ಪಾಕ್‌-ಚೀನ ಜಂಟಿ ಪಿತೂರಿ: ಜ| ನರವಣೆ


Team Udayavani, Jan 13, 2021, 6:32 AM IST

ಪಾಕ್‌-ಚೀನ ಜಂಟಿ ಪಿತೂರಿ: ಜ| ನರವಣೆ

ಹೊಸದಿಲ್ಲಿ: ಭಾರತದ ರಾಷ್ಟ್ರೀಯ ಭದ್ರತೆ ವಿರುದ್ಧ ಪಾಕಿಸ್ಥಾನ ಮತ್ತು ಚೀನ ಒಟ್ಟಾಗಿ ಪ್ರಬಲ ಬೆದರಿಕೆ ರೂಪಿಸುತ್ತಿವೆ. ಮುಂಚೂಣಿ ನೆಲೆಗಳಲ್ಲಿ ಇವರ ಜಂಟಿ ಬೆದರಿಕೆಗಳಿಗೆ ಪ್ರತ್ಯುತ್ತರಿಸಲು ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ ಎಂದು ಸೇನಾ ಮುಖ್ಯಸ್ಥ ಜ| ಎಂ.ಎಂ. ನರವಣೆ ವಿಶ್ವಾಸ ವ್ಯಕ್ತಪಡಿಸಿದರು. “ಸೇನಾ ದಿನ’ ಪ್ರಯುಕ್ತ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು, “ಇತ್ತೀಚಿನ ದಿನಗಳಲ್ಲಿ ಚೀನ ಮತ್ತು ಪಾಕಿಸ್ಥಾನ ನಡುವೆ ಮಿಲಿಟರಿ ಮತ್ತು ರಕ್ಷಣೇತರ ಕ್ಷೇತ್ರಗಳಲ್ಲೂ ಸಹಕಾರ, ಬಾಂಧವ್ಯ ಹೆಚ್ಚುತ್ತಿದೆ. ಅದರಲ್ಲೂ ಪಾಕಿಸ್ಥಾನ ಭಯೋತ್ಪಾದನೆಯನ್ನೇ ವಿದೇ ಶಾಂಗ ನೀತಿಯ ಸಾಧನ ಮಾಡಿಕೊಂಡಂತೆ ವರ್ತಿಸುತ್ತಿದೆ’ ಎಂದು ಗುಡುಗಿದ್ದಾರೆ.

ಚಳಿ ಲೆಕ್ಕಕ್ಕಿಲ್ಲ!: ಭಾರತೀಯ ಸೇನೆ ಉತ್ತರದ ಗಡಿಯಲ್ಲಿ ಅತ್ಯುನ್ನತ ಭದ್ರತೆ ಕಾಯ್ದುಕೊಂಡಿದೆ. ಚಳಿಗಾಲದ ಸನ್ನಿವೇಶಕ್ಕೆ ತಕ್ಕಂತೆ ತುಕಡಿಗಳು ನಿಯೋಜನೆಗೊಂಡಿವೆ. ಹಿಮಗಾಳಿ ನಡುವೆಯೂ ನಾವು ಗಡಿ ಯುದ್ದಕ್ಕೂ ಬೀಡುಬಿಟ್ಟಿದ್ದೇವೆ. ಭಾರತ- ಚೀನ ನಡುವಿನ ಬಿಕ್ಕಟ್ಟು ಶಾಂತಿಯುತವಾಗಿ ಬಗೆಹರಿಯುತ್ತದೆ ಎಂದು ಭಾವಿಸಿದ್ದೇವೆ. ಒಂದು ವೇಳೆ ಬೇರೆ ಸ್ವರೂಪ ಪಡೆದರೂ, ಅಂಥ ಸನ್ನಿವೇಶಗಳನ್ನು ಎದುರಿಸಲೂ ನಮ್ಮ ಸೇನೆ ಸಮರ್ಥವಾಗಿದೆ ಎಂದು ಚೀನಕ್ಕೆ ಎಚ್ಚರಿಕೆ ರವಾನಿಸಿದರು.

 

ಟಾಪ್ ನ್ಯೂಸ್

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.