ಕುವೆಂಪು ಸಾಹಿತ್ಯ ಅಧ್ಯಯನ ಮಿಠಾಯಿ ಸವಿದಂತೆ: ರಂಗನಾಥ್‌


Team Udayavani, Dec 30, 2020, 5:25 PM IST

ಕುವೆಂಪು ಸಾಹಿತ್ಯ ಅಧ್ಯಯನ ಮಿಠಾಯಿ ಸವಿದಂತೆ: ರಂಗನಾಥ್‌

ದಾವಣಗೆರೆ: ಸಾಹಿತ್ಯದಿಂದ ನಮ್ಮನಾಡಿನ ಕನ್ನಡದ ಬೇರುಗಳು ವಿಶ್ವದೆಲ್ಲೆಡೆ ಹರಡುವಂತೆ ಮಾಡಿದ ಮಹಾನ್‌ ಚೇತನ ಕುವೆಂಪು. ಅವರು ಹುಟ್ಟಿದನಾಡಿನಲ್ಲಿ ನಾವು ಹುಟ್ಟಿರುವುದೇ ನಮ್ಮಪುಣ್ಯ ಎಂದು ಹಿರಿಯ ಸಾಹಿತಿ, ಕನ್ನಡಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರೊ| ಎಸ್‌.ಬಿ. ರಂಗನಾಥ್‌ ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ದಾವಣಗೆರೆ ವಿಜ್ಞಾನ ಕೇಂದ್ರ, ಯುವಸ್ಪಂದನ ಕೇಂದ್ರ ಏರ್ಪಡಿಸಿದ್ದಕುವೆಂಪು ಜಯಂತಿ ಹಾಗೂ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜಗದ ಕವಿ, ಯುಗದ ಕವಿ, ವಿಶ್ವಮಾನವ ಸಂದೇಶ ಸಾರಿದ ಕವಿಕುವೆಂಪು ಅವರ ಸಾಹಿತ್ಯದ ಅಧ್ಯಯನ ಸಕ್ಕರೆ ಮಿಠಾಯಿ ಸವಿದಂತೆ. ಕುವೆಂಪುಹೆಸರು ಕೇಳಿದರೆ ಹೇಳಿದರೆ ಮೈರೋಮಾಂಚನವಾಗುತ್ತದೆ. ಅವರುಅನೇಕ ಕವನಗಳಲ್ಲಿ ಪದಗಳ ಜೊತೆಆಟವಾಡಿದ್ದಾರೆ. ಅದರ ಮೂಲಕಸಾಹಿತ್ಯದ ರಸದೌತಣ ನೀಡಿದ್ದಾರೆ.ಜನರು ಸಾಮಾಜಿಕ ಬದುಕಿನಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಸಮ ಸಮಾಜದ ಕನಸು ಹೊತ್ತು ಸಾಗಬೇಕು ಎಂದು ಸಾರಿದ್ದಾರೆ ಎಂದರು.

ತಾಪಂ ಕಾರ್ಯನಿರ್ವಾ ಹಣಾಧಿಕಾರಿ ಬಿ.ಎಂ. ದಾರುಕೇಶ್‌ ಮಾತನಾಡಿ, ಕುವೆಂಪುರವರು ಕರ್ನಾಟಕಕ್ಕೆ ಮಾತ್ರ ಸೀಮಿತ ವಾಗಿಲ್ಲ. ವಿಶ್ವದೆಲ್ಲೆಡೆ ಅವರಸಾಹಿತ್ಯಾಭಿಮಾನಿಗಳಿದ್ದಾರೆ. ಪ್ರಚಲಿತ ವಿದ್ಯಮಾನಗಳೊಂದಿಗೆ ಹೊಂದಿಕೊಂಡುಪ್ರಕೃತಿ ಸಹಜಜೀವನ ನಡೆಸಬೇಕೆಂದು ಕರೆ ಕೊಟ್ಟ ಮೇರು ಸಾಹಿತಿ ಕುವೆಂಪು ಅವರಾಗಿದ್ದಾರೆ ಎಂದು ಬಣ್ಣಿಸಿದರು.

ಕುಂದವಾಡ ಸರ್ಕಾರಿ ಪಪೂಕಾಲೇಜಿನ ಉಪನ್ಯಾಸಕ ಅಂಗಡಿ ಸಂಗಪ್ಪ,ವಿಶ್ವಮಾನವ ಮಂಟಪದ ಆವರಗೆರೆರುದ್ರಮುನಿ, ಯುವ ಸ್ಪಂದನ ಕೇಂದ್ರದಎಸ್‌.ಬಿ. ಶಿಲ್ಪಾ ಮಾತನಾಡಿದರು.ಎಂ.ಎಂ. ಕಾಲೇಜು ಪ್ರಾಚಾರ್ಯಡಾ| ಕೆ.ಟಿ. ನಾಗರಾಜ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.