ಮೂರು ವರ್ಷಗಳಲ್ಲಿ ಪಾಕ್‌ಗೆ ತೆರಳಿದ 100 ಕಾಶ್ಮೀರಿಗಳು ನಾಪತ್ತೆ!


Team Udayavani, Feb 7, 2021, 9:40 PM IST

ಮೂರು ವರ್ಷಗಳಲ್ಲಿ ಪಾಕ್‌ಗೆ ತೆರಳಿದ 100 ಕಾಶ್ಮೀರಿಗಳು ನಾಪತ್ತೆ!

ಶ್ರೀನಗರ: ಭಾರತೀಯ ಭದ್ರತಾಸಂಸ್ಥೆಗಳು ದೇಶದ ಭದ್ರತೆಗೆ ಆತಂಕ ಒಡ್ಡಿರುವ ಸಂಗತಿಯೊಂದನ್ನು ಬಹಿರಂಗಪಡಿಸಿವೆ.

ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನಕ್ಕೆ ತೆರಳಿರುವ ಕಾಶ್ಮೀರದ 100 ಯುವಕರು, ಒಂದೋ ವಾಪಸ್‌ ಬಂದಿಲ್ಲ ಅಥವಾ ಮರಳಿದ ಬಳಿಕ ನಾಪತ್ತೆಯಾಗಿದ್ದಾರೆ. ಈ ಯುವಕರು ಪಾಕ್‌ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ಸೆಲ್‌ ರೀತಿ ಕಾರ್ಯನಿರ್ವಹಿಸುತ್ತಿರುವ ಸಾಧ್ಯತೆಯಿದೆ ಎಂಬ ಬಲವಾದ ಅನುಮಾನ ವ್ಯಕ್ತಪಡಿಸಲಾಗಿದೆ.

ಈ ಅನುಮಾನ ಹುಟ್ಟಲು ಕಾರಣ ಕಳೆದವರ್ಷ ಏಪ್ರಿಲ್‌ನಲ್ಲಿ ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಸಾವನ್ನಪ್ಪಿದ ಐದು ಉಗ್ರರು. ಅದರಲ್ಲೊಬ್ಟಾತ ಕಾಶ್ಮೀರಿ. ಆತ 2018ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದರೂ, ಬಳಿಕ ಭಾರತಕ್ಕೆ ಮರಳಿಯೇ ಇಲ್ಲ! ಕಳೆದ ವರ್ಷ ಏ.1ರಿಂದ 6ರವರೆಗೆ ಭಾರತ ಪ್ರವೇಶಿಸಲು ಯತ್ನಿಸಿದ ಉಗ್ರರ ಗುಂಪುಗಳಲ್ಲಿ; ದಕ್ಷಿಣ ಕಾಶ್ಮೀರದ ಶಾಪಿಯಾನ್‌, ಕುಲ್ಗಾಮ್‌, ಅನಂತ್‌ನಾಗ್‌ ಜಿಲ್ಲೆಯವರೂ ಸೇರಿದ್ದಾರೆ.

ಪಾಕ್‌ ವೀಸಾ ಪಡೆದು ತೆರಳಿದ ಅವರ್ಯಾರೂ ಮರಳಿಲ್ಲ. ಇದರಿಂದ ಭದ್ರತಾಪಡೆಗಳು ಹೀಗೆ ಪಾಕ್‌ಗೆ ತೆರಳಿದವರ ಹಿನ್ನೆಲೆ, ಕುಟುಂಬವನ್ನು ವಿಚಾರಿಸುತ್ತಿದ್ದಾರೆ. ಇದರಿಂದ ಕೆಲವರಿಗೆ ತೊಂದರೆಯಾದರೂ, ಅಪಾಯವನ್ನು ಗರಿಷ್ಠಪ್ರಮಾಣದಲ್ಲಿ ತಗ್ಗಿಸಬಹುದೆಂಬ ಉದ್ದೇಶವಿದೆ.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.