![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 7, 2021, 6:50 AM IST
ಬೆಂಗಳೂರು: ಸರಕಾರಿ ಸಾಮೂಹಿಕ ವಿವಾಹದ ಮಾನ ದಂಡಗಳನ್ನು ಸಡಿಲಗೊಳಿಸಲಾಗಿದ್ದು, ವಧು-ವರ ಅಥವಾ ಅವರ ಕುಟುಂಬ ಬಯಸುವ ಮುಹೂರ್ತದಲ್ಲಿಯೂ ಸಪ್ತಪದಿ ನಡೆಸಲು ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.
ಈವರೆಗೆ ನಿರ್ದಿಷ್ಟ ದಿನಾಂಕದಂದು ಸಪ್ತಪದಿ ಸಾಮೂಹಿಕ ವಿವಾಹ ನೆರವೇರಿಸಲಾಗುತ್ತಿತ್ತು. ಈಗ ಮಾನದಂಡ ಗಳನ್ನು ಸಡಿಲಗೊಳಿಸಲಾಗಿದೆ. ಇಲಾಖೆ ನಿಗದಿಪಡಿಸಿರುವ ದಿನಾಂಕವಲ್ಲದೆ, ವಧು – ವರ ಅಥವಾ ಅವರ ಕುಟುಂಬ ಇಚ್ಛಿಸುವ ದಿನಾಂಕ, ಮುಹೂರ್ತದಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಇಲಾಖೆ ಸಿದ್ಧವಾಗಿದೆ.
ಸಿದ್ಧ ಮುಹೂರ್ತ
ಇಲಾಖೆಯು ಜುಲೈ ತಿಂಗಳ ವರೆಗಿನ ಮುಹೂರ್ತವನ್ನು ಸಿದ್ಧಪಡಿಸಿ, ಬಿಡುಗಡೆ ಮಾಡಿದೆ.
ಫೆಬ್ರವರಿ: 17, 25
ಮಾರ್ಚ್: 5, 8, 15, 26, 31
ಎಪ್ರಿಲ್: 2, 4, 19, 22, 25, 29
ಮೇ: 3, 6, 9, 13, 21, 30
ಜೂನ್: 4, 13, 17, 27
ಜುಲೈ: 1, 4, 7
ವಧು-ವರ ಹೇಳುವ ಮುಹೂರ್ತದ ದಿನದಂದೇ ಬೇಕಾದರೂ ಸಪ್ತಪದಿ ಮಾಡುತ್ತೇವೆ.
– ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ ದತ್ತಿ ಇಲಾಖೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.