![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 22, 2020, 2:39 PM IST
ಸಾಂಬ್ರಾ: ಎಮ್ 80 ದ್ವಿಚಕ್ರ ವಾಹನದಲ್ಲಿ ಅಡಗಿದ್ದ ನಾಗರಹಾವನ್ನು ಯಳ್ಳೂರ ಗ್ರಾಮದ ಉರಗ ತಜ್ಞರಾದ ನೀರ್ಝಾ ಚಿಟ್ಟಿ ಅವರು ರಕ್ಷಣೆ ಮಾಡಿದ್ದಾರೆ.
ಬೆಳಗಾವಿ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿಟ್ಟಿದ್ದ ಬೈಕ್ನಲ್ಲಿ ನಾಗರಹಾವು ಸೇರಿಕೊಂಡಿತ್ತು. ಹಾವನ್ನು ಕಂಡ ಬೈಕ್ ಮಾಲೀಕ ಮಾರುತಿ ಘಾಡಿ ಕೂಡಲೇ ಉರಗ ರಕ್ಷಕಿ ನೀರ್ಝಾ ಅವರಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅವರು ಬೈಕ್ ಪೆಟ್ರೋಲ್ ಟ್ಯಾಂಕ್ನ ಕೆಳಗೆ ಅಡಗಿದ್ದ ಹಾವನ್ನು ರಕ್ಷಿಸಿದರು.
ಇದನ್ನೂ ಓದಿ:ಅಪರಿಚಿತರಿಂದ ಹಿಂಡಲಗಾ – ಮನ್ನೂರ ಕೂಡು ರಸ್ತೆಗಳಲ್ಲಿ ಬಳಿ ವಾಮಾಚಾರ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.