ಸುದೀರ್ಘ‌ ಸೇವೆ ಸಲ್ಲಿಸಿದ ಯುದ್ಧ ನೌಕೆ ಐಎನ್ಎಸ್‌ ವಿರಾಟ್‌ ಭಗ್ನಕ್ಕೆ ಸುಪ್ರೀಂ ತಡೆ


Team Udayavani, Feb 10, 2021, 9:35 PM IST

ಸುದೀರ್ಘ‌ ಸೇವೆ ಸಲ್ಲಿಸಿದ ಯುದ್ಧ ನೌಕೆ ಐಎನ್ಎಸ್‌ ವಿರಾಟ್‌ ಭಗ್ನಕ್ಕೆ ಸುಪ್ರೀಂ ತಡೆ

ನವದೆಹಲಿ: ಗುಜರಿ ಸೇರುವ ಅಪಾಯದಲ್ಲಿದ್ದ, ಜಗತ್ತಿನಲ್ಲೇ “ಸುದೀರ್ಘ‌ ಸೇವೆ ಸಲ್ಲಿಸಿದ ಯುದ್ಧ ನೌಕೆ’ ಖ್ಯಾತಿಯ ಐಎನ್ಎಸ್‌ ವಿರಾಟ್‌ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಧ್ವನಿಯೆತ್ತಿದೆ.

ನಿವೃತ್ತ ಯುದ್ಧ ನೌಕೆಯ ಭಗ್ನಗೊಳಿಸುವ ಕಾರ್ಯಕ್ಕೆ ಸುಪ್ರೀಂ ಮಧ್ಯಂತರ ತಡೆ ನೀಡಿದ್ದು, ಈ ಸಂಬಂಧ ಶ್ರೀರಾಮ್‌ ಗ್ರೂಪ್‌ಗೆ ನೋಟಿಸ್‌ ಜಾರಿ ಮಾಡಿದೆ.

ಐಎನ್‌ಎಸ್‌ ವಿರಾಟ್‌ ಅನ್ನು ಮ್ಯೂಸಿಯಂ ಮತ್ತು ಬಹುಕ್ರಿಯಾತ್ಮಕ ಸಾಹಸ ಕೇಂದ್ರವಾಗಿ ಪರಿವರ್ತಿಸಲು ಅನುಮತಿ ಕೋರಿದ್ದ ಎನ್ವಿಟೆಕ್‌ ಮರೈನ್‌ ಕನ್ಸಲ್ಟಂಟ್ಸ್‌ ಪ್ರೈ.ಲಿ.ಯ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್‌ ಈ ತೀರ್ಪು ಪ್ರಕಟಿಸಿದೆ.

ಇದನ್ನೂ ಓದಿ:ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ರಿಪಬ್ಲಿಕನ್‌ನ 6 ಸಂಸದರ ಮತ!

ಸೇನೆಯಿಂದ ನಿವೃತ್ತಗೊಂಡ ಐಎನ್‌ಎಸ್‌ ವಿರಾಟ್‌ ಅನ್ನು ಶ್ರೀರಾಮ್‌ ಗ್ರೂಪ್‌ ಸಂಸ್ಥೆ ಈ ಹಿಂದೆ ಹರಾಜಿನಲ್ಲಿ ಖರೀದಿಸಿ, ಯುದ್ಧ ನೌಕೆಯನ್ನು ಭಗ್ನಗೊಳಿಸಿ, ಬಿಡಿಭಾಗ ಮಾರುವ ಉದ್ದೇಶ ಹೊಂದಿತ್ತು. ಇದಕ್ಕಾಗಿ ಕಳೆದ ಸೆಪ್ಟೆಂಬರ್‌ನಲ್ಲಿ ಅಲಂಗ್‌ ನಲ್ಲಿನ ಶಿಪ್‌ ಬ್ರೇಕಿಂಗ್‌ ಯಾರ್ಡ್‌ಗೆ ಯುದ್ಧ ನೌಕೆ ಕೂಡ ತಲುಪಿತ್ತು. ಕಾನೂನಾತ್ಮಕವಾಗಿ ಐಎನ್‌ಎಸ್‌ ವಿರಾಟ್‌ನ ಖರೀದಿ ಹಕ್ಕು ಪಡೆಯಲು ಎನ್ವಿಟೆಕ್‌ ಸಂಸ್ಥೆಗೆ ಕೇಂದ್ರ ಸರ್ಕಾರ ಸೂಚಿಸಿದ್ದರಿಂದ, ಸಂಸ್ಥೆ ಸುಪ್ರೀಂನಲ್ಲಿ ಹೋರಾಟ ನಡೆಸಿತ್ತು.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.