![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 20, 2021, 7:54 PM IST
ಬೆಂಗಳೂರು: 2020ರ ಐಪಿಎಲ್ ಕೆಲ ತಿಂಗಳ ಹಿಂದೆಯಷ್ಟೇ ಕೊನೆಗೊಂಡಿತ್ತು. ಅದಾಗಲೇ 2021 ರ ಐಪಿಎಲ್ ಗೆ ಭರ್ಜರಿ ತಯಾರಿ ನಡೆಯುತ್ತಿದ್ದು ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾರೆಲ್ಲಾ ಆಡಲಿದ್ದಾರೆ ಎಂಬ ಕುತೂಹಲಕ್ಕೆ ತೆರಬಿದ್ದಿದೆ. 12 ಮಂದಿ ಆಟಗಾರರ ಪಟ್ಟಿಯನ್ನು ಬೆಂಗಳೂರು ಫ್ರಾಂಚೈಸಿ ಬಿಡುಗಡೆಗೊಳಿಸಿದೆ.
ವಿರಾಟ್ ಕೊಹ್ಲಿಯೇ ಈ ಬಾರಿಯೂ ಬೆಂಗಳೂರು ತಂಡವನ್ನು ಮುನ್ನಡೆಸಲಿದ್ದಾರೆ. 2020ರಲ್ಲಿ ತಂಡದಲ್ಲಿ ಗುರುತಿಸಿಕೊಂಡಿದ್ದ ಬಹುತೇಕರು 2021ರಲ್ಲೂ ಮುಂದುವರೆಯಲಿದ್ದಾರೆ. ಎಬಿ ಡಿವಿಲಿಯರ್ಸ್, ಯಜುವೇಂದ್ರ ಚಹಾಲ್, ದೇವದತ್ತ್ ಪಡಿಕಲ್, ಪವನ್ ದೇಶಪಾಂಡೆ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಆ್ಯಡಂ ಝಾಂಪಾ, ಶಹಬಾಜ್ ಆಹಮ್ಮದ್, ಜೋಶ್ ಫಿಲಿಫ್, ಕೇನ್ ರಿಚರ್ಡ್ ಸನ್, ದೇವದತ್ತ್ ಪಡಿಕಲ್, ಪವನ್ ದೇಶಪಾಂಡೆ ತಂಡದಲ್ಲಿದ್ದಾರೆ.
2020ರ ತಂಡದಲ್ಲಿದ್ದ, ಕ್ರಿಸ್ ಮೋರಿಸ್, ಆ್ಯರನ್ ಫಿಂಚ್, ಮೋಯಿನ್ ಆಲಿ, ಇಸುರು ಉಡಾನ, ಡೇಲ್ ಸ್ಟೇನ್, ಶಿವಂ ದುಬೆ, ಉಮೇಶ್ ಯಾದವ್, ಪವನ್ ನೇಗಿ, ಗುರ್ಕೀರತ್ ಸಿಂಗ್ ಮನ್, ಪಾರ್ಥಿವ್ ಪಟೇಲ್ ಹೆಸರು ಬೆಂಗಳೂರು ತಂಡದ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.
IPL Retention Announcement ? Here’s the news you’ve been waiting for, 12th Man Army. We have retained 12 stars from our 2020 squad. ??#PlayBold #IPL2021 #WeAreChallengers pic.twitter.com/YkzSV3EUjU
— Royal Challengers Bangalore (@RCBTweets) January 20, 2021
ಇನ್ನು 2021ರ ಐಪಿಎಲ್ ಗೆ ಬೆಂಗಳೂರು ತಂಡಕ್ಕೆ ಡೇನಿಯಲ್ ಸ್ಯಾಮ್ಸ್ ಹಾಗೂ ಹರ್ಷಲ್ ಪಟೇಲ್ ಸೇರ್ಪಡೆಗೊಂಡಿದ್ದಾರೆ.
A BOLD welcome to Daniel Sams and @HarshalPatel23 as they join the RCB family for the 2021 season. ?#PlayBold #NowARoyalChallenger #WelcomeDanSams #WelcomeHarshalPatel #IPL2021 pic.twitter.com/m6bXT9s6jp
— Royal Challengers Bangalore (@RCBTweets) January 20, 2021
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.