ಅವಕಾಶವಿದ್ದರೆ ರಾಜ್ಯದಲ್ಲಿ ನಾನೇ ಮೊದಲು ಕೋವಿಡ್ ಲಸಿಕೆ ಪಡೆಯುವೆ: ಡಾ.ಕೆ. ಸುಧಾಕರ್


Team Udayavani, Jan 10, 2021, 1:07 PM IST

ಅವಕಾಶವಿದ್ದರೆ ರಾಜ್ಯದಲ್ಲಿ ನಾನೇ ಮೊದಲು ಕೊರೊನಾ ಲಸಿಕೆ ಪಡೆಯುವೆ: ಡಾ.ಕೆ. ಸುಧಾಕರ್

ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಅವಕಾಶವಿದ್ದರೆ ರಾಜ್ಯದಲ್ಲಿ ಕೋವಿಡ್ ಲಸಿಕೆಯನ್ನು ಮೊದಲು ನಾನೇ ಪಡೆಯುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿರುವ ರಾಜ್ಯಮಟ್ಟದ ಲಸಿಕೆ ಸಂಗ್ರಹ ಕೇಂದ್ರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸೋಮವಾರ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ. ಅದರಲ್ಲಿ ಯಾರಿಗೆ ಹೇಗೆ ಯಾವಾಗ ಲಸಿಕೆ ನೀಡಬೇಕು ಎಂಬ ಅಂಶವನ್ನು ತಿಳಿಸಲಾಗಿರುತ್ತದೆ. ಜನಪ್ರತಿನಿಧಿಗಳು ಪಡೆಯಬಹುದು ಎಂಬ ಅವಕಾಶವಿದ್ದರೆ ನಾನೇ ಮೊದಲ ಲಸಿಕೆ ಪಡೆದು ಆರೋಗ್ಯ ಕಾರ್ಯಕರ್ತರ, ಜನಸಾಮಾನ್ಯರ ಆತ್ಮವಿಶ್ವಾಸ ಹೆಚ್ಚಿಸುತ್ತೇನೆ. ಲಸಿಕೆ ಕುರಿತು ಯಾವುದೇ ಅನುಮಾನವಿಲ್ಲ,  ಯಾವುದೇ ಆತಂಕವೂ ಇಲ್ಲ ಎಂದರು.

ಇದನ್ನೂ ಓದಿ:ಏಳು ರಾಜ್ಯಗಳಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ: ಶನಿವಾರ 1200 ಕ್ಕೂ ಹೆಚ್ಚು ಹಕ್ಕಿಗಳ ಸಾವು!

ಮೊದಲ ಹಂತದಲ್ಲಿ ರಾಜ್ಯದ ಪಾಲಿಗೆ ಸಿಗಲಿರುವ ಕೊರೊನಾ ಲಸಿಕೆಯನ್ನು  ಸಂಗ್ರಹಿಸಲು ನಗರದ ಆನಂದ್ ರಾವ್ ವೃತ್ತದ ಆರೋಗ್ಯ ಇಲಾಖೆ ಹಳೇ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಬೆಳಗಾವಿ ಹೊರತು ಪಡಿಸಿ ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ವಿತರಣೆಯಾಗುವ 11 ಲಕ್ಷ ಡೋಸ್ ಲಸಿಕೆಯ ಸಂಗ್ರಹಿಸಲಾಗುತ್ತದೆ. ಇದಕ್ಕಾಗಿ ಬೃಹತ್ ವಾಕ್ ಇನ್ ಕೂಲರ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯೇ 24 ಲಕ್ಷ ಸಿರಿಂಜ್ ಗಳನ್ನು ಸಂಗ್ರಹಿಸಲಾಗಿದೆ

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.