![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 1, 2021, 11:36 AM IST
ಮುಳಬಾಗಿಲು: ಈ ಬಾರಿ ತಾಲೂಕಿನಲ್ಲಿ ವಿಶೇಷವಾಗಿ ಮಾವಿನ ಮರಗಳು ಚಿಗುರಿ ಎಲೆಗಳೇ ಕಾಣಿಸದಷ್ಟರ ಮಟ್ಟಿಗೆ ಹೂವಿನಿಂದ ತುಂಬಿರುವ ಮಾವಿನ ಮರಗಳು ಹೂವಿನ ತೋಟ ಗಳಂತೆ ಕಂಗೊಳಿಸುತ್ತಿರುವುದರಿಂದ ಬೆಳೆಗಾರರ ಮುಖದಲ್ಲಿ ಸಂತಸ ಮೂಡಿದೆ.
ತಾಲೂಕಿನಲ್ಲಿ ಸುಮಾರು 30 ಸಾವಿರ ಎಕರೇ ಪ್ರದೇಶದಲ್ಲಿ ಬೆಳೆಯಲಾಗಿರುವ ಮಾವಿನ ಮರಗಳು ಚಿಗುರಿ ಹಸುರಿನ ಎಲೆಗಳೇ ಕಾಣದಷ್ಟು ಮಟ್ಟಿಗೆ ಯಥೇತ್ಛವಾಗಿ ಹೂವಿನಿಂದ ಕಂಗೊಳಿಸುತ್ತಿದ್ದು ಬಾದಾಮಿ, ಬೆಂಗಳೂರು, ನೀಲಂ, ಬೈಗಾನ್ಪಲ್ಲಿ, ರಸಪೂರಿ, ಮಲ್ಲಿಕಾ ಸೇರಿದಂತೆ ಅನೇಕ ತಳಿಗಳುಳ್ಳ ಮಾವುಗಳು ಕಣ್ಮನ ಸೆಳೆಯುತ್ತಿದೆ.
ಇದನ್ನೂ ಓದಿ:ಈ ಬಾರಿಯ ಅಧಿವೇಶನದಲ್ಲಿ ಯಾವುದೇ ಹೊಸ ಬಿಲ್ ಮಂಡನೆ ಮಾಡಲ್ಲ: ರಾಜ್ಯ ಸರ್ಕಾರ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.