ಬಿಜೆಪಿ ವಶಕ್ಕೆ ರಾಮಸಾಗರ ಗ್ರಾಪಂ

ರಾಮಸಾಗರ ಗ್ರಾಪಂ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಸದಸ್ಯರು ಅಭಿನಂದಿಸಿದರು

Team Udayavani, Feb 5, 2021, 6:12 PM IST

5-16

ಕಂಪ್ಲಿ: ತೀವ್ರ ಕುತೂಹಲ ಕೆರಳಿಸಿದ್ದ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿಯು ಭಾಜಪ ಬೆಂಬಲಿತರ ಪಾಲಾಗಿದ್ದು, ಅಧ್ಯಕ್ಷರಾಗಿ ಶರಣಪ್ಪ ಬೊಮ್ಮಗಂಡಿ ಹಾಗೂ ಉಪಾಧ್ಯಕ್ಷರಾಗಿ ಕೆ.ಯಲ್ಲಮ್ಮ ಆಯ್ಕೆಯಾಗಿದ್ದಾರೆ. 17 ಸದಸ್ಯರನ್ನೊಳಗೊಂಡ ರಾಮಸಾಗರ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಶರಣಪ್ಪ ಬೊಮ್ಮಗಂಡಿ ಮತ್ತು ಪಾರ್ವತಿ ನಾಮಪತ್ರ ಸಲ್ಲಿಸಿದ್ದು, ಶರಣಪ್ಪ ಬೊಮ್ಮಗಂಡಿ 11 ಮತ ಹಾಗೂ ಪಾರ್ವತಿ ಕೆ. 6 ಮತ ಪಡೆದರು. ಉಪಾದ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಲ್ಲಮ್ಮ ಕೆ.10 ಮತ ಪಡೆದರೆ ಎ.ಕೆ.ಚೆ„ತ್ರ 7 ಮತ ಪಡೆದರು ಎಂದು ಚುನಾವಣಾಧಿ ಕಾರಿ ಎಂ.ಕಿಶೋರಕುಮಾರ್‌ ಘೋಷಿದರು.
ಶಿರಸ್ತೆದಾರ ರಾಘವೇಂದ್ರ, ಪಿಡಿಒ ಕೆ.ಹನುಮಂತಪ್ಪ, ಕಾರ್ಯದರ್ಶಿ ನಾಗರಾಜರಾವ್‌ ವಿ.ಕೆ. ಸಹಕಾರ ನೀಡಿದರು. ಸದಸ್ಯರಾದ ಸಿಕ್ಲಿ ಸೋಮಪ್ಪ, ಎಸ್‌.ಎಂ.ಸ್ವಪ್ನ, ಬಿ.ಮೌಲಾಸಾಬ್‌, ಸಿ.ವಿರೂಪಾಕ್ಷ, ದುರುಗಮ್ಮ, ಪಾರ್ವತಮ್ಮ ಆನೆ, ಹನುಮಂತಪ್ಪ, ರಾಮಕ್ಕ, ದಾನಶೆಟ್ಟಿ ವಿರೂಪಾಕ್ಷಪ್ಪ, ಬಿ.ಎಂ. ಶಿವಲೀಲಮ್ಮ, ಆಶಾ.ಎಂ., ಆರ್‌.ಎಂ.ರಾಮಯ್ಯ ಮತ್ತು ಯಲ್ಲಮ್ಮ.ಕೆ.ಭಾಗವಹಿಸಿದ್ದರು.

ಓದಿ :ದಮ್ಮೂರು ಗ್ರಾಪಂಗೆ ಪ್ರಕಾಶರೆಡ್ಡಿ ಅಧ್ಯಕ್ಷ

 

ಟಾಪ್ ನ್ಯೂಸ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.