ಉನ್ನತ ಕಮಿಟಿಯಿಂದ ಮೂರುಸಾವಿರ ಮಠ ಹಾಳು


Team Udayavani, Jan 11, 2021, 1:19 PM IST

Destroy the three-tier monastery from the top committee

ಹುಬ್ಬಳ್ಳಿ: ನಾಡಿನಲ್ಲಿ ಪ್ರಖ್ಯಾತಿ ಹೊಂದಿದ್ದ ಮಠ ಇಂದು ಅವನತಿ ಹಾದಿ ಹಿಡಿದಿದ್ದು, ಅದನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಮುಂದಾಗಬೇಕೆಂದು ಬಾಲೆಹೊಸೂರ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಬಮ್ಮಾಪುರ ಓಣಿ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ರವಿವಾರ ಭಕ್ತರ ಸಭೆ ನಡೆಸಿ ಮಾತನಾಡಿದ ಅವರು, ಮೂರುಸಾವಿರ ಮಠದ ಆಸ್ತಿ ಉಳಿಸುವುದಕ್ಕಾಗಿ ಭಕ್ತರನ್ನು ಹೇಗೆ ಕರೆಯಬೇಕು ಎನ್ನುವುದು ತಿಳಿಯುತ್ತಿಲ್ಲ. ಮಠದ ಅವನತಿ ನೋಡಿ ಸುಮ್ಮನೆ ಕುಳಿತುಕೊಳ್ಳುವುದು ಸಾಧ್ಯವಿಲ್ಲ ಎಂದರು.

ಹಿಂದಿನ ಜಗದ್ಗುರುಗಳು ಮಠದಿಂದ ಸಣ್ಣ ಕಾರಿನಲ್ಲಿ ಬಂದರು. ಹುಬ್ಬಳ್ಳಿ ಮೂರುಸಾವಿರ ಮಠದಿಂದ ಹಾನಗಲ್ಲ ಕುಮಾರಸ್ವಾಮಿ ಮಠದ ವರೆಗೂ ಪಾದಯಾತ್ರೆ ಮಾಡಿ ದೊಡ್ಡ ವಾಹನ ಖರೀದಿಸಿ ಕೊಟ್ಟವರು ನಾವು. ಈ ಹಿಂದೆ ಮಠದ ವ್ಯಾಜ್ಯ ನಡೆದಾಗ ಇಂದಿನ ಜಗದ್ಗುರುಗಳು ಕರೆದು ಅದರ ಜವಾಬ್ದಾರಿ ತೆಗೆದುಕೊಂಡು ಮುಂದುವರಿಯಬೇಕೆಂದು ಹೇಳಿದಾಗ ಅದನ್ನು ಮುಂದುವರಿಸಿ ನ್ಯಾಯಾಲಯಕ್ಕೆ ಅಲೆದಾಡಿ ಅದನ್ನು ಮಾಡಿಕೊಟ್ಟವರು ನಾವು. ಆದರೆ ಇಂದು ಮಠದ ಆಸ್ತಿ ಮಾರಾಟ ಮಾಡಿರುವುದು ಸರಿಯಲ್ಲ. ಭಕ್ತರು ದಾನ ನೀಡಿದ ಭೂಮಿಯನ್ನು ಮಠದ ಶ್ರೇಯೋಭಿವೃದ್ಧಿಗೆ ಬಳಸಬೇಕೆ ವಿನಃ ಮಾರಾಟ ಮಾಡುವುದಲ್ಲ ಎಂದು ಹೇಳಿದರು.

ಉನ್ನತ ಮಟ್ಟದ ಕಮಿಟಿ ರಚನೆಯಾದ ನಂತರ 11 ವರ್ಷದ ಅವ ಧಿಯಲ್ಲಿ ಮಠವನ್ನು ಹಾಳು ಮಾಡಿದ್ದಾರೆ. ಸರಕಾರದಲ್ಲಿರುವವರು ಮಠದ ಆಸ್ತಿಯನ್ನು ಮಾರಾಟ ಮಾಡಿಸಿದ್ದಾರೆ. ಕೇಂದ್ರ-ರಾಜ್ಯ ಮಂತ್ರಿಗಳು ಮಠದ ಅಸ್ತಿತ್ವದ ಬಗ್ಗೆ ಮಾತನಾಡುತ್ತಾರೆ. ಮಠದ ಅಭಿವೃದ್ಧಿಗೆ ಏನು ಬೇಕು ಎಂದು ಒಮ್ಮೆಯೂ ಕೇಳದವರು ಕೆಎಲ್‌ಇ ಸಂಸ್ಥೆಗೆ ಏನು ಬೇಕಾದರೂ ಮಾಡುತ್ತೇವೆ ಎಂದು ಹೇಳುತ್ತಾರೆ, ನಾಚಿಕೆಯಾಗಬೇಕು ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕೇಂದ್ರ ಸರ್ಕಾರಕ್ಕೆ ಕಣ್ಣು ಇಲ್ಲ ಕಿವಿಯಿಲ್ಲ: ಬಿ.ಆರ್.ಪಾಟೀಲ್ ವಾಗ್ದಾಳಿ

ಬಸವರಾಜ ಆಂಗಡಿ, ನಾಶಿ, ವಿನಾಯಕ ಹೊಸಕೇರಿ, ಮಂಜುನಾಥ ಎಂಟ್ರವಿ ಮಾತನಾಡಿದರು. ವಿವಿಧ ಮುಖಂಡರಿದ್ದರು. ರಾಜು ಓದುನವರ  ಪ್ರಾಸ್ತಾವಿಕ ಮಾತನಾಡಿದರು. ಮಲ್ಲಿಕರ್ಜುನ ಶಿರಗುಪ್ಪಿ ನಿರೂಪಿಸಿದರು

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.