ಇಂಗ್ಲೆಂಡ್‌ ಪ್ರಯಾಣಿಕರಿಗೆ ರಾಜ್ಯ ಪ್ರವೇಶ ಇನ್ನೂ ಮುಕ್ತ !


Team Udayavani, Dec 29, 2020, 11:58 PM IST

ಇಂಗ್ಲೆಂಡ್‌ ಪ್ರಯಾಣಿಕರಿಗೆ ರಾಜ್ಯ ಪ್ರವೇಶ ಇನ್ನೂ ಮುಕ್ತ !

ಸಾಂದರ್ಭಿಕ ಚಿತ್ರ

ಬೆಂಗಳೂರು: “ರೂಪಾಂತರ ವೈರಸ್‌’ ತೀವ್ರಗೊಂಡ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ನಿಂದ ಬರುವ ಲೋಹದ ಹಕ್ಕಿಗಳ ಮೇಲೆ ಭಾರತ ನಿರ್ಬಂಧ ವಿಧಿಸಿದೆ. ಆದಾಗ್ಯೂ ಇಂಗ್ಲೆಂಡ್‌ನಿಂದ ಆಗಮಿಸುವ ಪ್ರಯಾಣಿಕರಿಗೆ ಪರೋಕ್ಷವಾಗಿ ರಾಜ್ಯದಲ್ಲಿ ಈಗಲೂ ಪ್ರವೇಶ ಮುಕ್ತವಾಗಿದೆ!

ಇಂಗ್ಲೆಂಡ್‌ನಿಂದ ನೇರವಾಗಿ ಅಥವಾ ಬೇರೆ ದೇಶಗಳ ಮೂಲಕ ಭಾರತಕ್ಕೆ ಬರುವ ವಿಮಾನಗಳ ಮೇಲೆ ಡಿ. 31ರವರೆಗೆ ನಿರ್ಬಂಧ ವಿಧಿಸಿದೆ. ಇದನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಿಸುವ ಸುಳಿವನ್ನೂ ಸರಕಾರ ನೀಡಿದೆ. ಆದರೆ, ನೆರೆಯ ಹತ್ತಾರು ರಾಷ್ಟ್ರಗಳು ಈಗಲೂ ಇಂಗ್ಲೆಂಡ್‌ ವಿಮಾನಗಳಿಗೆ ನಿರ್ಬಂಧ ಹೇರಿಲ್ಲ. ಇದರ ಲಾಭ ಪಡೆದು ಕಣ್ತಪ್ಪಿಸಿ ಕರ್ನಾಟಕಕ್ಕೆ ನುಸುಳಲು ಸಾಕಷ್ಟು ಅವಕಾಶಗಳಿವೆ.

ಉದಾಹರಣೆಗೆ ಬ್ರಿಟನ್‌ನಿಂದ ಅಮೆರಿಕಕ್ಕೆ ತೆರಳಿ, ಅಲ್ಲಿ ಮೂರ್‍ನಾಲ್ಕು ದಿನಗಳಿದ್ದು, ನಂತರ ಬೆಂಗಳೂರಿಗೆ ಯಾವುದೇ ನಿರ್ಬಂಧಗಳಿಲ್ಲದೆ ಆಗಮಿಸಬಹುದು. ಹೀಗೆ ಬಂದವರಲ್ಲಿ “ಬ್ರಿಟನ್‌ ರೂಪಾಂತರ ವೈರಸ್‌’ ಸೋಂಕು ಮನೆ ಮಾಡಿರುವ ಸಾಧ್ಯತೆ ಇದೆ. ಆದರೆ, ಅಂತಹವರು ಪರೀಕ್ಷೆಗೊಳಪಡುವುದೇ ಇಲ್ಲ. ನೇರವಾಗಿ ನಗರ ಪ್ರವೇಶಿಸುತ್ತಾರೆ. ಹಾಗಾಗಿ, ಇದು ಮತ್ತೂಂದು ಹಂತದ ಸೋಂಕಿನ ತೀವ್ರತೆಗೆ ಕಾರಣವಾಗುವ ಸಾಧ್ಯತೆ ಇದೆ.

ಇಂಗ್ಲೆಂಡ್‌ ಸೇರಿದಂತೆ ಎರಡು-ಮೂರು ರಾಷ್ಟ್ರಗಳಲ್ಲಿ ರೂಪಾಂತರ ಕೊರೊನಾ ವೈರಸ್‌ ಹಾವಳಿ ಹೆಚ್ಚುತ್ತಿದೆ. ಈ ಮಧ್ಯೆ ಮಂಗಳವಾರ ಆರು ರೂಪಾಂತರ ವೈರಸ್‌ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರಿಂದ ನಿಯಮಗಳು ಮತ್ತಷ್ಟು ಬಿಗಿಗೊಳ್ಳುವ ಸಾಧ್ಯತೆ ಇದ್ದು, ಇದು ಅನಿವಾಸಿ ಭಾರತೀಯರಿಗೆ ಇದು ತುಸು ನಿರಾಸೆ ಉಂಟುಮಾಡಲಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.