ಓಲ್ಡ್‌ ಮಾಂಕ್‌ನಲ್ಲಿ ಕಲಾ ತಪಸ್ವಿ ರಾಜೇಶ್‌


Team Udayavani, Dec 28, 2020, 6:00 PM IST

ಓಲ್ಡ್‌ ಮಾಂಕ್‌ನಲ್ಲಿ ಕಲಾ ತಪಸ್ವಿ ರಾಜೇಶ್‌

ಹಿರಿಯ ನಟ ರಾಜೇಶ್‌ ದೊಡ್ಡ ಗ್ಯಾಪ್‌ನ ನಂತರ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಅದು “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ.

ಶ್ರೀನಿವಾಸ್‌ ನಿರ್ದೇಶಿಸಿ, ನಾಯಕರಾಗಿ ನಟಿಸುತ್ತಿರುವ “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ಹಿರಿಯ ನಟ ರಾಜೇಶ್‌ ಅತಿಥಿ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಅವರ ಭಾಗದಚಿತ್ರೀಕರಣ ಜನವರಿ 15ರಿಂದ ಆರಂಭವಾಗಲಿದೆ. ಇನ್ನು “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ಅದಿತಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಎಸ್‌. ನಾರಾಯಣ್‌, ಸಿಹಿಕಹಿ ಚಂದ್ರು, ಆರ್‌. ಟಿ ರಮಾ, ಡಿಂಗ್ರಿ ನಾಗರಾಜ್‌,ಬೆಂಗಳೂರು ನಾಗರಾಜ್‌, ಅರುಣಾ ಬಾಲರಾಜ್‌ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಈಗಾಗಲೇ “ಓಲ್ಡ್‌ ಮಾಂಕ್‌’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರತಂಡ ಕೊನೆ ಹಂತದ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ : ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಎಆರ್ ರಹಮಾನ್ ಗೆ ಮಾತೃ ವಿಯೋಗ

ಮಗನ ಚಿತ್ರದಲ್ಲಿ ಅಪ್ಪನ ನಟನೆ :

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಎಸ್‌ ನಾರಾಯಣ್‌ “ನವಮಿ 9.9.1999′ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವನ್ನು ನಾರಾಯಣ್‌ ಪುತ್ರ ಪವನ್‌ ನಿರ್ದೇಶಿಸುತ್ತಿದ್ದಾರೆ. ಎಸ್‌.ನಾರಾಯಣ್‌ ಈ ಚಿತ್ರದಲ್ಲಿ ನಾಯಕನ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಮಾತಿನ ಭಾಗದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಫೈಟ್‌ ಹಾಗೂಹಾಡುಗಳ ಚಿತ್ರೀಕರಣ ಬಾಕಿಯಿದೆ. ಬೆಂಗಳೂರು, ಶಿವಗಂಗೆ, ಸಕಲೇಶಪುರದಲ್ಲಿ 40 ದಿನಗಳ ಚಿತ್ರೀಕರಣ ನಡೆದಿದೆ.ಲಾಕ್‌ಡೌನ್‌ ದಿನಗಳಲ್ಲಿ ಕಥೆ ಬರೆದಿದ್ದು, ಪವನ್‌ ಎಸ್‌.ನಾರಾಯಣ್‌ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.