ವಲಸೆ ನೀತಿಗೆ ಒಪ್ಪಿಗೆ; ಸಂಸತ್‌ಗೆ ರವಾನೆ


Team Udayavani, Jan 22, 2021, 6:30 AM IST

ವಾಷಿಂಗ್ಟನ್‌: ಚುನಾವಣ ಪ್ರಚಾರದ ವೇಳೆ ಪ್ರಸ್ತಾವಿಸಿದ್ದಂತೆ ವಲಸೆ ನೀತಿಯನ್ನು ಸಮಗ್ರವಾಗಿ ಬದಲಿಸಲು ಜೋ ಬೈಡೆನ್‌ ಮುಂದಾಗಿದ್ದಾರೆ.

ಅಧಿಕಾರದ ಮೊದಲ ದಿನವೇ “ಅಮೆರಿಕ ಪೌರತ್ವ ಕಾಯ್ದೆ 2021’ಯ ಬಗ್ಗೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದ್ದಾರೆ. ಜತೆಗೆ ಅದನ್ನು ಅನುಮೋದಿಸಲು ಸಂಸತ್‌ಗೆ ಕಳುಹಿಸಿಕೊಟ್ಟಿದ್ದಾರೆ. ಸೂಕ್ತ ದಾಖಲೆ ಹೊಂದಿಲ್ಲದ ವಲಸಿಗರು, ಎಚ್‌-1 ಬಿ ವೀಸಾ ಮೂಲಕ ಅಮೆರಿಕಕ್ಕೆ ತೆರಳಿ ಅಲ್ಲಿನ ಪೌರತ್ವ ಹೊಂದುವವರಿಗೆ ಈ ಕಾಯ್ದೆ ನೆರವಾಗಲಿದೆ. ಅದರಲ್ಲಿ ನಿಗದಿತ ದೇಶಕ್ಕೆ ಇಂತಿಷ್ಟೇ ಸಂಖ್ಯೆಯಲ್ಲಿ ಗ್ರೀನ್‌ ಕಾರ್ಡ್‌ ನೀಡುವ ಮಿತಿ ತೆಗೆದು ಹಾಕಲು ಸಲಹೆ ಮಾಡಲಾಗಿದೆ. ಇದರಿಂದಾಗಿ ದಶಕಗಳ ಕಾಲ ಅಮೆರಿಕದಲ್ಲಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಮತ್ತು ಇತರ ಕ್ಷೇತ್ರದ ಉದ್ಯೋಗಿಗಳಿಗೆ ಪೌರತ್ವ ಪಡೆಯಲು ಕಾಯುತ್ತಿದ್ದವರಿಗೆ ನೆರವಾಗಲಿದೆ. ಟ್ರಂಪ್‌ ಸರಕಾರದ ಅವಧಿಯಲ್ಲಿ ಎಚ್‌-1ಬಿ ವೀಸಾ ಹೊಂದಿದವರ ಸಂಗಾತಿಗಳಿಗೆ ಕೆಲಸ ಮಾಡುವ ಅಧಿಕಾರ ಇಲ್ಲ. ಹೊಸ ನೀತಿಯಲ್ಲಿ ಅದನ್ನು ಮತ್ತೆ ಜಾರಿ ಗೊಳಿಸಲು ಸಲಹೆ ಮಾಡಲಾಗಿದೆ.

ಹೊಸ ಕಾಯ್ದೆಯಲ್ಲಿ ಯಾವುದೇ ದಾಖಲೆಗಳನ್ನು ಹೊಂದಿ ಲ್ಲದೆ ಇರುವರಿಗೆ ಪೌರತ್ವ ನೀಡುವ ಉದ್ದೇಶ ಹೊಂದಲಾಗಿದೆ. ಆಂಗ್ಲ ಭಾಷೆಯ ಮೇಲಿನ ಹಿಡಿತ, ಅರ್ಜಿದಾರರ ಮಾಹಿತಿ ಖಚಿತಪಡಿಸುವಿಕೆ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕು. ಇತರ ಜತೆಗೆ ಗ್ರೀನ್‌ ಕಾರ್ಡ್‌ ಪಡೆದುಕೊಂಡು ಮೂರು ವರ್ಷ ಪೂರ್ತಿಯಾಗಿರಬೇಕು. ಮೂರು ವರ್ಷಗಳ ಗಡುವನ್ನು ಜ.1ಕ್ಕೆ ಮಿತಿಗೊಳಿಸಲಾಗಿದೆ.

ಭಾಷಣ ಬರೆದದ್ದು ವಿನಯ ರೆಡ್ಡಿ: ಬೈಡೆನ್‌ ಮಾಡಿದ ಪ್ರಭಾವ ಶಾಲಿ ಭಾಷಣ ಬರೆದದ್ದು ತೆಲಂಗಾಣ ಮೂಲದ ವಿನಯ ರೆಡ್ಡಿ. ಆದಕ್ಕಾಗಿ ಅವರು ಆಯ್ಕೆ ಮಾಡಿದ ವಿಷಯ, ಅದನ್ನು ಪ್ರಸ್ತುತಪಡಿಸಿದ ಶೈಲಿಗೆ ಭಾರೀ ಹೊಗಳಿಕೆ ವ್ಯಕ್ತವಾಗುತ್ತಿದೆ.
ಚುನಾವಣೆಯ ಸಮಯದಲ್ಲಿ ಜೋ ಬೈಡೆನ್‌ ಹಾಗೂ ಕಮಲಾ ಹ್ಯಾರಿಸ್‌ ಅವರ ಭಾಷಣ ರಚನೆಕಾರರಾಗಿದ್ದ ಭಾರತೀಯ ಮೂಲದ ವಿನಯ ರೆಡ್ಡಿ ಈಗ ಶ್ವೇತ ಭವನದ ಭಾಷಣ ರಚನೆ ತಂಡದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ವಿನಯ್‌ ರೆಡ್ಡಿ ಹುಟ್ಟಿ ಬೆಳೆದದ್ದು ಅಮೆರಿಕದಲ್ಲೇ ಆದರೂ ಅವರ ಕುಟುಂಬದ ಮೂಲವಿರುವುದು ತೆಲಂಗಾಣದ ಪೋತಿರೆಡ್ಡಿ ಪೇಟ ಎಂಬ ಪುಟ್ಟ ಗ್ರಾಮದಲ್ಲಿ.

ಟ್ರಂಪ್‌ ಜತೆಗೆ ಮಾತಾಡುವೆ
ಶ್ವೇತ ಭವನದಿಂದ ನಿರ್ಗಮಿಸುವ ಮೊದಲು ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೃತ್ಪೂರ್ವಕ ಸಲಹೆಗಳನ್ನು ನೀಡಿದ್ದಾರೆ ಎಂದು ಅಧ್ಯಕ್ಷ ಬೈಡೆನ್‌ ಹೇಳಿದ್ದಾರೆ. ಇದೊಂದು ಖಾಸಗಿ ವಿಚಾರವಾಗಿರುವ ಅಂಶವಾದ್ದರಿಂದ ಅದನ್ನು ಬಹಿರಂಗವಾಗಿ ಮಾತನಾಡುವು ದಿಲ್ಲ. ನಿಕಟ ಪೂರ್ವ ಅಧ್ಯಕ್ಷರ ಜತೆಗೆ ಮಾತನಾಡುವೆ ಎಂದಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.