ಆರಂಭಕ್ಕೂ ಮುನ್ನ ಪಾಳುಬಿದ್ದ ಎಸ್‌ಟಿಪಿ ಘಟಕ

2013ರಿಂದ ಈವರೆಗೆ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮವಹಿಸಬೇಕು.

Team Udayavani, Feb 15, 2021, 5:49 PM IST

ಆರಂಭಕ್ಕೂ ಮುನ್ನ ಪಾಳುಬಿದ್ದ ಎಸ್‌ಟಿಪಿ ಘಟಕ

ಹುಮನಾಬಾದ: ಬಹು ಕೋಟಿ ವೆಚ್ಚದಲ್ಲಿ ತಾಲೂಕಿನ ಧುಮ್ಮನಸೂರ್‌ ವಲಯದಲ್ಲಿ ನಿರ್ಮಾಣಗೊಂಡ ಯುಜಿಡಿ ಕಾಮಗಾರಿಯ ಎಸ್‌ಟಿಪಿ ಪ್ರಾರಂಭಕ್ಕೂ
ಮುನ್ನವೇ ಪಾಳು ಬಿದ್ದಿದೆ. ಪಟ್ಟಣದ 27 ವಾರ್ಡ್‌ಗಳ ತ್ಯಾಜ್ಯ ನೀರು ಸಂಸ್ಕರಿಸಿ ಪುನರ್‌ ಬಳಕೆಗೆ ಅನುವಾಗುವಂತೆ ಮಾಡುವ ಉದ್ದೇಶದಿಂದ ಸ್ಥಾಪನೆಗೊಂಡಿರುವ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ವು ನಿರ್ವಹಣೆ ಕೊರತೆ ಹಾಗೂ ತ್ಯಾಜ್ಯ ನೀರಿನ ಕೊರತೆಯಿಂದ
ನಲಗುವಂತಾಗಿದೆ.

ಈ ಘಟಕ ಪ್ರತಿ ದಿನ 6 ಎಂಎಲ್‌ಡಿ ನೀರಿನ ಸಂಸ್ಕರಣಾ ಸಾಮರ್ಥ್ಯ ಹೊಂದಿದ್ದು, ಈ ವರೆಗೆ ಪಟ್ಟಣದ ಯಾವ ಬಡಾವಣೆಯಿಂದ ಹನಿ ಕೊಳಚೆ ನೀರು ಈ ಘಟಕಕ್ಕೆ ಬಿದ್ದಿಲ್ಲ. ಕಾರಣ ಇಂದಿಗೂ ವಾಡ್‌ವಾರು ಪ್ರಾಯೋಗಿಕ ಪರೀಕ್ಷೆಯೇ ನಡೆದಿಲ್ಲ. ಪಟ್ಟಣದ ಎಲ್ಲ ಕಡೆಗಳಲ್ಲಿ ರಸ್ತೆ ಅಗೆದು ಒಳಚರಂಡಿಗಾಗಿ ಪೈಪ್‌ಲೈನ್‌ ಮಾಡಲಾಗಿದೆ. ಆ ಪೈಪ್‌ ಲೈನ್‌ಗೆ ಪುರಸಭೆ ವತಿಯಿಂದ ಸಂಪರ್ಕ ಕಲ್ಪಿಸುವ ಕೆಲಸ ಇಂದಿಗೂ ಬಾಕಿ ಇದೆ. ಎಲ್ಲ ಕಡೆಗಳಿಂದ ಬರುವ ಕೊಳಚೆ ನೀರು ಜೇರಪೇಟ್‌ ಹೊರ ಪ್ರದೇಶದಲ್ಲಿ ಹಾಗೂ ಎಂಪಿ ಬಡಾವಣೆ ಹೊರ ಪ್ರದೇಶದಲ್ಲಿಸೇರುವಂತೆ ಮಾಡಿದ್ದು, ಅಲ್ಲಿಂದ ಪಂಪಿಂಗ್‌ ಮಾಡಿ ಎಸ್‌ಟಿಪಿಗೆ ಸೇರಬೇಕು. ಗುತ್ತಿಗೆದಾರ ಮೋಹನ ಅವರ ಪ್ರಕಾರ ಈಗಾಗಲೇ ಅಧಿಕಾರಿಗಳ ಎದುರಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ತೋರಿಸಲಾಗಿದೆ, ಸಂಬಂ  ಧಿಸಿದ ಎಲ್ಲ ದಾಖಲೆಗಳು ಇವೆ ಎಂದು ಹೇಳುತ್ತಿದ್ದಾರೆ. ಆದರೆ ಪ್ರಾಯೋಗಿಕ ಪರೀಕ್ಷೆ ನಡೆಸಿದರೆ ಎಸ್‌ಟಿಪಿ ಘಟಕದಲ್ಲಿ ಗಿಡ-ಮರಗಳು ಏಕೆ ಬೆಳೆದು ನಿಂತಿವೆ?
ಎಂದು ಪುರಸಭೆ ಸದಸ್ಯರು ಪ್ರಶ್ನಿಸುತ್ತಿದ್ದಾರೆ.

