ವಧು-ವರ ಬಯಸಿದ ಮುಹೂರ್ತದಲ್ಲೂ ಸಪ್ತಪದಿ ನಡೆಸಲು ಧಾರ್ಮಿಕ ದತ್ತಿ ಇಲಾಖೆ ತೀರ್ಮಾನ


Team Udayavani, Feb 7, 2021, 6:50 AM IST

ಬಯಸಿದ ಮುಹೂರ್ತದಲ್ಲೂ ಸಪ್ತಪದಿ ನಡೆಸಲು ತೀರ್ಮಾನ

ಬೆಂಗಳೂರು: ಸರಕಾರಿ ಸಾಮೂಹಿಕ ವಿವಾಹದ ಮಾನ ದಂಡಗಳನ್ನು ಸಡಿಲಗೊಳಿಸಲಾಗಿದ್ದು, ವಧು-ವರ ಅಥವಾ ಅವರ ಕುಟುಂಬ ಬಯಸುವ ಮುಹೂರ್ತದಲ್ಲಿಯೂ ಸಪ್ತಪದಿ ನಡೆಸಲು ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.

ಈವರೆಗೆ ನಿರ್ದಿಷ್ಟ ದಿನಾಂಕದಂದು ಸಪ್ತಪದಿ ಸಾಮೂಹಿಕ ವಿವಾಹ ನೆರವೇರಿಸಲಾಗುತ್ತಿತ್ತು. ಈಗ ಮಾನದಂಡ ಗಳನ್ನು ಸಡಿಲಗೊಳಿಸಲಾಗಿದೆ. ಇಲಾಖೆ ನಿಗದಿಪಡಿಸಿರುವ ದಿನಾಂಕವಲ್ಲದೆ, ವಧು – ವರ ಅಥವಾ ಅವರ ಕುಟುಂಬ ಇಚ್ಛಿಸುವ ದಿನಾಂಕ, ಮುಹೂರ್ತದಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಇಲಾಖೆ ಸಿದ್ಧವಾಗಿದೆ.

ಸಿದ್ಧ ಮುಹೂರ್ತ
ಇಲಾಖೆಯು ಜುಲೈ ತಿಂಗಳ ವರೆಗಿನ ಮುಹೂರ್ತವನ್ನು ಸಿದ್ಧಪಡಿಸಿ, ಬಿಡುಗಡೆ ಮಾಡಿದೆ.

ಫೆಬ್ರವರಿ: 17, 25
ಮಾರ್ಚ್‌: 5, 8, 15, 26, 31
ಎಪ್ರಿಲ್‌: 2, 4, 19, 22, 25, 29
ಮೇ: 3, 6, 9, 13, 21, 30
ಜೂನ್‌: 4, 13, 17, 27
ಜುಲೈ: 1, 4, 7

ವಧು-ವರ ಹೇಳುವ ಮುಹೂರ್ತದ ದಿನದಂದೇ ಬೇಕಾದರೂ ಸಪ್ತಪದಿ ಮಾಡುತ್ತೇವೆ.
– ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ ದತ್ತಿ ಇಲಾಖೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.