ಸಿಲಿಂಡರ್ ಪೈಪ್ಗೆ ಬೆಂಕಿ: ತಪಿದ ಅನಾಹುತ
Team Udayavani, Jan 31, 2021, 6:09 PM IST
ಮಂಡ್ಯ: ನಗರದ ರೈತ ಸಭಾಂಗಣದ ಸಂಕೀರ್ಣದಲ್ಲಿರುವ ಮಹಾರಾಜ ಗ್ರ್ಯಾಂಡ್ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಶನಿವಾರ ಮಧ್ಯಾಹ್ನ 12 ಗಂಟೆಗೆ ನಡೆದಿದೆ.
ಹೋಟೆಲ್ನ ಹಿಂಭಾಗದಲ್ಲಿ ಗ್ಯಾಸ್ ಸಿಲಿಂಡರ್ನ ಪೈಪ್ನಲ್ಲಿ ಬೆಂಕಿ ಕಾಣಿಸಿ ಕೊಂಡು ಉರಿಯಲಾರಂಭಿಸಿದೆ. ಇದರಿಂದ ಹೋಟೆಲ್ ನೊಳಗೆ ದಟ್ಟ ಹೊಗೆ ಕಾಣಿಸಿಕೊಂಡಿತು. ಇದರಿಂದ ಗ್ರಾಹಕರು ಆತಂಕದಿಂದ ಜೋರಾಗಿ ಕಿರುಚುತ್ತಾ ಹೊರಗೆ ಓಡಿ ಬಂದರು. ಅಷ್ಟರಲ್ಲಿ ಹೋಟೆಲ್ನ ಸಿಬ್ಬಂದಿ ಬೆಂಕಿ ಹಾರಿಸಲು ಮುಂದಾದರೂ ಗ್ಯಾಸ್ ಸೋರಿ ಕೆಯು ಹೆಚ್ಚಾಗಿ ಉರಿಯಲಾರಂಭಿಸಿದೆ.
ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು. ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವ ಪೈಪ್ಗ್ಳು ಹಳೆಯದಾಗಿದ್ದರಿಂದ ಬೆಂಕಿಯ ಕಾವು ಹೆಚ್ಚಾಗಿ ಒಡೆದು ಹೋಗಿವೆ.
ಇದನ್ನೂ ಓದಿ:ಅನುದಾನ ಸಮರ್ಪಕ ಸದ್ಬಳಕೆಯಾಗಲಿ
ಒಂದೇ ಜಾಗದಲ್ಲಿ ಸುಮಾರು 8 ಗ್ಯಾಸ್ ಸಿಲಿಂಡರ್ಗಳನ್ನು ಇರಿಸಲಾಗಿತ್ತು. ಹೋಟೆಲ್ ಸಿಬ್ಬಂದಿಗಳ ಮುನ್ನೆಚ್ಚರಿಕೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್!
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.