ಆರ್ಥಿಕ ಅಭಿವೃದ್ಧಿಗಾಗಿ ಡಿಸಿಸಿ ಬ್ಯಾಂಕ್‌ ನೆರವು


Team Udayavani, Feb 19, 2021, 6:39 PM IST

DCC Bank for Economic Development

ಚಿಕ್ಕಬಳ್ಳಾಪುರ: ಬಡವರು ಮತ್ತು ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸೇವೆ ಮಾಡಲು ಅವಕಾಶ ಹೊಂದಿರುವ ತಾವೇ ಪುಣ್ಯವಂತರು. ಸಿಕ್ಕಿರುವ ಅವಕಾಶವನ್ನು ಬಡವರ ಸೇವೆಗೆ ಮುಡುಪಾಗಿಟ್ಟು ಹೊಸ ಬದಲಾವಣೆ ತರಬೇಕೆಂದು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಚ್‌. ಎಸ್‌.ಮೋಹನ್‌ರೆಡ್ಡಿ ಹೇಳಿದರು.  ನಗರದ ಪತ್ರಕರ್ತರ ಭವನದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ ಎಸ್‌.ಎಫ್‌.ಸಿ.ಎಸ್‌ ಹಾಗೂ ವಿ.ಎಸ್‌. ಎಸ್‌.ಎನ್‌ ಸೊಸೈಟಿಗಳಿಗೆ ಗಣಕಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಬಡವರು, ಮಹಿಳೆಯರು ಹಾಗೂ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಡಿಸಿಸಿ ಬ್ಯಾಂಕ್‌ ವತಿಯಿಂದ ಬಡ್ಡಿರಹಿತ ಸಾಲ ಸಹಿತ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಈ ಕುರಿತು ಜನರಲ್ಲಿ ಅರಿವು ಮತ್ತು ಜಾಗƒತಿ ಮೂಡಿಸಬೇಕೆಂದರು.

ಗ್ರಾಮೀಣ ಪ್ರದೇಶದಲ್ಲಿರುವ ಎಸ್‌.ಎಫ್‌ .ಸಿ.ಎಸ್‌ ಹಾಗೂ ವಿ.ಎಸ್‌.ಎಸ್‌.ಎನ್‌ ಸೊಸೈಟಿಗಳಲ್ಲಿ ವ್ಯವಸ್ಥೆಗಳನ್ನು ಪಾರದರ್ಶಕವಾಗಿರಲು ಡಿಸಿಸಿ ಬ್ಯಾಂಕ್‌ ಮೂಲಕ ಉಚಿತವಾಗಿ ಗಣಕಯಂತ್ರಗಳನ್ನು ನೀಡುತ್ತಿದ್ದೇವೆ. ಜನರ ಮನೆಬಾಗಿಲಿಗೆ ಬ್ಯಾಂಕಿನ ವ್ಯವಸ್ಥೆಯನ್ನು ಜಾರಿಗೊಳಿಸಲು ಮೊಬೈಲ್‌ ಬ್ಯಾಂಕಿಂಗ್‌ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದರು.

ಇದನ್ನೂ ಓದಿ:ವ್ಯಕ್ತಿತ್ವ ವಿಕಸನಕ್ಕೆ ಸಂವಹನ ಕೌಶಲ್ಯ ಸಹಕಾರಿ

ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಸಹಬ್ಯಾಂಕ್‌ನಿಂದ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿ ಬ್ಯಾಂಕ್‌ನ ಅಭಿವೃದ್ಧಿಗೆ ಸಹಕರಿಸುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಅಡ್ಡಗಲ್‌, ಮೈಲಪ್ಪನಹಳ್ಳಿ, ನಂದಿ, ದಿಬ್ಬೂರ್‌, ಚಿಕ್ಕಪೈಲಗುರ್ಕಿ ವಿ.ಎಸ್‌.ಎಸ್‌. ಎನ್‌ಗಳು, ಜಾತವಾರಹೊಸಹಳ್ಳಿ, ಕೊಲವನಹಳ್ಳಿ, ದೊಡ್ಡಮರಳಿ, ಕಸಬಾ ಪ್ಯಾಕ್ಸ್‌ಗಳಿಗೆ ಗಣಕಯಂತ್ರ ವಿತರಿಸಲಾಯಿತು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕೆ.ಎಸ್‌.ದ್ಯಾವಪ್ಪ, ಬಿ.ಆರ್‌.ಅಶ್ವತ್ಥಪ್ಪ, ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕಿ ಜಿ.ಜ್ಯೋತಿ, ಮೇಲ್ವಿಚಾರಕಿ ಕೆ.ಎ.ವಸಂತಾ, ಜಾತವಾಹೊಸಹಳ್ಳಿ ಎಸ್‌.ಎಫ್‌.ಸಿ.ಎಸ್‌ ಬ್ಯಾಂಕ್‌ ಅಧ್ಯಕ್ಷ ಎಲ್‌.ಮುನಿರೆಡ್ಡಿ, ಕಸಬಾ ಪ್ಯಾಕ್ಸ್‌ ಅಧ್ಯಕ್ಷ ಚನ್ನಕೃಷ್ಣಪ್ಪ, ಮೈಲಪ್ಪನಹಳ್ಳಿ ವಿ.ಎಸ್‌.ಎಸ್‌.ಎನ್‌ ಅಧ್ಯಕ್ಷ ಜಗದೀಶ್‌ರೆಡ್ಡಿ ಹಾಗೂ ವಿವಿಧ ಸೊಸೈಟಿಗಳ ಸಿಇಒಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.