ನಾಡಿಗೆ ಧಕೆ ಬಂದಾಗ ಹೋರಾಟ ಅನಿವಾರ್ಯ


Team Udayavani, Feb 6, 2021, 1:25 PM IST

Kannada sahity sammelana

ದೇವನಹಳ್ಳಿ: ನಾಡು-ನುಡಿಗೆ ಧಕ್ಕೆ ಬಂದಾಗ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಮಾಜಿ ಶಾಸಕ ಜಿ.ಚಂದ್ರಣ್ಣ ಹೇಳಿದರು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ತಾಲೂಕು 26ನೇ ಕನ್ನಡ  ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಕನ್ನಡನಾಡು,ನುಡಿ,ಜಲದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದರು.

ಪರಭಾಷೆ ಮಾತನಾಡಬೇಡಿ: ಕನ್ನಡಕ್ಕಾಗಿ ಕೈಯತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಎಂದು ಕುವೆಂಪು ಅವರ ವಾಕ್ಯ ಅನುಸರಿಸ  ಬೇಕು. ಯಾರೇ ಪರ ಭಾಷಿಕರು ಬಂದರೆ, ಅವರ ಭಾಷೆಯಲ್ಲಿ ಮಾತ ನಾಡು ವುದನ್ನು ನಿಲ್ಲಿಸಬೇಕು ನಮ್ಮ ಕನ್ನಡ ಭಾಷೆಯಲ್ಲಿ  ವ್ಯವಹರಿಸಬೇಕು ಎಂದರು.

ಕನ್ನಡ ಭಾಷೆಗೆ 8 ಜ್ಞಾನ ಪೀಠ ಪ್ರಶಸ್ತಿಗಳು ಲಭಿಸಿದೆ. ಸಾಹಿತಿಗಳು ನಮಗೆ ಹಾಕಿಕೊಟ್ಟಿ ರುವ ದಾರಿಯಲ್ಲಿ ಹೋಗುತ್ತಿದ್ದೇವೆ. ನಮ್ಮ ತಾಲೂಕಿನವರೇ ಆದಂತಹ ನಿಸಾರ್‌ ಅಹಮದ್‌, ಡಿವಿಜಿ, ತಾ.ಪೂ.ವೆಂಕಟ ರಾಮು, ಸಿ.ಅಶ್ವತ್ಥ್ ಮೊದಲಾದವರು ನಮ್ಮ  ತಾಲೂಕಿಗೆ ಹೆಸರು ತಂದುಕೊಟ್ಟಿದ್ದಾರೆ ಎಂದರು.

ಭಾಷೆಗೆ ಇತಿಹಾಸವಿದೆ: ತಾಲೂಕು ಕಸಾಪ ಅಧ್ಯಕ್ಷ ಆರ್‌.ಕೆ.ನಂಜೇಗೌಡ ಮಾತನಾಡಿ, ಮಾತೃಭಾಷೆ ಪ್ರೀತಿಸಬೇಕು. ಕನ್ನಡ  ಭಾಷೆಯೇ ನಮ್ಮ ಆಸ್ತಿ, ನಮ್ಮ ಭಾಷೆ-ನುಡಿಗೆ ಧಕ್ಕೆಯಾಗ ದಂತೆ ಪ್ರತಿ ಕನ್ನಡಾಭಿಮಾನಿಗಳು ಇಂತಹ ಸಮ್ಮೇಳನಗಳಲ್ಲಿ ಹೆಚ್ಚು  ಪಾಲ್ಗೊಳ್ಳುವಂತೆ ಆಗಬೇಕು. ಎಲ್ಲ ಕಚೇರಿಗಳಲ್ಲಿ, ಮಾರುಕಟ್ಟೆಗಳಲ್ಲಿ, ಇತರೆ ಜಿಲ್ಲೆಗಳಲ್ಲಿ ಸೇರಿ ಇತರೆ ರಾಜ್ಯ,ರಾಷ್ಟ್ರಾದ್ಯಂತ  ಕನ್ನಡ ಪರಂಪರೆ ಸಾರಬೇಕು. ಇಡೀ ವಿಶ್ವಮಟ್ಟದಲ್ಲಿ ಕನ್ನಡದ ಧ್ವಜ ಹಾರಿಸಬೇಕು ಎಂದರು.

 ಇದನ್ನೂ ಓದಿ :ಹಾಲಿನ ಪ್ಯಾಕೆಟ್ ಗಳು ಈತನ ಟಾರ್ಗೆಟ್: ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕರಾಮತ್ತು

ಕನ್ನಡ ಸಾಹಿತ್ಯ ಪರಿಷತ್‌ ಸಂಚಾಲಕ ಬಿ.ಕೆ.ಶಿವಪ್ಪ, ಆರ್‌.ಮಾರೇಗೌಡ, ಜಿಲ್ಲಾ ಸಾಹಿತ್ಯ ಪರಿಷತ್‌ ಮಹಿಳಾ ಘಟಕದ ಅಧ್ಯಕ್ಷೆ  ಪುನಿತಾ, ಉಪಾ ಧ್ಯಕ್ಷೆ ಗೀತಾ, ತಾಲೂಕು ಅಧ್ಯಕ್ಷೆ ಮಹದೇವಿ ಕಾಂತರಾಜು, ಮಹಿಳಾ ಘಟಕದ ಉಪಾಧ್ಯಕ್ಷೆ ಗೀತಾ, ಕಾರ್ಯದರ್ಶಿ ಅನುರಾಧ, ತಾಲೂ ಕು ಪ್ರತಿನಿಧಿ ರಾಧಾಕೃಷ್ಣರೆಡ್ಡಿ, ಗೌರವಾಧ್ಯಕ್ಷ ಜಯರಾಮೇಗೌಡ, ಉಪಾಧ್ಯಕ್ಷ ರಾಮಾಂಜಿ ನಪ್ಪ,ಯೋಜನಾ ಸಮಿತಿ ಅಧ್ಯಕ್ಷ ಚಂದ್ರ ಶೇಖರ್‌, ಕಸಾಪ ಟೌನ್‌ ಉಪಾಧ್ಯಕ್ಷ ಚಂದ್ರೇ ಗೌಡ, ಸಕರವೇ ಗೌರವಾಧ್ಯಕ್ಷ ಎನ್‌.ಚಂದ್ರಶೇಖರ್‌, ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಎಂ.ಸಶಿವಕುಮಾರ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ಚನ್ನರಾಯಪಟ್ಟಣ ಹೋಬಳಿ ಜೆಡಿಎಸ್‌ ಅಧ್ಯಕ್ಷ ಮುನಿರಾಜು ಇದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.