![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-415x249.jpg)
ಬಡ ಮಕ್ಕಳ ವೈದ್ಯಕೀಯ ವೆಚ್ಚ ನೀಡಿದ ಸಚಿವ ಪಾಟೀಲ
Team Udayavani, Feb 2, 2021, 4:10 PM IST
![Minister Shrimant patil](https://www.udayavani.com/wp-content/uploads/2021/02/BGM-1-620x372.png)
ಕಾಗವಾಡ: ಬಡ ಕುಟುಂಬದ ಮಕ್ಕಳ ವೈದ್ಯಕೀಯ ವೆಚ್ಚಕ್ಕೆ ಚೆಕ್ ಮೂಲಕ ಹಣ ವಿತರಿಸಿ ಜವಳಿ ಖಾತೆ ಸಚಿವ ಶ್ರೀಮಂತ ಪಾಟೀಲರ ಜನ್ಮದಿನವನ್ನು ಸಚಿವರ ಆಪ್ತ ಸಹಾಯಕ ಪ್ರಶಾಂತ್ ಅಪರಾಜ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಗಾರ ಖುರ್ದ ಪಟ್ಟಣದ ಬಡ ಚಾಲಕ ಸಲೀಮ್ ಮುಲ್ಲಾ ಇವರ ಇಬ್ಬರು ಮಕ್ಕಳಾದ ಆಸ್ಮಾ ಹಾಗೂ ಶಾದಾಬ ಹುಟ್ಟಿನಿಂದ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು,ರಕ್ತಹೀನತೆಯಿಂದಾಗಿ ಪ್ರತಿ ತಿಂಗಳು ರಕ್ತ ನೀಡಬೇಕು. ಆದರೆ ಸಲೀಮ್
ಮುಲ್ಲಾಗೆ ವೆಚ್ಚ ಭರಿಸುವುದು ಕಠಿಣವಾಗಿತ್ತು. ಈ ವಿಷಯವನ್ನು ಸಚಿವರ ಆಪ್ತ ಸಹಾಯಕ ಪ್ರಶಾಂತ ಅಪರಾಜ ಅವರ ಗಮನಕ್ಕೆ ತಂದಾಗ ಅವರು ಸಚಿವರೊಂದಿಗೆ ಚರ್ಚಿಸಿದರು. ವಿಷಯದ ಗಂಭೀರತೆ ಅರಿತ ಸಚಿವರು ಹಾಗೂ ಯುವ ಮುಖಂಡ ಶ್ರೀನಿವಾಸ ಪಾಟೀಲರ ಸೂಚನೆಯ ಮೇರೆಗೆ ಚಾಲಕ ಸಲಿಂ ಮುಲ್ಲಾ ಅವರ ಮನೆ ಬಾಗಿಲಿಗೆ ಹೋಗಿ ಚೆಕ್ ವಿತರಿಸಲಾಯಿತು.
ಇದನ್ನೂ ಓದಿ :ರಾಜ್ಯ ಸರ್ಕಾರದ ವಿರುದ್ಧ ಒನಕೆ ಪ್ರದರ್ಶನ
ಶ್ರೀಮಂತ ತಾತ್ಯಾ ಪಾಟೀಲ ಫೌಂಡೇಶನ್ ಹಾಗೂ ಯುವ ಬ್ರಿಗೇಡ್ ಮುಖಾಂತರ ಆ ಇಬ್ಬರು ಚಿಕ್ಕ ಮಕ್ಕಳ ಒಂದು ವರ್ಷಕ್ಕೆ ತಗಲುವ ಸಂಪೂರ್ಣ ವೈದ್ಯಕೀಯ ವೆಚ್ಚದ ಚೆಕ್ನ್ನು ಮಕ್ಕಳಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದರು. ಈ ವೇಳೆ ಸಚಿವರ ಆಪ್ತ ಸಹಾಯಕ ಪ್ರಶಾಂತ ಅಪರಾಜ, ಯುವ ಬ್ರಿಗೇಡ್ ಮುಖಂಡರಾದ ರಾಜು ಮುಜಾವರ,ಮಹಾಂತೇಶ ಮದನೆ, ಪ್ರವೀಣಅಪರಾಜ, ಕೃಷ್ಣಾ-ಕಿತ್ತೂರ ಪಿಕೆಪಿಎಸ್ಅಧ್ಯಕ್ಷ ವಿಶ್ವನಾಥ ಪಾಟೀಲ, ಬಿಜೆಪಿಮುಖಂಡರಾದ ಗುರುಪಾದಮಗದುಮ್, ವಿಶ್ವನಾಥ ಗಿರಮಲ್ಲ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
![20-belagavi-2](https://www.udayavani.com/wp-content/uploads/2024/12/20-belagavi-2-150x90.jpg)
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
![13-belagavi](https://www.udayavani.com/wp-content/uploads/2024/12/13-belagavi-150x90.jpg)
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.