ಬಜೆಟ್ 2021: ಸೆನ್ಸೆಕ್ಸ್ ಸುಮಾರು 2,300 ಪಾಯಿಂಟ್, NSE ನಿಫ್ಟಿ 13,900 ಮಟ್ಟದಲ್ಲಿ ಏರಿಕೆ

114.85 ಪಾಯಿಂಟ್‌ಗಳಲ್ಲಿ 13,749.45 ಕ್ಕೆ ವಹಿವಾಟು ನಡೆಸಿದ ನಿಫ್ಟಿ

Team Udayavani, Feb 1, 2021, 1:05 PM IST

Union Budget 2021: Sensex rises nearly 900 points, NSE Nifty at 13,900 levels

ನವ ದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ(ಫೆ.1) ತಮ್ಮ ಕೇಂದ್ರ ಬಜೆಟ್ 2021 ರ ಭಾಷಣದಲ್ಲಿ ಘೋಷಿಸಿದ ದೊಡ್ಡ ಮೂಲಸೌಕರ್ಯ ಯೋಜನೆಗಳು, ಹೂಡಿಕೆ ಮತ್ತು ಇತರ ಹೂಡಿಕೆ ಸಂಬಂಧಿತ ಉಪಕ್ರಮಗಳನ್ನು ಷೇರು ಮಾರುಕಟ್ಟೆ ನಿರಂತರವಾಗಿ ಉತ್ತೇಜಿಸುತ್ತಿದೆ.

ಓದಿ : Budget 2021: ಹಿರಿಯ ನಾಗರಿಕರಿಗೆ ತೆರಿಗೆ ರಿಲೀಫ್: ಅಗ್ಗದ ಸಾಲ ನೀಡಲು ಕೇಂದ್ರದ ಒತ್ತು

ಬಿ ಎಸ್‌ ಇ ಸೆನ್ಸೆಕ್ಸ್ ಸುಮಾರು 1900 ರಷ್ಟು ಏರಿಕೆಯಾಗಿದ್ದು 47,188 ಮಟ್ಟವನ್ನು ಮುಟ್ಟಿದರೆ, ಎನ್‌ಎಸ್‌ಇ ನಿಫ್ಟಿ 13,866 ಲಾಗಿಂಗ್ ಮಾಡಿ 251 ಪಾಯಿಂಟ್‌ಗಳ ಅಂತರವನ್ನು ಗಳಿಸಿದೆ. ಯೂನಿಯನ್ ಬಜೆಟ್ ಪ್ರಸ್ತುತಿಗಿಂತ ಮುಂಚಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಸುಮಾರು 443 ಪಾಯಿಂಟ್‌ ಗಳ ಏರಿಕೆ ಕಂಡು 46,728.83 ಕ್ಕೆ ತಲುಪಿದ್ದರೆ, ನಿಫ್ಟಿ 114.85 ಪಾಯಿಂಟ್‌ಗಳಲ್ಲಿ 13,749.45 ಕ್ಕೆ ವಹಿವಾಟು ನಡೆಸಿದೆ.

ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಭಾಷಣವನ್ನು ಸಂಸತ್ತಿನಲ್ಲಿ ಪ್ರಾರಂಭಿಸುತ್ತಿದ್ದಂತೆ ಸೋಮವಾರ ಮುಂಜಾನೆ ಈಕ್ವಿಟಿ ಮಾನದಂಡದ ಸೂಚ್ಯಂಕಗಳು ವಾಲಟೈಲ್ ಟ್ರೇಡ್  ಹೆಚ್ಚಿನ ಮಟ್ಟದಲ್ಲಿತ್ತು.

ಓದಿ :  ಈ ಬಜೆಟ್ ನಲ್ಲಿ ರೈಲ್ವೆಗೆ ಸಿಕ್ಕಿದೆಷ್ಟು? ಬೆಂಗಳೂರು ಮೆಟ್ರೋಗೆ 14 ಸಾವಿರ ಕೋಟಿ ರೂ.