7 ವರ್ಷಗಳ ಕಾಲ ನಡೆದ ಯುಜಿಡಿ ಕಾಮಗಾರಿ ಪೂರ್ಣಗೊಂಡಿಲ್ಲ. ವಿವಿಧೆಡೆ ಕಾಮಗಾರಿ ಕಳಪೆಯಾಗಿದೆ. ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳುತ್ತಿರುವ ಗುತ್ತಿಗೆದಾರರು ಪುರಸಭೆಗೆ ಏಕೆ ದಾಖಲೆ ಸಲ್ಲಿಸಿ ಹಸ್ತಾಂತರಿಸಿಲ್ಲ. ಯಾವ ಕಾರಣಕ್ಕೆ ಬೆಂಗಳೂರಿನ ಕೆಯುಐಡಿಎಫ್‌ಸಿ ಅ ಧಿಕಾರಿಗಳಿಗೆ
ಸಂಪರ್ಕ ಮಾಡಿ ವರದಿಗಳು, ಸಂಬಂಧಿ ಸಿದ ದಾಖಲೆಗಳು ಸಲ್ಲಿಸಿ ಕಾಮಗಾರಿ ಪೂರ್ಣಗೊಂಡಿದೆ ಎಂದು ವರದಿ ಪಡೆದಿದ್ದಾರೆ. ಮೊದಲು ಎಲ್ಲ ವಾರ್ಡ್‌ಗಳಿಂದ ಪ್ರಾಯೋಗಿಕ ಪರೀಕ್ಷೆ ನಡೆಸಿ ಪರೀಕ್ಷೆ ವಿಫಲಗೊಂಡರೆ 2013ರಿಂದ ಈವರೆಗೆ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮವಹಿಸಬೇಕು.
ಎಸ್‌.ಎ. ಬಾಸಿದ್‌, ಪುರಸಭೆ ಸದಸ್ಯ

ಒಳಚರಂಡಿ ಕಾಮಗಾರಿ ಪಟ್ಟಣದ ಜನರಿಗೆ ಅನುಕೂಲ ಆಗಬೇಕಿತ್ತು. ಆದರೆ ವಿವಿಧೆಡೆ ನಡೆದಿರುವ ಕಾಮಗಾರಿ ನೋಡಿದರೆ ಪೂರ್ಣ ಪ್ರಮಾಣದಲ್ಲಿ ಯೋಜನೆ ಯಶಸ್ವಿಯಾಗುವುದು ಬಹುತೇಕ ಅನುಮಾನ. ಕಾಮಗಾರಿ ಸಂದರ್ಭದಲ್ಲಿ ಸಂಬಂಧಪಟ್ಟವರು ನಿಗಾ ವಹಿಸಿದರೆ ಇಂದು ಯೋಜನೆ ಆರಂಭಗೊಂಡು ಜನರಿಗೆ
ಲಾಭವಾಗುತ್ತಿತ್ತು. ಇದೀಗ ಯುಜಿಡಿ ಎಸ್‌ಟಿಪಿ   ಘಟಕ ಸಂಪೂರ್ಣ ಹಾಳಾದಂತೆ ಕಂಡು ಬರುತ್ತಿದೆ. ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಹಿರಿಯ ಅಧಿ ಕಾರಿಗಳು
ಮುಂದಾಗಬೇಕು.

ಗಿರೀಶ ಮಾಲಿಪಾಟೀಲ, ಪುರಸಭೆ ಮಾಜಿ ಸದಸ್ಯರು ಹಾಗೂ ಬಿಜೆಪಿ ನಗರ ಅಧ್ಯಕ್ಷರು

ಪಟ್ಟಣದಲ್ಲಿ ನಡೆದ 28 ಕೋಟಿಗೂ ಅಧಿಕ ಮೊತ್ತದ ಯುಜಿಡಿ ಕಾಮಗಾರಿ 2019ರಲ್ಲಿ ಪೂರ್ಣಗೊಂಡಿದ್ದು, ಒಂದು ವರ್ಷದ ನಿರ್ವಹಣೆ ಅಧಿವ  ಕೂಡಮುಗಿದಿದೆ ಎಂದು ಗುತ್ತಿದಾರರು ಹೇಳುತ್ತಿದ್ದಾರೆ. ಕಾಮಗಾರಿ ಪೂರ್ಣಗೊಂಡಿರುವ ಕುರಿತು ಪುರಸಭೆ ಅಧಿಕಾರಿ ದಾಖಲೆಗಳಿಗೆ ಸಹಿ ಹಾಗೂ ಚಿತ್ರಗಳು ಇರುವ ಬಗ್ಗೆ ಕೆಯುಐಡಿಎಫ್‌ಸಿ ಇಲಾಖೆ ದಾಖಲೆಗಳು ಹೇಳುತ್ತಿವೆ. ಜಿಲ್ಲಾಧಿಕಾರಿಗಳು ಈ ಕುರಿತು ಸಮಗ್ರ ತನಿಖೆ ನಡೆಸಬೇಕು.
ಮಹೇಶ ಅಗಡಿ, ಪುರಸಭೆ ಮಾಜಿ
ಸದಸ್ಯರು ಹಾಗೂ ಜೆಡಿಎಸ್‌ ತಾಲೂಕು ಅಧ್ಯಕ್ಷ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.