ಮಾದಪ್ಪನ ಬೆಟ್ಟದಲ್ಲಿ ಉತ್ಸವ ಮೂರ್ತಿ ಮೆರವಣಿಗೆ


Team Udayavani, Dec 22, 2020, 1:55 PM IST

ಮಾದಪ್ಪನ ಬೆಟ್ಟದಲ್ಲಿ ಉತ್ಸವ ಮೂರ್ತಿ ಮೆರವಣಿಗೆ

ಹನೂರು: ಷಷ್ಠಿ ಹಬ್ಬದ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ಭಾನುವಾರ ತಡರಾತ್ರಿ ಜರುಗಿದವು.

ಮಲೆ ಮಹದೇಶ್ವರ ಬೆಟ್ಟದಲ್ಲಿಷಷ್ಠಿಯ ಹಬ್ಬದ ಹಿನ್ನೆಲೆ ಉತ್ಸವಮೂರ್ತಿಯನ್ನು ಏಳು ತಲೆಯ ಸರ್ಪವಾಹನದಲ್ಲಿ ಇಟ್ಟು ಬೇಡಗಂಪಣ ಅರ್ಚಕರಿಂದದೀವಟಿಗೆ ಸೇವೆ ನೆರವೇರಿಸಿ ಕರಿಮಣಿ, ನಿಚ್ಚೋಲೆ, ಮಾಸ್ತಿಬಳೆ, ಅರಿಶಿಣ, ಕುಂಕುಮ, ಅಕ್ಷತೆ ಮತ್ತು ಶ್ರೀಗಂಧ ಗಳಿಂದ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು.

ಬಳಿಕ ದೊಡ್ಡ ಸತ್ತಿಗೆ, ಚಿಕ್ಕ ಸತ್ತಿಗೆ, ಬೆಳ್ಳಿ ಸತ್ತಿಗೆ, ನಂದಿಕಂಬ, ಜಾಗಟೆ, ನಗಾರಿ ಮತ್ತು ಮಂಗಳ ವಾದ್ಯಗಳ ಸಮೇತ ದೇವಾಲಯದೊಳ ಆವರಣವನ್ನು 3ಸುತ್ತು ಮೆರವಣಿಗೆ ನಡೆಸಲಾಯಿತು. ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.

ಷಷ್ಠಿ ಹಬ್ಬದ ಹಿನ್ನೆಲೆ ಮಲೆ ಮಾದಪ್ಪನಿಗೆ ಬೆಳಗಿನ ಜಾವದ ಅಭಿಷೇಕ ಪೂಜಾಕೈಂಕರ್ಯಗಳು ಜರುಗಿದವು. ಶ್ರೀ ಕ್ಷೇತ್ರದ ನಂದನವನದ ಪಕ್ಕದಲ್ಲಿರುವ ನಾಗರಕಲ್ಲಿನ ಸಮೀಪ ತೆರಳಿ ಸರ್ಪ ಆರಾಧನೆ, ಜಲಾಭಿಷೇಕ, ತೈಲಾಭಿಷೇಕ, ಹಾಲು ಮತ್ತು ಪಂಚಾಮೃತ ಅಭಿಷೇಕ ನಡೆಸಲಾಯಿತು. ವಿವಿಧ ಬಗೆಯ ಪುಷ್ಪ ಗಳಿಂದ ಅಲಂಕರಿಸಿ ಧೂಪ-ದೀಪ ಸೇವೆಗಳನ್ನು ನೆರವೇರಿಸಿ ಮಹಾ ಮಂಗಳಾರತಿ ಬೆಳಗಲಾಯಿತು. ಬಳಿಕ ಮಾದಪ್ಪನ ಭಕ್ತರು ಮತ್ತು ಸ್ಥಳೀಯರು ತನಿ ಎರೆದರು.

ಮೆರವಣಿಗೆಯಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಆಗಮಿಕರಾದ ಕರವೀರಸ್ವಾಮಿ, ಪಾರುಪತ್ತೆದಾರರಾದ ಮಲ್ಲಿಕಾರ್ಜುನ, ಪುಟ್ಟಯ್ಯ, ಅರ್ಚಕರಾದಕಿರುಬಮಾದಯ್ಯ, ಶೇಷಪ್ಪ, ಕೆ.ವಿ.ಮುರುಗ,ವೀರಪ್ಪಸ್ವಾಮಿ,ಬಸವರಾಜು, ಪುಟ್ಟತಂಬಡಿ, ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.