ಕಡಬ: ಮರವೇರಿ ಕುಳಿತಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ


Team Udayavani, Feb 12, 2021, 11:34 AM IST

ಕಡಬ: ಮರವೇರಿ ಕುಳಿತಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ

ಕಲ್ಲುಗುಡ್ಡೆ (ಕಡಬ): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ನಸುಕಿನ ಜಾವ ಇಬ್ಬರ ಮೇಲೆ ದಾಳಿ ನಡೆಸಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ ನಡೆಯುತ್ತಿದೆ.

ಸದ್ಯ ಮಾಹಿತಿ ಪ್ರಕಾರ ಚಿರತೆ ತೋಟದೊಳಗಿನಿಂದ ಮರವನ್ನೇರಿ ಕುಳಿತಿದೆ ಎನ್ನಲಾಗಿದೆ. ಚಿರತೆ ಸೆರೆ ಹಿಡಿಯಲು ವಿವಿಧ ತಯಾರಿಗಳನ್ನು ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ:ಕಡಬ ತಾಲೂಕಿನ ರೆಂಜಿಲಾಡಿ: ತೋಟದಲ್ಲಿ ಚಿರತೆ ದಾಳಿ, ಇಬ್ಬರು ಆಸ್ಪತ್ರೆಗೆ ದಾಖಲು

ಸ್ಥಳಕ್ಕೆ ಎಸಿಎಫ್ ಆಸ್ಟೀನ್ ಪಿ. ಸೋನ್ಸ್, ರೇಂಜರ್ ರಾಘವೇಂದ್ರ, ಮಂಜುನಾಥ್, ಅಧಿಕಾರಿಗಳು, ಸಿಬ್ಬಂದಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಘಟನೆ: ಫೆ.12ರಂದು ನಸುಕಿನ ರೆಂಜಿಲಾಡಿ ಗ್ರಾಮದ ಹೇರ ನಿವಾಸಿ ಕೃಷಿಕರಾದ ಚಂದ್ರಶೇಖರ ಹಾಗೂ ಸೌಮ್ಯ ಕಾಮತ್ ಅವರು ಅಡಿಕೆ ತೋಟದಲ್ಲಿ ಸ್ಪಿಂಕ್ಲೇರ್ (ಜಟ್) ಬದಲಾಯಿಸುವಲ್ಲಿ ನಿರತರಾಗಿರುವ ವೇಳೆ ಚಿರತೆ ದಾಳಿ ನಡೆಸಿದೆ. ಗಾಯಗೊಂಡಿರುವ ಇವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Puttur: ಎಂಡೋ ಬಾಧಿತ ಯುವತಿ ನಿಧನ

Puttur: ಎಂಡೋ ಬಾಧಿತ ಯುವತಿ ನಿಧನ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

1-saddsa

Bantwal; ನೇಲ್ಯಪಲ್ಕೆಯಲ್ಲಿ ಬಿರುಗಾಳಿಗೆ ಹಾರಿದ ಅಂಗಡಿಗಳ ಮೇಲ್ಛಾವಣಿ ಶೀಟುಗಳು

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.