ರಾಮನಗರದ ಆಟೋ ಚಾಲಕನ ಅಂತ್ಯಸಂಸ್ಕಾರಕ್ಕೆ ಕುಮಾರಸ್ವಾಮಿ, ನಿಖಿಲ್
Team Udayavani, Jan 17, 2021, 10:34 AM IST
ಬೆಂಗಳೂರು: ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರಬೇಕೆಂದು ಪತ್ರ ಬರೆದಿಟ್ಟು ಮೃತಪಟ್ಟಿದ್ದ ರಾಮನಗರದ ಆಟೋ ಚಾಲಕ ಆರ್.ಜಯರಾಂ ಅಂತ್ಯಸಂಸ್ಕಾರಕ್ಕೆ ಕುಮಾರಸ್ವಾಮಿ ಮತ್ತು ನಿಖಿಲ್ ತೆರಳಲಿದ್ದಾರೆ.
ರಾಮನಗರ ಜಿಲ್ಲೆಯ ಬೊಮ್ಮಚ್ಚನ ಹಳ್ಳಿಗೆ ಇಂದು ಮಧ್ಯಾಹ್ನ ಎಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಮೃತ ಜಯರಾಂ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಗಾಂಧಿನಗರದ 4ನೇ ವಾರ್ಡಿನಲ್ಲಿ ವಾಸವಿದ್ದ ಆರ್. ಜಯರಾಂ (53), ಶಂಕರ್ನಾಗ್ ಆಪೆ ಆಟೋ ಸಂಘದಲ್ಲಿ ಸಕ್ರಿಯವಾಗಿದ್ದರು. ಎಡಗಾಲಿಗೆ ಗ್ಯಾಂಗ್ರಿನ್ ಆಗಿತ್ತು. ಶನಿವಾರ ಕೊನೆಯುಸಿರೆಳೆಯುವ ಮುನ್ನ ಅವರು ಪತ್ರವೊಂದನ್ನು ಬರೆದಿದ್ದಾರೆ.
ಇದನ್ನೂ ಓದಿ:ಚಲಿಸುತ್ತಿದ್ದ ಬಸ್ ಗೆ ವಿದ್ಯುತ್ ತಂತಿ ಸ್ಪರ್ಷ: ಆರು ಜನರ ದುರ್ಮರಣ, 19 ಜನರಿಗೆ ಗಾಯ
ತಮ್ಮ ಮರಣಾ ನಂತರ ಶವಸಂಸ್ಕಾರದಲ್ಲಿ ಕುಮಾರಸ್ವಾಮಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಹಾಗೂ ತಮ್ಮ ಬುದ್ದಿ ಮಾಂದ್ಯ ಮಗನಿಗೆ ಆರ್ಥಿಕ ಸಹಾಯ ಬೇಕು, ಅವನಿಗೆ ಒಂದು ದಾರಿ ತೋರಿಸಿ ಎಂದು ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.