![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 23, 2020, 11:56 PM IST
ಸಿಡ್ನಿ: ಮತ್ತೆ ಕೋವಿಡ್ ಕೇಸ್ ಕಾಣಿಸಿಕೊಂಡಿರುವುದರಿಂದ ಸಿಡ್ನಿಯಲ್ಲಿ ನಡೆಯುವ ಭಾರತ-ಆಸ್ಟ್ರೇಲಿಯ ನಡುವಿನ ನ್ಯೂ ಇಯರ್ ಟೆಸ್ಟ್ ಪಂದ್ಯಕ್ಕೆ ಸಣ್ಣದೊಂದು ಆತಂಕ ಎದುರಾಗಿದೆ. ಈ ನಡುವೆಯೇ ಕೊನೆಯ ಎರಡು ಟೆಸ್ಟ್ ಪಂದ್ಯಗಳ ಆತಿಥ್ಯ ವಹಿಸಲು ತಾನು ರೆಡಿ ಎಂದು ಸಿಡ್ನಿ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕೊರೊನಾದಿಂದಾಗಿ ನ್ಯೂ ಸೌತ್ ವೇಲ್ಸ್ ಮತ್ತು ಕ್ವೀನ್ಸ್ಲ್ಯಾಂಡ್ ನಡುವಿನ ಗಡಿಯನ್ನು ಮುಚ್ಚಲಾಗಿದೆ. ಈ ಪ್ರಾಂತ್ಯದ ರಾಜಧಾನಿಗಳಾದ ಸಿಡ್ನಿ ಮತ್ತು ಬ್ರಿಸ್ಬೇನ್ನಲ್ಲಿ ಕೊನೆಯ ಎರಡು ಟೆಸ್ಟ್ ಪಂದ್ಯ ನಡೆಯಬೇಕಿದೆ. ಅಕಸ್ಮಾತ್ ಕ್ವೀನ್ಸ್ಲ್ಯಾಂಡ್ನ ಗಡಿ ತೆರೆಯದೇ ಹೋದರೆ ಅಂತಿಮ ಟೆಸ್ಟ್ ಪಂದ್ಯದ ಆತಿಥ್ಯವನ್ನೂ ವಹಿಸಲು ಸಿಡ್ನಿ ಸಿದ್ಧವಿದೆ ಎಂದು “ಸಿಡ್ನಿ ಕ್ರಿಕೆಟ್ ಆ್ಯಂಡ್ ನ್ಪೋರ್ಟ್ಸ್ ಗ್ರೌಂಡ್ ಟ್ರಸ್ಟ್’ನ ಚೇರ್ಮನ್ ಟೋನಿ ಶೆಫರ್ಡ್ ತಿಳಿಸಿದ್ದಾರೆ.
ಇದನ್ನೂ ಓದಿ:ಫಿಫಾ ಮಾಜಿ ಅಧ್ಯಕ್ಷ ಬ್ಲೇಟರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ಈ ನಡುವೆ ಕ್ವೀನ್ಸ್ಲ್ಯಾಂಡ್ ಸರಕಾರ ಮತ್ತು ಕ್ರಿಕೆಟ್ ಆಸ್ಟ್ರೇಲಿಯ ನಡುವೆ ಮಾತುಕತೆ ಕೂಡ ನಡೆದಿದೆ. ಜ. 8ರ ತನಕ ಯಾವುದೇ ಕಾರಣಕ್ಕೂ ತಾನು ಗಡಿ ತೆರೆಯುವುದಿಲ್ಲ ಎಂದು ಕ್ವೀನ್ಸ್ಲ್ಯಾಂಡ್ ಸ್ಪಷ್ಟಪಡಿಸಿದ್ದಾಗಿ ವರದಿಯಾಗಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.