![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 27, 2020, 4:58 PM IST
ಗಂಗಾವತಿ: ತಾಲೂಕಿನ ಆನೆಗೊಂದಿ ಗ್ರಾಪಂ ಚುನಾವಣೆ ವಾರ್ಡ್ 01 ಮತ್ತು 03 ರ ಮತಗಟ್ಟೆ ಕೇಂದ್ರದಲ್ಲಿ ಮದ್ಯ ಸೇವಿಸಿ ಆಗಮಿಸಿದ್ದ ಇಬ್ಬರು ಮತದಾರರು, ಮತ ಚಲಾವಣೆಯ ನಂತರ ಬ್ಯಾಲೆಟ್ ಪೇಪರ್ ಹರಿದು ಹಾಕಿದ ಘಟನೆ ಜರುಗಿದೆ.
ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಮತದಾನ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ತಹಸೀಲ್ದಾರ್ ಎಂ.ರೇಣುಕಾ, ಇಒ ಡಾ.ಮೋಹನಕುಮಾರ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ, ಗ್ರಾಮೀಣ ಸಿಪಿಐ ಉದಯರವಿ, ಪಿಎಸ್ ಐ ಜೆ.ದೊಡ್ಡಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಬ್ಯಾಲೆಟ್ ಪೇಪರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮ್ಮಪ್ಪ ಹಾಗೂ ನಂದಕುಮಾರ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ಮಧ್ಯಾಹ್ನ 3ಕ್ಕೆ ಶೇ.67.14 ರಷ್ಟು ಮತದಾನ
ಕೊಪ್ಪಳ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ 76 ಗ್ರಾಪಂಗೆ ನಡೆದ ಚುನಾವಣೆಯ ಮತದಾನದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ.67.14 ರಷ್ಟು ಮತದಾನವಾಗಿದೆ. ಕುಷ್ಟಗಿ ತಾಲೂಕಿನಲ್ಲಿ ಶೇ.64.90, ಕನಕಗಿರಿ ತಾಲೂಕಿನಲ್ಲಿ ಶೇ. 72.26, ಕಾರಟಗಿ ತಾಲೂಕಿನಲ್ಲಿ ಶೇ. 68.51 ಹಾಗೂ ಗಂಗಾವತಿ ತಾಲೂಕಿನಲ್ಲಿ ಶೇ. 67.75 ರಷ್ಟು ಮತದಾನ ಸೇರಿದಂತೆ ಒಟ್ಟಾರೆ ಜಿಲ್ಲೆಯಾದ್ಯಂತ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 67.14 ರಷ್ಟು ಮತದಾನ ನಡೆದಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.