ಬೆಳಿಗ್ಗೆ 10: 15 ರ ಸುಮಾರಿಗೆ ಬಿ ಎಸ್‌ ಇ ಎಸ್ ಆ್ಯಂಡ್ ಪಿ ಸೆನ್ಸೆಕ್ಸ್ 484 ಪಾಯಿಂಟ್ ಅಥವಾ 1.05 ರಷ್ಟು ಏರಿಕೆ ಕಂಡು 46,770 ಕ್ಕೆ ತಲುಪಿದ್ದರೆ, ನಿಫ್ಟಿ 50 117 ಪಾಯಿಂಟ್ ಅಥವಾ 0.86 ರಷ್ಟು ಏರಿಕೆ ಕಂಡು 13,751 ಕ್ಕೆ ತಲುಪಿದೆ.

ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ನಲ್ಲಿ ಹೆಚ್ಚಿನ ವಲಯ ಸೂಚ್ಯಂಕಗಳು ಹಸಿರು ಬಣ್ಣದ್ದಾಗಿದ್ದು, ನಿಫ್ಟಿ ಹಣಕಾಸು ಸೇವೆ ಶೇಕಡಾ 1.3 ರಷ್ಟು, ಖಾಸಗಿ ಬ್ಯಾಂಕ್ 1.5 ಶೇಕಡಾ ಮತ್ತು ರಿಯಾಲ್ಟಿ 1.1 ರಷ್ಟು ಹೆಚ್ಚಾಗಿದೆ. ಆದರೆ ನಿಫ್ಟಿ ಫಾರ್ಮಾ ಶೇಕಡಾ 1.2, ಐಟಿ ಶೇ 0.8 ಮತ್ತು ಎಫ್‌ ಎಂ ಸಿ ಜಿ ಶೇ 0.1 ರಷ್ಟು ಕುಸಿದಿದೆ. ಷೇರುಗಳಲ್ಲಿ ಇಂಡಸ್‌ ಇಂಡ್ ಬ್ಯಾಂಕ್ ಶೇ 7.6 ರಷ್ಟು ಏರಿಕೆ ಕಂಡು ಪ್ರತಿ ಷೇರಿಗೆ 910.95 ರೂ., ಐಸಿಐಸಿಐ ಬ್ಯಾಂಕ್ ಶೇ 5.2 ಮತ್ತು ಎಚ್‌ ಡಿ ಎಫ್‌ ಸಿ ಬ್ಯಾಂಕ್ ಶೇ 2 ರಷ್ಟು ಏರಿಕೆ ಕಂಡಿದೆ.

ಓದಿ : ‘ಮನ್ ಕಿ ಬಾತ್’ ನಂತರ “ನಾರಿ ಶಕ್ತಿ”ಯ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಕರೀನಾ, ದೀಪಿಕಾ 

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala-Sitharaman

Union Budget: ತೆರಿಗೆ ಮಿತಿ ಹೆಚ್ಚಳ, 1 ಕೋಟಿ ಜನರಿಗೆ ಅನುಕೂಲ: ನಿರ್ಮಲಾ ಸೀತಾರಾಮನ್‌

House-Programme

Budget: ಅಪೂರ್ಣ ವಸತಿ ಯೋಜನೆ ಪೂರ್ಣಕ್ಕೆ ಮುಂದು, ಮಧ್ಯಮ ವರ್ಗದವರಿಗೆ ಸ್ವಾಮಿಹ್‌ ನಿಧಿ- 2

Street-vendors

Union Budget: ಬೀದಿ ವ್ಯಾಪಾರಿಗಳಿಗೆ 30 ಸಾವಿರ ಕ್ರೆಡಿಟ್‌ ಕಾರ್ಡ್‌ ಸಾಲ

Urban-Nirmala

Union Budget: ನಗರಾಭಿವೃದ್ಧಿ ಸವಾಲು ಮೆಟ್ಟಿ ನಿಲ್ಲಲು 1 ಲಕ್ಷ ಕೋಟಿ ರೂ. ಹೂಡಿಕೆ ನಿಧಿ

1-bndd

Union Budget; ಮಧ್ಯಮ ವರ್ಗಕ್ಕೆ ಕುಂಭಮೇಳ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.