರ್ದೇಶನದಂತೆ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ 15 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ತುರ್ತು ಸ್ಪಂದನ ವ್ಯವಸ್ಥೆ ವಾಹನಗಳನ್ನು ನಿಯೋಜಿಸಲಾಗಿದೆ. ಈ ವಾಹನಗಳು‌ 24 ಗಂಟೆಯೂ ಕಾರ್ಯನಿರ್ವಹಿಸಲಿವೆ.‌ ಕರೆ ಬಂದ ತಕ್ಷಣ ಸ್ಥಳಕ್ಕೆ ಧಾವಿಸುವ ಪೊಲೀಸ್ ತಂಡ ಅಗತ್ಯ ಸಹಾಯ ಒದಗಿಸುವುದು. ಸಾರ್ವಜನಿಕರು ಪೊಲೀಸ್ ದೂರುಗಳಿಗೆ ಸಂಬಂಧಿಸಿದಂತೆ ನೇರವಾಗಿ 112 ಗೆ ಕರೆ ಮಾಡಬಹುದು. ತುರ್ತು ಸ್ಪಂದನ ವ್ಯವಸ್ಥೆಗೆ ಸಂಬಂಧಪಟ್ಟಂತೆ ಅ್ಯಪ್ ಲಭ್ಯವಿದೆ. ಗೂಗಲ್ ಪ್ಲೇ ಸ್ಟೋರ್ ಮೂಲಕ 112 India mobile app ಡೌನ್ ಲೋಡ್ ಮಾಡಿಕೊಳ್ಳಬಹುದು. [email protected] ಗೆ ಮೇಲ್ ಮಾಡಿ ಸಹ ದೂರು ಸಲ್ಲಿಸಬಹುದಾಗಿದೆ ಎಂದರು.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆರ್. ಡಿ. ಬಸರಗಿ ಸೇರಿದಂತೆ ‌ಇತರೆ ಪೊಲೀಸ್ ಅಧಿಕಾರಿಗಳು ‌ಇದ್ದರು

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.