![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 7, 2021, 9:00 AM IST
ಮುಂಬಯಿ: ಬಿರುದು, ಪ್ರಶಸ್ತಿಗಳಿಗಾಗಿ ಕ್ಯೂ ನಿಲ್ಲುವ, ಲಾಬಿ ಮಾಡುವವರ ಮಧ್ಯೆ ಖ್ಯಾತ ಉದ್ಯಮಿ ರತನ್ ಟಾಟಾ ಆದರ್ಶ ಎತ್ತಿಹಿಡಿದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿರುವ “ಭಾರತರತ್ನ ಫಾರ್ ರತನ್ ಟಾಟಾ’ ಹ್ಯಾಶ್ ಟ್ಯಾಗ್ಗೆ ಪ್ರತಿಕ್ರಿಯಿಸಿರುವ ಅವರು, “ನನಗೆ ಭಾರತರತ್ನ ನೀಡಬೇಕೆಂದು ಒತ್ತಾಯಿಸಿ ನಡೆಸುತ್ತಿರುವ ಅಭಿಯಾನವನ್ನು ಕೂಡಲೇ ನಿಲ್ಲಿಸಬೇಕು’ ಎಂದು ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಐಕಳ ಕಂಬಳ ಕರೆಯಲ್ಲಿ ಬೋಳದಗುತ್ತು ರಾಕೆಟ್ ಬೊಲ್ಲ- ಧೋನಿ ಕೋಣಗಳ ದಾಖಲೆ ಓಟ
ಇದು ನನ್ನ ಅದೃಷ್ಟ: “ಗೌರವಗಳ ಬದಲಿಗೆ, ಭಾರತೀಯನಾಗಿರುವುದೇ ನನ್ನ ಪಾಲಿಗೆ ಅದೃಷ್ಟದ ಸಂಗತಿ. ಭಾರತದ ಬೆಳವಣಿಗೆಗೆ, ಸಮೃದ್ಧಿಗೆ ಮತ್ತಷ್ಟು ಕೊಡುಗೆ ನೀಡಲು ಶ್ರಮಿಸುವೆನು’ ಎಂದು ಟ್ವೀಟ್ ಮಾಡಿದ್ದಾರೆ. ಸ್ಫೂರ್ತಿ ಭಾಷಣಕಾರ ಡಾ| ವಿವೇಕ್ ಭಿಂದ್ರಾ, ಈ ಹ್ಯಾಶ್ ಟ್ಯಾಗ್ ಸೃಷ್ಟಿಸಿದ ಬಳಿಕ ಸಹಸ್ರಾರು ಮಂದಿ “ರತನ್ ಟಾಟಾ ಭಾರತರತ್ನಕ್ಕೆ ಅರ್ಹರು’, “ರಿಯಲ್ ಹೀರೋ ಆಫ್ ಇಂಡಿಯಾ’ ಎಂದು ಟ್ವೀಟ್ ಮಾಡಿದ್ದರು. ಭಾರತದ ಏಳ್ಗೆಗೆ ರತನ್ ಟಾಟಾ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.