ಯಾವುದಾದರೂ 10ಕ್ಕೆ ಮಾರ್ಕ್ಸ್ ಕೊಡಿ!


Team Udayavani, Jan 12, 2021, 12:10 PM IST

ಯಾವುದಾದರೂ 10ಕ್ಕೆ ಮಾರ್ಕ್ಸ್ ಕೊಡಿ!

ತ್ಯಾಗರಾಜ ಪರಮಶಿವ ಅಯ್ಯರ್‌ ಕೈಲಾಸಂ – ಇಷ್ಟುದ್ದದ ಹೆಸರು ಕೇಳಿದವರಿಗೆ ಸ್ವಲ್ಪ ಗೊಂದಲ ಆಗುವುದು ಸಹಜ. ಆದರೆ, ಟಿ.ಪಿ.ಕೈಲಾಸಂ ಅಂದರೆ ಸಾಕು; ಓಹ್‌, ಅವರಲ್ವಾ? ಎಂಬ ಉದ್ಗಾರ ಹೊರಬೀಳುತ್ತದೆ. ಕನ್ನಡಕ್ಕೆ ಒಬ್ಬರೇ ಕೈಲಾಸಂ ಎಂಬುದು ಅವರನ್ನು ಕುರಿತು ಅವರ ಸಮಕಾಲೀನರು ಹೆಮ್ಮೆಯಿಂದ ಹೇಳುತ್ತಿದ್ದ ಮಾತು. ಕನ್ನಡ ಸಾಹಿತ್ಯಕ್ಕೆ ಹೊಸಬಗೆಯ ನಾಟಕಗಳನ್ನು ಕೊಟ್ಟವರು ಅವರು. ಅಸಾಮಾನ್ಯ ಮೇಧಾವಿ ಎಂದು ಹೆಸರಾಗಿದ್ದ ಕೈಲಾಸಂ ಕುರಿತು ಇರುವ ಕತೆಗಳಿಗೆ ಲೆಕ್ಕವಿಲ್ಲ. ಆ ಪೈಕಿ ಸ್ವಾರಸ್ಯಕರ ಎಂಬಂಥ ಒಂದೆರಡು ಸ್ಯಾಂಪಲ್‌ ಗಳು ಹೀಗಿವೆ.

ಸ್ಯಾಂಪಲ್‌ ಒಂದು: ಕೈಲಾಸಂ, ಗಣಿತದಲ್ಲಿ ವಿಪರೀತ ಬುದ್ಧಿವಂತ ಆಗಿದ್ದರಂತೆ. ಅವರು ಹಾಸನದಲ್ಲಿ ಹೈಸ್ಕೂಲ್‌ ಕಲಿಯುತ್ತಿದ್ದ ಸಂದರ್ಭದಲ್ಲಿ, ಪರೀಕ್ಷೆಯಲ್ಲಿ ಹದಿನೈದು ಪ್ರಶ್ನೆಗಳನ್ನು ನೀಡಿ, ಯಾವುದಾದರೂ ಹತ್ತಕ್ಕೆ ಮಾತ್ರ ಉತ್ತರಿಸಿ, ಎಂದು ಸೂಚನೆ ನೀಡಲಾಗಿತ್ತಂತೆ.

ಈ ಕೈಲಾಸಂ ಸಾಹೇಬರು, ಎಲ್ಲ ಹದಿನೈದು ಲೆಕ್ಕಗಳನ್ನೂ ಸರಿಯಾಗಿ ಬಿಡಿಸಿ-ಉತ್ತರ ಪತ್ರಿಕೆಯ ಕೆಳಗೆ-ಮಾನ್ಯ ಪರೀಕ್ಷಕರೆ, ಯಾವುದಾದರೂ ಹತ್ತು ಉತ್ತರಗಳಿಗೆ ಮಾರ್ಕ್ಸ್ ಕೊಡಿ’ ಎಂದು ಬರೆದಿದ್ದರಂತೆ!

ಸ್ಯಾಂಪಲ್‌ ಎರಡು: ಕೈಲಾಸಂ ಅವರು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಆ ಕಾಲದಲ್ಲಿಯೇ ಇಂಗ್ಲೆಂಡ್‌ಗೆ ಹೋಗಿದ್ದರು. ಅಲ್ಲಿ ಪಾಠ ಕಲಿತಿದ್ದಕ್ಕಿಂತ ಹೆಚ್ಚಾಗಿ ನಾಟಕ, ಸಂಗೀತ ಕಲಿತರು. ಈ ಮಧ್ಯೆಯೇ ಗುಂಡು ಸೇವನೆಯೂ ಆಗುತ್ತಿತ್ತು. ಅದೊಂದು ದಿನ ಕ್ಲಬ್‌ನಲ್ಲಿ ಹಾಡಿದ ಗಾಯಕನೊಬ್ಬ ತನ್ನ ಸಂಗೀತ ಜ್ಞಾನ, ಕಂಠಸಿರಿಯ ಬಗ್ಗೆ ತಾನೇ ಹೆಮ್ಮೆ ಪಡುತ್ತ- ಧೈರ್ಯವಿದ್ದರೆ ಇಲ್ಲಿರುವ ಸಭಿಕರ ಪೈಕಿ ಯಾರಾದ್ರೂ ನನ್ನ ಥರಾನೇ ಹಾಡಿ ನೋಡೋಣ’ ಅಂದನಂತೆ. ಈ ಛಾಲೆಂಜ್‌ ಸ್ವೀಕರಿಸಲು ಬ್ರಿಟಿಷರೇ ಹಿಂದೆ ಮುಂದೆ ನೋಡುತ್ತಿದ್ದಾಗಗ-ಛಕ್ಕನೆ ಮೇಲೆದ್ದ ಕೈಲಾಸಂ-ಒಂದಿಷ್ಟೂ ತಡವರಿಸದೆ ಆತನಂತೆಯೇ ಹಾಡಿ, ಎಲ್ಲರ ಶಹಭಾಷ್‌ ಗಿರಿಯ ಜತೆಗೆ ಬಹುಮಾನವನ್ನೂ ಗಿಟ್ಟಿಸಿದರಂತೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.