ತ.ನಾಡಿನಲ್ಲಿ ಆನೆ ಹತ್ಯೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ಧರಣಿ
Team Udayavani, Jan 31, 2021, 5:55 PM IST
ಮೈಸೂರು: ತಮಿಳುನಾಡಿನಲ್ಲಿ ಆನೆಯನ್ನು ಬೆಂಕಿಹಚ್ಚಿ ಕಗ್ಗೊಲೆ ಮಾಡಿದ್ದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶನಿವಾರ ನಗರದ ಅಶೋಕಪುರಂನಲ್ಲಿರುವ ಅರಣ್ಯ ಭವನದ ಎದುರು ಅಣುಕು ಪ್ರದರ್ಶನ ಮಾಡಿದ ಪ್ರತಿಭಟನಾಕಾರರು, ಆನೆ ಹತ್ಯೆಗೆ ಕಾರಣರಾದ ಪಾತಕಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರವಾಸೋದ್ಯಮದ ಹೆಸರಿನಲ್ಲಿ ಅರಣ್ಯದಂಚಿನ ಗ್ರಾಮಗಳಲ್ಲಿ ರೆಸಾರ್ಟ್ ಸ್ಥಾಪಿಸಿ ದಂದೆ ಮಾಡುತ್ತಿರುವುದನ್ನು ನಿಲ್ಲಿಸಬೇಕೆಂದು ಒತ್ತಾಯಿದರು.
ಇದನ್ನೂ ಓದಿ:ಪೌರಕಾರ್ಮಿಕರಿಗೆ ಊಟ ಬಡಿಸಿದ ಸದಸ್ಯರು
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೇಸ್ ಬಾಬು, ಗೋಪಿ, ಕಾವೇರಿಯಮ್ಮ, ಮಾಲಿನಿ, ಸ್ವಾಮಿಗೈಡ್, ಬೀಡಾಬಾಬು, ಪರಿಸರ ಚಂದ್ರ, ಅರವಿಂದ, ಸುನೀಲ್, ಮಾದಪ್ಪ, ಎಲ್ಐಸಿ ಸಿದ್ದಪ್ಪ, ನಂಜರಾಜೇ ಅರಸ್, ಕೆಂಪೇಗೌಡ, ನಾಗರಾಜು, ಸತೀಶ್, ಮಹದೇವಸ್ವಾಮಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.