![koo](https://www.udayavani.com/wp-content/uploads/2024/07/koo-1-415x234.jpg)
ಬಿಜೆಪಿ ವಶಕ್ಕೆ ರಾಮಸಾಗರ ಗ್ರಾಪಂ
ರಾಮಸಾಗರ ಗ್ರಾಪಂ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಸದಸ್ಯರು ಅಭಿನಂದಿಸಿದರು
Team Udayavani, Feb 5, 2021, 6:12 PM IST
![5-16](https://www.udayavani.com/wp-content/uploads/2021/02/5-16-620x372.gif)
ಕಂಪ್ಲಿ: ತೀವ್ರ ಕುತೂಹಲ ಕೆರಳಿಸಿದ್ದ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿಯು ಭಾಜಪ ಬೆಂಬಲಿತರ ಪಾಲಾಗಿದ್ದು, ಅಧ್ಯಕ್ಷರಾಗಿ ಶರಣಪ್ಪ ಬೊಮ್ಮಗಂಡಿ ಹಾಗೂ ಉಪಾಧ್ಯಕ್ಷರಾಗಿ ಕೆ.ಯಲ್ಲಮ್ಮ ಆಯ್ಕೆಯಾಗಿದ್ದಾರೆ. 17 ಸದಸ್ಯರನ್ನೊಳಗೊಂಡ ರಾಮಸಾಗರ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಶರಣಪ್ಪ ಬೊಮ್ಮಗಂಡಿ ಮತ್ತು ಪಾರ್ವತಿ ನಾಮಪತ್ರ ಸಲ್ಲಿಸಿದ್ದು, ಶರಣಪ್ಪ ಬೊಮ್ಮಗಂಡಿ 11 ಮತ ಹಾಗೂ ಪಾರ್ವತಿ ಕೆ. 6 ಮತ ಪಡೆದರು. ಉಪಾದ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಲ್ಲಮ್ಮ ಕೆ.10 ಮತ ಪಡೆದರೆ ಎ.ಕೆ.ಚೆ„ತ್ರ 7 ಮತ ಪಡೆದರು ಎಂದು ಚುನಾವಣಾಧಿ ಕಾರಿ ಎಂ.ಕಿಶೋರಕುಮಾರ್ ಘೋಷಿದರು.
ಶಿರಸ್ತೆದಾರ ರಾಘವೇಂದ್ರ, ಪಿಡಿಒ ಕೆ.ಹನುಮಂತಪ್ಪ, ಕಾರ್ಯದರ್ಶಿ ನಾಗರಾಜರಾವ್ ವಿ.ಕೆ. ಸಹಕಾರ ನೀಡಿದರು. ಸದಸ್ಯರಾದ ಸಿಕ್ಲಿ ಸೋಮಪ್ಪ, ಎಸ್.ಎಂ.ಸ್ವಪ್ನ, ಬಿ.ಮೌಲಾಸಾಬ್, ಸಿ.ವಿರೂಪಾಕ್ಷ, ದುರುಗಮ್ಮ, ಪಾರ್ವತಮ್ಮ ಆನೆ, ಹನುಮಂತಪ್ಪ, ರಾಮಕ್ಕ, ದಾನಶೆಟ್ಟಿ ವಿರೂಪಾಕ್ಷಪ್ಪ, ಬಿ.ಎಂ. ಶಿವಲೀಲಮ್ಮ, ಆಶಾ.ಎಂ., ಆರ್.ಎಂ.ರಾಮಯ್ಯ ಮತ್ತು ಯಲ್ಲಮ್ಮ.ಕೆ.ಭಾಗವಹಿಸಿದ್ದರು.
ಓದಿ :ದಮ್ಮೂರು ಗ್ರಾಪಂಗೆ ಪ್ರಕಾಶರೆಡ್ಡಿ ಅಧ್ಯಕ್ಷ
ಟಾಪ್ ನ್ಯೂಸ್
![koo](https://www.udayavani.com/wp-content/uploads/2024/07/koo-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![koo](https://www.udayavani.com/wp-content/uploads/2024/07/koo-1-150x84.jpg)
Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.