ಹನಿ ನೀರಾವರಿ ಯೋಜನೆಯಲ್ಲಿನ ಗೊಂದಲ ಪರಿಹರಿಸಿ

ರೈತರು- ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆ

Team Udayavani, Jan 31, 2021, 6:04 PM IST

31-39

ಸೊರಬ: ತೋಟಗಾರಿಕ ಇಲಾಖೆಯಲ್ಲಿ ವಿವಿಧ ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿ ಯೋಜನೆಯಲ್ಲಿ ಇರುವ ಹಲವು ಗೊಂದಲಗಳನ್ನು ಪರಿಹರಿಸುವಂತೆ ರೈತರು ಹಾಗೂ ವಿವಿಧ ಸಂಘಟನೆಗಳ ಮುಖ್ಯಸ್ಥರು ಶನಿವಾರ ತಹಶೀಲ್ದಾರ್‌ರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ತೋಟಗಾರಿಕಾ ಬೆಳೆಗಳಿಗೆ ಸರ್ಕಾರದಿಂದ ಹನಿ ನೀರಾವರಿ ಸೌಲಭ್ಯವನ್ನು ಬೆಳೆಗಳಿಗೆ ನೀಡಲು ಶೇ. 90 ಸಬ್ಸಿಡಿ ನೀಡುತ್ತದೆ. ಒಂದು ಎಕರೆಗೆ ಎಷ್ಟು ಹನಿ ನೀರಾವರಿಗಳ ಪರಿಕರಗಳು ಬೇಕು ಎಂಬುದನ್ನು ನಿಗದಿ ಪಡಿಸಿ ನಂತರ ಅದಕ್ಕೆ ಸರ್ಕಾರದಿಂದ ಬರುವ ಶೇ.90 ಸಬ್ಸಿಡಿಯನ್ನು
ರೈತರಿಗೆ ನೀಡಬೇಕು. ಆದರೆ ಸಂಬಂಧ ಪಟ್ಟ ಕಂಪನಿಯ ವಿತರಕರು ಸ್ಥಳ ಪರಿಸಿಲನೆ ಮಾಡಿ ನಕ್ಷೆ ತಯಾರಿಸಿ ಎರಡು ಎಕರೆ ಹನಿ ನೀರಾವರಿ
ಮಾಡಲು 70 ಸಾವಿರಕ್ಕೂ ಹೆಚ್ಚಿನ ಖರ್ಚು ಬರುತ್ತದೆ ಎಂದು ತಿಳಿಸುತ್ತಾರೆ.

2 ಎಕರೆ ಡ್ರಿಪ್‌ ಮಾಡಲು 34 ಸಾವಿರ ಮಾತ್ರ ಸರ್ಕಾರದಿಂದ ಫಲಾನುಭವಿಗಳಿಗೆ ಬರುತ್ತದೆ. ಉಳಿದ ಹೆಚ್ಚುವರಿ ಹಣವನ್ನು ಅ ಧಿಕೃತ
ಮಾರಾಟಗಾರರಿಗೆ ನೀಡುವ ಪರಸ್ಥಿತಿ ಬಂದಿದೆ. ಹಾಗಾದರೆ ಸರ್ಕಾರದಿಂದ ಶೇ. 90 ಸಬ್ಸಿಡಿ ಹೇಗೆ ನೀಡಿದಂತಾಗುತ್ತದೆ. ಪ್ರಸ್ತುತ ಈ ರೀತಿಯ
ವ್ಯವಸ್ಥೆಯಿಂದ ರೈತರು ಹೆಚ್ಚುವರಿಯಾಗಿ ಹಣ ನೀಡುವಂತಾಗಿದೆ. ಇಲಾಖೆಯಲ್ಲಿ ನಡೆಯುತ್ತಿರುವ ಲೋಪದೋಷಗಳನ್ನು ಸರಿಪಡಿಸಿ ಒಂದು ಎಕರೆಗೆ ವೈಜ್ಞಾನಿಕವಾಗಿ ಎಷ್ಟು ಸಾಮಗ್ರಿಗಳು ಹಾಗೂ ವೆಚ್ಚ ಬೇಕು ಎಂಬುದನ್ನು ಪರಿಷ್ಕರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು
ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್‌. ಚಿದಾನಂದ ಗೌಡ, ವಕೀಲರಾದ ಎಂ.ಕೆ. ಯೋಗೇಶ್‌, ಜಿ. ರಾಜಕುಮಾರ್‌, ರೈತರಾದ ಷಣ್ಮುಖಪ್ಪ, ಶ್ರೀನಿವಾಸ, ಕೆರಿಯಪ್ಪ, ಶ್ರೀಕಾಂತ ಇತರರಿದ್ದರು.

ಓದಿ : ಜಿಲ್ಲಾಡಳಿತದಿಂದ ಹುತಾತ್ಮರ ಸ್ಮರಣೆ

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.