ಉತ್ತಮ ಸಮಾಜಕ್ಕೆ ಕುವೆಂಪು ಚಿಂತನೆ ಅಗತ್ಯ


Team Udayavani, Dec 30, 2020, 2:06 PM IST

ಉತ್ತಮ ಸಮಾಜಕ್ಕೆ ಕುವೆಂಪು ಚಿಂತನೆ ಅಗತ್ಯ

ಮಂಡ್ಯ: ಕುವೆಂಪು ಅವರ ಚಿಂತನೆ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ನಗರದ ಡೀಸಿ ಕಚೇರಿ ಸಭಾಂಗಣದಲ್ಲಿ ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಕುವೆಂಪು ಜಯಂತಿಯಲ್ಲಿಮಾತನಾಡಿ, ಕುವೆಂಪು ಅವರು ನಮ್ಮಕನ್ನಡ ನಾಡು ಕಂಡ ಶ್ರೇಷ್ಠ ಕವಿಗಳು,ದ.ರಾ.ಬೇಂದ್ರೆ ಅವರು ಹೇಳಿರುವಂತೆಕುವೆಂಪು ಅವರು ಜಗದ ಮತ್ತುಯುಗದ ಕವಿಯಾಗಿ ಹೊರಹೊಮ್ಮಿದ್ದಾರೆ ಎಂದರು.

ಅಸ್ಪಶ್ಯತೆ ವಿರುದ್ಧ ಹೋರಾಟ: ತಮ್ಮ ಸಾಹಿತ್ಯದ ಮೂಲಕ ವೈಚಾರಿಕತೆ ನಿಲುವು, ನಾಡು ನುಡಿಯ ಬಗ್ಗೆ ಪ್ರಜ್ಞೆ, ದೇಶ ಪ್ರೇಮ ಮನೋಭಾವ ತೋರಿಸುವುದರ ಜತೆಗೆ ಅಸ್ಪಶ್ಯತೆ, ಅಸಮಾನತೆಯ ವಿರುದ್ಧ ಹೋರಾಟ ಮಾಡಿದ್ದಾರೆ ಎಂದು ಹೇಳಿದರು.

ಚಳವಳಿಗೆ ಪೂರಕ ಕಾವ್ಯ ರಚನೆ: ಕುವೆಂಪು ಅವರ ಸಾಹಿತ್ಯ, ಕಾದಂಬರಿಗಳು, ಕವನ, ಕಥೆ, ಕಾವ್ಯ, ಮಹಾಕಾವ್ಯಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಯನ್ನು ಕಾಣಬಹುದು. ಒಂದೊಂದುಕಾವ್ಯದಲ್ಲೂ ಜಾnನ ಸುಜಾnನದ ಜತೆಗೆಸಮಾಜದ ಚಿಂತನೆ ಬದಲಾಯಿಸುವಂಥ ದೃಷ್ಟಿಕೋನವನ್ನು ನಾವು ನೋಡಬಹುದು. ನವೋದಯ ಸಾಹಿತ್ಯದ ಕವಿಗಳಾಗಿ ಭಾರತ ಸ್ವಾತಂತ್ರ್ಯ ಚಳವಳಿ, ಕನ್ನಡ ಏಕೀಕರಣ ಚಳವಳಿಗೆ ಪೂರಕ ಕಾವ್ಯಗಳನ್ನು ರಚನೆ ಮಾಡಿದ್ದಾರೆ.

ಕುವೆಂಪು ಅವರು ತಮ್ಮ ನಾಟಕ, ಕಾದಂಬರಿ ಮೂಲಕ ಅಸಮಾನತೆತೊಡೆದು ಹಾಕಲು ಪ್ರಾಮಾಣಿಕಪ್ರಯತ್ನ ಮಾಡಿದರು ಎಂದರು.ವಿಚಾರಧಾರೆ ಎಂದಿಗೂ ಪ್ರಸ್ತುತ: ಮಹಾಕಾವ್ಯಗಳ ಮುಖಾಂತರತೋರಿಸಿರುವಂಥ ವಿಚಾರಧಾರೆಗಳುಎಂದಿಗೂ ಪ್ರಸ್ತುತ. ಅವರು ತಮ್ಮಸಾಹಿತ್ಯದಲ್ಲಿ ಐದು ಸೂತ್ರಗಳನ್ನು ತಿಳಿಸಿದ್ದಾರೆ.

ವಿಶ್ವಮತ, ಜಗದ ಪಥ,ಸೂರ್ಯೋದಯ, ಸಮನ್ವಯತೆ ಈಸೂತ್ರಗಳನ್ನು ನಮ್ಮ ದಿನನಿತ್ಯ, ಆಡಳಿತ  ಸೂತ್ರದಲ್ಲಿ ಅಳವಡಿಸಿಕೊಂಡರೆ ಉತ್ತಮಸಮಾಜವನ್ನು ಅಭಿವೃದ್ಧಿಪಥದ ಸಮಾಜ ವನ್ನು ನಿರ್ಮಿಸಬಹುದಾಗಿದೆ. ಭಾಷೆ, ನಾಡಿನ ಬಗ್ಗೆ ಅಪಾರ ಪ್ರೇಮ ಬೆಳೆಸಿಕೊಳ್ಳಬಹುದು. ಕನ್ನಡ ಭಾಷೆಯನ್ನು ಎತ್ತಿ ಹಿಡಿಯುವ ನಾಡಗೀತೆಯನ್ನು ರಚನೆಮಾಡಿದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ವಿ.ಆರ್‌. ಶೈಲಜಾ, ಸಿಇಒ ಎಸ್‌.ಎಂ.ಜುಲ್‌ ಫಿಖಾರ್‌ ಉಲ್ಲಾ, ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕಉದಯ್‌ಕುಮಾರ್‌, ಪೊ›.ಜಿ.ಟಿ.ವೀರಪ್ಪ, ಡಿ.ದೇವರಾಜು ಹಿಂದುಳಿದವರ್ಗಗಳ ವೇದಿಕೆ ಅಧ್ಯಕ್ಷ ಎಲ್‌. ಸಂದೇಶ್‌, ನಿವೃತ್ತ ಪ್ರಾಂಶುಪಾಲೆ ಡಾ.ಲೀಲಾ ಅಪ್ಪಾಜಿ ಹಾಜರಿದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.