![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 30, 2020, 8:58 PM IST
ಸುರತ್ಕಲ್: ಸುರತ್ಕಲ್ನ ಖಾಸಗಿ ಹೊಟೇಲ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೇಪಾಳಿ ಮೂಲದ ರೋಹಿತ್ ಅಧಿಕಾರಿ (47) ಅವರು ಡಿ. 29ರಂದು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ.
ಹೊಟ್ಟೆ ನೋವು ಎಂದು ಜೀರಿಗೆ ನೀರು ಕುಡಿದು ಮಲಗುವುದಾಗಿ ಹೇಳಿ ಹೋಗಿದ್ದ ಅವರು ರಾತ್ರಿ ಪಾಳಿ ಕೆಲಸಕ್ಕೆ ಹಾಜರಾಗಬೇಕಿತ್ತು. ಆದರೆ ಅವರು ಬಾರದೆ ಇರುವುದನ್ನು ಕಂಡ ಹೊಟೇಲ್ ಮ್ಯಾನೇಜರ್ ಆತನ ಕೊಠಡಿಗೆ ಹೋಗಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.