ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
Team Udayavani, Jan 21, 2021, 7:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ
ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಅಕ್ರಮವಾಗಿ ಮಲೇಷಿಯಾಗೆ 400 ಟನ್ ಗೂ ಅಧಿಕ ಪಡಿತರ ಅಕ್ಕಿಯನ್ನ ಅಕ್ರಮವಾಗಿ ರಪ್ತು ಮಾಡಲು ಸಿದ್ದವಾಗಿದ್ದವಾಗಿದ್ದ ರೈಸ್ ಮಿಲ್, ಗೋದಾಮು, ಲಾರಿ ಮೇಲೆ ಕೊಪ್ಪಳ ಡಿಸಿ, ಎಸ್ಪಿ ಹಾಗೂ ಎಸಿ ನೇತೃತ್ವದ ತಂಡ ದಾಳಿ ನಡೆಸಿ ಬೃಹತ್ ಜಾಲವನ್ನ ಬೇಧಿಸಿದೆ.
ಗಂಗಾವತಿಯಲ್ಲಿ ಪಡಿತರ ಅಕ್ರಮ ದಂಧೆ ಜೋರಾಗಿದ್ದು, ಬುಧವಾರ ತಡರಾತ್ರಿ ಸುಮಾರು ನಾಲ್ಕು ಲಾರಿಯಲ್ಲಿದ್ದ ಅಕ್ಕಿ, ಎರಡು ರೈಸ್ ಮಿಲ್, ಎರಡು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟು ವಿದೇಶಕ್ಕೆ ರಪ್ತು ಮಾಡಲು ಸಿದ್ದತೆ ನಡೆಸಿದ್ದ ಜಾಲದ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪಡಿತರ ಅಕ್ಕಿಯನ್ನ ವಶಕ್ಕೆ ಪಡೆದಿದೆ.
ರಾಜ್ಯದಲ್ಲಿಯೇ ಇದು ಅತಿ ದೊಡ್ಡ ಪ್ರಮಾಣದ ಪಡಿತರ ಅಕ್ಕಿ ಅಕ್ರಮ ಎಂದೆನ್ನಲಾಗುತ್ತಿದೆ. ಜಿಲ್ಲಾಡಳಿತ, ಪೊಲೀಸ್, ಆಹಾರ ಇಲಾಖೆ, ಕಂದಾಯ ಇಲಾಖೆ ಮಾಹಿತಿ ಮೇರೆಗೆ ಜಂಟಿಯಾಗಿ ದಾಳಿ ನಡೆಸಿದ್ದ ವೇಳೆ ಅಕ್ರಮ ಪಡಿತರ ಅಕ್ಕಿ ಮಾರಾಟದ ಜಾಲ ಪತ್ತೆಯಾಗಿದೆ.
ಇದನ್ನೂ ಓದಿ;ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ಇನ್ನೂ ಪಡಿತರ ಅಕ್ಕಿಯ ನಿಖರತೆ ಪರಿಶೀಲನೆ ನಡೆದಿದೆ ಎಂದು ಪೊಲೀಸ್ ಇಲಾಖೆಯು ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.