ಹುಣಸೂರು: ಮುಂಜಾನೆ ವಾಕಿಂಗ್ ಹೋದವರಿಗೆ ಕಾಣಿಸಿಕೊಂಡ ಚಿರತೆ!


Team Udayavani, Feb 15, 2021, 2:36 PM IST

ಹುಣಸೂರು: ಮುಂಜಾನೆ ವಾಕಿಂಗ್ ಹೋದವರಿಗೆ ಕಾಣಿಸಿಕೊಂಡ ಚಿರತೆ!

Representative Image

ಹುಣಸೂರು: ನಗರದ ಹಳೇ ಸೇತುವೆ ಬಳಿಯ ಸತ್ಯ ಸಾಯಿ ಕೈಗಾರಿಕಾ ತರಬೇತಿ ಸಂಸ್ಥೆ ಮುಂದಿನ ರಸ್ತೆಯಲ್ಲಿ ಬೆಳಗಿನ ಜಾವ ಐದು ಗಂಟೆಯ ವೇಳೆಗೆ ದೊಡ್ಡ ಗಾತ್ರದ ಚಿರತೆಯೊಂದು ಕಾಣಿಸಿಕೊಂಡಿದೆ. ಮುಂಜಾನೆ ಮಡಿಕೇರಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದವರಿಗೆ ಈ ಚಿರತೆ ರಸ್ತೆ ಬದಿಯಲ್ಲಿ ದರ್ಶನ ನೀಡಿದ್ದು, ಆತಂಕ ಹುಟ್ಟಿಸಿದೆ.

ಅದೇ ವೇಳೆಗೆ ಸೇತುವೆ ಕಡೆಯಿಂದ ವಾಯು ವಿಹಾರಕ್ಕೆ ತೆರಳಿದ್ದ ಮಂಜುನಾಥ್ ಎಂಬುವರು ಈ ಚಿರತೆಯನ್ನು ಕಂಡು ಸೇತುವೆ ಬಳಿಯ ನಿವಾಸಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸಿಬ್ಬಂದಿಗಳು ಸ್ಥಳ್ಕಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪ ಕುಟುಂಬದ ಸರ್ಕಾರ: ಎಚ್ ಡಿಕೆ

ಜನ ವಸತಿ ಪ್ರದೇಶದಲ್ಲಿ ಚಿರತೆ ಒಂದೆಡೆ ನಿಲ್ಲುವುದಿಲ್ಲ. ಮತ್ತೆ ಕಾಣಿಸಿಕೊಂಡಲ್ಲಿ ಬೋನಿರಿಸಿ ಸೆರೆಗೆ ಕ್ರಮವಹಿಸಲಾಗುವುದೆಂದು ಆರ್.ಎಫ್.ಓ. ಸಂದೀಪ್ ತಿಳಿಸಿದ್ದಾರೆ

ಹಳೇ ಸೇತುವೆ ಪಕ್ಕದಲ್ಲಿರುವ ಬ್ರಾಹ್ಮಣ ಬಡಾವಣೆಯ ಸಿದ್ದೇಗೌಡರ ತೋಟದಲ್ಲೂ ಮೂರು ದಿನಗಳ ಹಿಂದೆ ತೋಟಕ್ಕೆ ನೀರು ಹಾಯಿಸುವ ವೇಳೆ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿರುವ ಬಗ್ಗೆ ಸಿದ್ದೇಗೌಡ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಯತ್ನಾಳ್ ಮುಂದೆಯೂ ಹೀಗೆ ಮಾತನಾಡಿ ನೋಡಲಿ, ನಮ್ಮದು ಶಿಸ್ತಿನ ಪಕ್ಷ: ಶಾಸಕ ಶಿವರಾಜ್ ಪಾಟೀಲ್

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.