ಆಸ್ಪತ್ರೆಯಿಂದಲೇ ಐಪಿಎಲ್ ಸಭೆಯಲ್ಲಿ ಪಾಲ್ಗೊಂಡ ಗಂಗೂಲಿ
Team Udayavani, Jan 9, 2021, 12:32 AM IST
ಕೋಲ್ಕತಾ: ಯಶಸ್ವಿ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಬಳಿಕ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ ಕೋಲ್ಕತಾದ ವುಡ್ಲ್ಯಾಂಡ್ಸ್ ಹಾಸ್ಪಿಟಲ್ನಿಂದ ಬಿಡುಗಡೆ ಗೊಂಡು ಮನೆಗೆ ಆಗಮಿಸಿದ್ದಾರೆ. ಆದರೆ ಅವರು ಆಸ್ಪತ್ರೆಯಲ್ಲಿದ್ದಾಗಲೇ, ಜ. 5ರಂದು ಐಪಿಎಲ್ ಆಡಳಿತ ಮಂಡಳಿ ಸಭೆಯೊಂದರಲ್ಲಿ ಪಾಲ್ಗೊಂಡಿದ್ದು ತಡವಾಗಿ ತಿಳಿದು ಬಂದಿದೆ.
ಹೃದಯಾಘಾತಕ್ಕೊಳಗಾಗಿ ತೀವ್ರ ಸುಸ್ತಾಗಿದ್ದರೂ ಐಪಿಎಲ್ಗೆ ಸಂಬಂಧಿಸಿದಂತೆ ಕೆಲವು ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಗಂಗೂಲಿ ಮುಂದಾದರು. ಆಸ್ಪತ್ರೆಯ ಹಾಸಿಗೆಯಲ್ಲಿದ್ದುದರಿಂದ ಅವರೀಗೆ ವೀಡಿಯೋ ಕಾನ್ಫರೆನ್ಸ್ ಸಾಧ್ಯವಿರಲಿಲ್ಲ. ಹೀಗಾಗಿ ಆಡಿಯೋ ಕಾಲ್ ಸಂಪರ್ಕ ನೀಡಲಾಯಿತು. ಈ ಮೂಲಕ ಸಲಹೆ ಸೂಚನೆ ನೀಡಿದರು. ಐಪಿಎಲ್ ರೀಟೇನ್ ದಿನಾಂಕವನ್ನು ನಿಗದಿಗೊಳಿಸಿದ್ದು ಇದರಲ್ಲೊಂದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.