![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 7, 2021, 2:45 PM IST
ಲಿಂಗಸುಗೂರು: ವಾಲ್ಮೀಕಿ ನಾಯಕ ಸಮಾಜಕ್ಕೆ ಪ್ರತ್ಯೇಕ ರೆಜಿಮೆಂಟ್ಗೆ ಸ್ಥಾಪಿಸುವಂತೆ ಒತ್ತಾಯಿಸಿ ಶರಣು ಸುರಪೂರಕರ್ ನೇತೃತ್ವದಲ್ಲಿ ಮಸ್ಕಿಯಿಂದ ಸುರುಪುರ ವರೆಗೆ ಆರಂಭಿಸಿದ ಪಾದಯಾತ್ರೆಗೆ ಶನಿವಾರ ಪಟ್ಟಣದಲ್ಲಿ ನಾಯಕ ಸಮಾಜದ ಮುಖಂಡರು ಸ್ವಾಗತಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ನಾಯಕ ಸಂಸ್ಥಾನಗಳು ತಮ್ಮದೇ ಆದ ಕೊಡುಗೆ ನೀಡಿವೆ. ನಾಯಕ ಸಮಾಜದ ಯುವಕರು ಸೈನ್ಯದಲ್ಲಿ ಸೇರಿಕೊಂಡು ದೇಶ ಸೇವೆ ಮಾಡಲು ಪ್ರೇರಣೆಗಾಗಿ ಭಾರತೀಯ ಸೇನೆಯಲ್ಲಿ ನಾಯಕರಿಗೆ ಪ್ರತ್ಯೇಕ ರೆಜಿಮೆಂಟ್ ಸ್ಥಾಪಿಸುವುದು ಅಗತ್ಯವಾಗಿದೆ.
ಇದನ್ನೂ ಓದಿ:16 ಗ್ರಾಪಂ ಬಿಜೆಪಿಗೆ, 5ರಲ್ಲಿ ಕಾಂಗ್ರೆಸ್ ಪಾರಮ್ಯ
ಈಗಾಗಲೇ ಸಿಖ್, ಗೋರಾಕ್ ರೆಜಿಮೆಂಟ್ನಂತೆ ವಾಲ್ಮೀಕಿ ರೆಜಿಮೆಂಟ್ ಸ್ಥಾಪಿಸಬೇಕು ಎಂದು ಆಗ್ರಹಿಸಿ ಫೆ.5ರಂದು ಮಸ್ಕಿಯಿಂದ ಪಾದಯಾತ್ರೆ ಆರಂಭಗೊಂಡು ಫೆ.8ಕ್ಕೆ ಸುರುಪುರವರಿಗೂ ಪಾದಯಾತ್ರೆ ಕೊನೆಗೊಳ್ಳಲಿದೆ. ಉಸ್ಕಿಹಾಳದ ಆತ್ಮಾನಂದ ಗುರೂಜಿ, ಚಂದ್ರು ನಾಯಕ, ಹನುಮಂತ ನಾಯಕ, ಅಂಜಿ ನಾಯಕ, ನಾಗಪ್ಪ, ಪ್ರಭಾಕರ್ ಸೂಗೂರುಸೇರಿದಂತೆ ಇನ್ನೂ ಅನೇಕರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.