![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 17, 2021, 3:30 PM IST
ಭದ್ರಾವತಿ: ನಗರದ ವಿವೇಕಾನಂದ ಯೋಗ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷ ಡಿ. ನಾಗರಾಜ್ ಅವರು ಕಳೆದ ಜ: 9 ರಿಂದ 15 ರವರೆಗೆ ಕಲ್ಕತ್ತಾದ ಯೋಗ ಎರ ಸ್ವಾತಿ ಯೋಗ ಆ್ಯಂಡ್ ಆಬೆjಕ್ಟೀವ್ ಗೈಡ್ ಲೈನ್ಸ್ ಅಸೋಸಿಯೇಶನ್ ನಡೆಸಿದ ಆನ್ ಲೈನ್ ಅಂತರ ರಾಷ್ಟ್ರೀಯ ಯುನಿಕ್ ಯೋಗ ನ್ಪೋಟ್ಸ್ ಸ್ಪರ್ಧೆಯಲ್ಲಿ 40 ವರ್ಷ ಮೇಲ್ಪಟ್ಟ ವಯೋಮಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.
ಇದನ್ನೂ ಓದಿ:ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ: ಅಧಿಕಾರಿ ತರಾಟೆಗೆ
ಸ್ಪರ್ಧೆಯಲ್ಲಿ ಇರಾನ್, ಥೈಲ್ಯಾಂಡ್, ಶ್ರೀಲಂಕಾ, ಸಿಂಗಾಪುರ, ಮಲೇಶಿಯಾ, ವಿಯಟ್ನಾಂ ಮುಂತಾದ ದೇಶಗಳ 630 ಯೋಗಪಟುಗಳು ಭಾಗವಹಿಸಿದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
You seem to have an Ad Blocker on.
To continue reading, please turn it off or whitelist Udayavani.