ಒಂದೇ ಕ್ಲಬ್‌ ಪರ ಸರ್ವಾಧಿಕ 644 ಗೋಲ್‌: ಪೀಲೆ ದಾಖಲೆ ಮುರಿದ ಮೆಸ್ಸಿ


Team Udayavani, Dec 24, 2020, 1:07 AM IST

ಒಂದೇ ಕ್ಲಬ್‌ ಪರ ಸರ್ವಾಧಿಕ 644 ಗೋಲ್‌: ಪೀಲೆ ದಾಖಲೆ ಮುರಿದ ಮೆಸ್ಸಿ

ಬಾರ್ಸಿಲೋನಾ: “ಫ‌ುಟ್‌ಬಾಲ್‌ ಗ್ರೇಟ್‌’ ಪೀಲೆ ಅವರ ಸಾರ್ವಕಾಲಿಕ ಕ್ಲಬ್‌ ಗೋಲುಗಳ ದಾಖಲೆಯನ್ನು ಲಿಯೋನೆಲ್‌ ಮೆಸ್ಸಿ ಮುರಿದಿದ್ದಾರೆ. ಮೆಸ್ಸಿ ಬಾರ್ಸಿಲೋನಾ ಪರ 644ನೇ ಗೋಲು ಬಾರಿಸಿ ನೂತನ ಮೈಲುಗಲ್ಲು ನೆಟ್ಟರು. ಇದು ಒಂದೇ ಫ‌ುಟ್‌ಬಾಲ್‌ ಕ್ಲಬ್‌ ಪರ ಆಟಗಾರನೊಬ್ಬ ಹೊಡೆದ ಅತ್ಯಧಿಕ ಸಂಖ್ಯೆಯ ಗೋಲ್‌ ಆಗಿದೆ.

ಇದಕ್ಕೂ ಮೊದಲು ಪೀಲೆ 1957-74ರ ಅವಧಿಯಲ್ಲಿ ಸ್ಯಾಂಟೋಸ್‌ ಕ್ಲಬ್‌ ಪರ 643 ಗೋಲು ಹೊಡೆದಿದ್ದರು. 46 ವರ್ಷಗಳ ದಾಖಲೆ ಈಗ ಪತನಗೊಂಡಿದೆ.

ಸ್ಪ್ಯಾನಿಶ್‌ ಲೀಗ್‌ ಪಂದ್ಯಾವಳಿಯಲ್ಲಿ ವಲ್ಲಡೊಲಿಡ್‌ ವಿರುದ್ಧದ ಪಂದ್ಯದ ವೇಳೆ ಮೆಸ್ಸಿ ಈ ಸಾಧನೆಗೈದರು. ಶನಿವಾರ ಅವರು ವೆಲೆನ್ಸಿಯಾ ವಿರುದ್ಧದ ಪಂದ್ಯದಲ್ಲಿ ಪೀಲೆ ದಾಖಲೆಯನ್ನು ಸರಿದೂಗಿಸಿದ್ದರು.

ಬಾರ್ಸಿಲೋನಾ ಪರ ಆಡಿದ 749ನೇ ಪಂದ್ಯದಲ್ಲಿ ಮೆಸ್ಸಿ ನೂತನ ದಾಖಲೆ ಬರೆದರು. ಪ್ರತಿಶತ ಲೆಕ್ಕಾಚಾರದಂತೆ 1.16 ಪಂದ್ಯಗಳಲ್ಲಿ ಮೆಸ್ಸಿ ಒಂದು ಗೋಲು ಹೊಡೆದಂತಾಯಿತು. ಪೀಲೆ 1.17 ಪಂದ್ಯಕ್ಕೊಂದರಂತೆ ಗೋಲು ಬಾರಿಸಿದ್ದರು. ಅವರು ಸ್ಯಾಂಟೋಸ್‌ ಕ್ಲಬ್‌ 757 ಪಂದ್ಯಗಳನ್ನಾಡಿದ್ದರು.

ಸಹ ಆಟಗಾರರ ನೆರವು
“20 ವರ್ಷಗಳ ಹಿಂದೆ ಅತ್ಯುತ್ತಮ ಫ‌ುಟ್ಬಾಲಿಗನಾಗಬೇಕೆಂಬ ಆಶಯದೊಂದಿಗೆ ನಾನು ಆಗಮಿಸಿದ್ದೆ. ಆದರೆ ನಿರೀಕ್ಷೆಗೂ ಮೀರಿ ಬೆಳೆದಿದ್ದೇನೆ. ಈ 644 ಗೋಲುಗಳ ಹಿಂದೆ ನನ್ನ ಪರಿಶ್ರಮ ಎಷ್ಟಿದೆಯೋ ಸಹ ಆಟಗಾರರ ನೆರವು ಕೂಡ ಅಷ್ಟೇ ಇದೆ. ಅಭಿಮಾನಿಗಳ ಪ್ರೋತ್ಸಾಹವಂತೂ ಅಪಾರ’ ಎಂಬುದಾಗಿ ಮೆಸ್ಸಿ ತಮ್ಮ ಸಾಧನೆಯ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.