ಐಎಸ್‌ಡಿಗೆ ಕ್ರಾವ್‌ ಮಾಗಾ ಬಲ


Team Udayavani, Jan 26, 2021, 6:20 AM IST

ಐಎಸ್‌ಡಿಗೆ ಕ್ರಾವ್‌ ಮಾಗಾ ಬಲ

ಬೆಂಗಳೂರು: ಶಸ್ತ್ರಧಾರಿ ಸಮಾಜ ಘಾತುಕ ಶಕ್ತಿಗಳನ್ನು ಶಸ್ತ್ರರಹಿತವಾಗಿಯೂ ಎದುರಿಸುವುದಕ್ಕೆ ರಾಜ್ಯದ ಪೊಲೀಸರಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಇಸ್ರೇಲಿ “ಕ್ರಾವ್‌ ಮಾಗಾ’ ಸಮರಕಲೆಯನ್ನು ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಪೊಲೀಸ್‌ನ ಆಂತರಿಕ ಭದ್ರತ ದಳ (ಐಎಸ್‌ಡಿ)ದಲ್ಲಿ ಪರಿಚಯಿಸಲಾಗುತ್ತಿದೆ.

ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿ ಅನೇಕ ರಕ್ಷಣ ಸಂಬಂಧಿ ಕರಾರುಗಳಿಗೆ ಸಹಿ ಹಾಕಿದ ಬಳಿಕ ಅಲ್ಲಿನ ಅತ್ಯಾಧುನಿಕ ಸಮರ ಕಲೆ “ಕ್ರಾವ್‌ ಮಾಗಾ’ಗೆ ಪ್ರಾಮುಖ್ಯ ದೊರೆತಿದೆ. ಸೇನೆಯಲ್ಲಿ ಇದನ್ನು ಅಳ ವಡಿಸಲಾಗಿದೆ. ಈಗ ರಾಜ್ಯ ಪೊಲೀಸ್‌ ಪಡೆಯಲ್ಲೂ ಜಾರಿಗೊಳಿಸಲಾಗುತ್ತಿದೆ.

ಎಲ್ಲೆಲ್ಲಿ ಬಳಕೆ? :

“ಕ್ರಾವ್‌ ಮಾಗಾ’ ತರಬೇತಿ ಪಡೆದ ರಾಜ್ಯದ ಕಮಾಂಡೋಗಳನ್ನು ಭದ್ರತೆ, ಭಯೋತ್ಪಾದನೆ ನಿಗ್ರಹ ದಳ, ಕರಾವಳಿ ಕಾವಲು ಪಡೆ, ನಕ್ಸಲ್‌ ನಿಗ್ರಹ ದಳ ಮತ್ತಿತರ ಕಡೆ ನಿಯೋಜಿಸಲಾಗುತ್ತದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಕಮಾಂಡೊಗಳಿಗೆ ತರಬೇತಿ ನೀಡಿ ರಾಜ್ಯದ ಆಂತರಿಕ ಭದ್ರತೆ ಹೆಚ್ಚಿಸಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕ್ರಾವ್‌ ಮಾಗಾ ತರಬೇತಿಗೆ ಐಎಸ್‌ಡಿಯಲ್ಲಿ ದೈಹಿಕವಾಗಿ ಸಮರ್ಥವಾಗಿರುವ 30 ಮಹಿಳಾ ಸಿಬಂದಿ ಸೇರಿ ಸುಮಾರು 100 ಮಂದಿ ಈಗಾಗಲೇ ಆಯ್ಕೆಯಾಗಿದ್ದು, 20 ಮಂದಿಯ ಸೇನಾ ತಂಡ ತರಬೇತಿ ನೀಡಲಿದೆ.

ಏನಿದು ಕ್ರಾವ್‌ ಮಾಗಾ? :

“ಕ್ರಾವ್‌ಮಾಗಾ’ ಇಸ್ರೇಲಿ ರಕ್ಷಣ ಪಡೆಗಳಿಗಾಗಿ ಅಭಿವೃದ್ಧಿ ಪಡಿಸಿದ ಆತ್ಮರಕ್ಷಣೆಯ ಹೋರಾಟ ಕಲೆ. ಐಕಿಡೊ, ಬಾಕ್ಸಿಂಗ್‌, ಕುಸ್ತಿ, ಜೂಡೋ ಮತ್ತು ಕರಾಟೆ ತಂತ್ರಗಳನ್ನು ಒಳಗೊಂಡಿದೆ. ಇಸ್ರೇಲ್‌ನ ಗುಪ್ತಚರ ಸಂಸ್ಥೆಗಳು ಇದನ್ನು ಬಳಸಿ ಯಶಸ್ವಿಯಾಗಿವೆ. ಮುಖ್ಯವಾಗಿ ಯಾವುದೇ ಶಸ್ತ್ರಧಾರಿಯ ಮೇಲೂ ದಾಳಿ ನಡೆಸಬಹುದು.

ಐಎಸ್‌ಡಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ರಾವ್‌ಮಾಗಾ ಪರಿಚಯಿಸಲಾಗುತ್ತಿದೆ.  ಇಲಾಖೆ ವ್ಯಾಪ್ತಿಯ ಎಲ್ಲ ವಿಭಾಗಗಳಲ್ಲಿಯೂ ಕ್ರಾವ್‌ ಮಾಗಾ ತರಬೇತಿ ಪಡೆದ  ಅಧಿಕಾರಿ-ಸಿಬಂದಿ ನಿಯೋಜಿಸಲಾಗುತ್ತದೆ. -ಭಾಸ್ಕರ್‌ ರಾವ್‌, ಎಡಿಜಿಪಿ, ಐಎಸ್‌ಡಿ

 

ಮೋಹನ್‌ ಭದ್ರಾವತಿ

 

ಟಾಪ್ ನ್ಯೂಸ್

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

highcourt

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

highcourt

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

highcourt

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.