![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 27, 2021, 12:45 PM IST
ಬೇಲೂರು: ನಮ್ಮ ಕಲೆ ಸಂಸ್ಖತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಹಲವು ಭಾಗಗಳಲ್ಲಿ ಭರತನಾಟ್ಯ ಕಲೆಯನ್ನು ಪ್ರದರ್ಶಿಸಿದ್ದೇವೆ. ಅಲ್ಲದೆ, ಹೊರದೇಶದಲ್ಲೂ ನಮ್ಮ ಕಲೆ ಪ್ರಚಾರ ಪಡಿಸಲಿದ್ದು, ಇದರ ಉದ್ದೇಶ ತಳಮಟ್ಟದಲ್ಲಿರುವ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರುವುದಾಗಿ ಎಂದು ಅಂತಾರಾಷ್ಟ್ರೀಯ ಭರತನಾಟ್ಯ ಕಲಾವಿದೆ ವಿದೂಷಿ ಡಾ.ಸ್ವಾತಿ ಪಿ. ಭಾರದ್ವಾಜ್ ಹೇಳಿದರು.
ಇದನ್ನೂ ಓದಿ:FAU-G ಭಾರತದಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ PUBGಯ ಭವಿಷ್ಯ..?
ಪಟ್ಟಣದಲ್ಲಿ ನಡೆದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ 36ನೇ ಅಂತಾರಾಷ್ಟ್ರೀಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮುಂದೆ ಮಡಿಕೇರಿಯಲ್ಲಿ 37ನೇ ಕಾರ್ಯಕ್ರಮ ಆಯೋಜಿಸುವುದರ ಜೊತೆಗೆ ದೇಶದ ಹಲವು ಭಾಗಗಳಿಂದ ಕಲಾವಿದರನ್ನು ಕರೆತಂದು ದೇವಾಲಯದ ಒಳ ಪ್ರಾಂಗಣದಲ್ಲಿ ವಿಶೇಷ ಶಾಂತಲ ನೃತ್ಯವೈಭವವನ್ನು ಪ್ರದರ್ಶಿಸಲಿದ್ದೇವೆ ಎಂದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.